Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಸಿಯೂಟ ಸೇವನೆಯಿಂದ ವಿದ್ಯಾರ್ಥಿಗಳು...

ಬಿಸಿಯೂಟ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥ ಶಾಲೆಗೆ ಅಧಿಕಾರಿಗಳ ತಂಡ ಭೇಟಿ

ವಾರ್ತಾಭಾರತಿವಾರ್ತಾಭಾರತಿ21 Jan 2016 11:16 PM IST
share
ಬಿಸಿಯೂಟ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥ ಶಾಲೆಗೆ ಅಧಿಕಾರಿಗಳ ತಂಡ ಭೇಟಿ

ಬಿಸಿಯೂಟ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥ ಶಾಲೆಗೆ ಅಧಿಕಾರಿಗಳ ತಂಡ ಭೇಟಿ

ಸಿಬ್ಬಂದಿ ಶಿಕ್ಷಕರ ತರಾಟೆ
ಬಾಗೇಪಲ್ಲಿ, ಜ.21: ಮಧ್ಯಾಹ್ನದ ವಿಷಪೂರಿತ ಬಿಸಿಯೂಟ ಸೇವನೆ ಮಾಡಿದ 70 ಕ್ಕೂ ಹೆಚ್ಚು ಮಕ್ಕಳು ಬುಧವಾರ ಅಸ್ವಸ್ಥರಾಗಿರುವ ಹಿನ್ನ್ನೆಲೆಯಲ್ಲಿ ಇಂದು ತಾಲೂಕು ಮಟ್ಟದ ಅಧಿಕಾರಿಗಳ ತಂಡ ಚೆನ್ನರಾಯನ ಪಲ್ಲಿ ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಿ ಶಾಲೆಯ ಶಿಕ್ಷಕಿಯರು ಮತ್ತು ಅಡುಗೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು.
 
ವಿಷಪೂರಿತ ಆಹಾರ ಸೇವನೆಯಿಂದ ಬಹುತೇಕ ಮಕ್ಕಳು ಅಸ್ವಸ್ಥರಾಗಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಎಂದಿನಂತೆ ಇಂದು ಬೆಳಗ್ಗೆ ಶಾಲೆಗೆ ಹಾಜರಾಗಿದ್ದರು. ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿದ ಸುದ್ದಿ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರೆಲ್ಲರೂ ಶಾಲೆಯ ಕಡೆ ಧಾವಿಸಿ ಎಸ್‌ಡಿಎಂಸಿ ಸಮಿತಿಯನ್ನು ಕೂಡಲೇ ಬದಲಾವಣೆ ಮಾಡಬೇಕು, ಇಲ್ಲಿ ಕೆಲಸ ನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯನ್ನು ಸಹ ಬದಲಾವಣೆ ಮಾಡಬೇಕೆಂದು ಪಟ್ಟು ಹಿಡಿದರು.ದಕ್ಕೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಎಂ.ನಾಗರಾಜ್ ಮತ್ತು ತಾಪಂ ಇಒ ರಾಜಣ್ಣ, ಚುನಾವಣಾ ಘೋಷಣೆಯಾಗಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಡುಗೆ ಸಿಬ್ಬಂದಿಯನ್ನು ಮತ್ತು ಎಸ್‌ಡಿಎಂಸಿ ಸಿಬ್ಬಂದಿಯನ್ನು ಸದ್ಯಕ್ಕೆ ಬದಲಾಯಿಸಲು ಸಾಧ್ಯವಿಲ್ಲ. ಚುನಾವಣೆ ಮುಗಿದ ನಂತರ ನಿಯಮಾನುಸಾರ ಸಮಿತಿಯನ್ನು ಬದಲಾವಣೆ ಮಾಡಲು ಶಿಫಾರಸು ಮಾಡುವುದಾಗಿ ತಿಳಿಸಿದಾಗ ಪಟ್ಟು ಬಿಡದ ಗ್ರಾಮಸ್ಥರು, ಶಾಲೆಯ ಬಿಸಿಯೂಟವನ್ನು ನಮ್ಮ ಮಕ್ಕಳಿಗೆ ಬಡಿಸಬೇಡಿ ಎಂದು ಅಧಿಕಾರಿಗಳಿಗೆ ಆಕ್ರೋಶ ವ್ಯಕ್ತಪಡಿಸಿದರು. ದಕ್ಕೆ ಉತ್ತರಿಸಿದ ಅಧಿಕಾರಿಗಳು, ಬಿಸಿಯೂಟದಲ್ಲಿ ವಿಷಯುಕ್ತ ಆಹಾರ ಬೆರೆತು ಹೋಗಿರುವುದು ದುರದೃಷ್ಟಕರ ಇನ್ನು ಮುಂದೆ ಈ ರೀತಿಯ ತೊಂದರೆಗಳು ಆಗದಂತೆ ನೋಡಿಕೊಳ್ಳುವ ಹೊಣೆ ನಮ್ಮ ಮೇಲಿದೆ ಎಂದು ಹೇಳಿ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ತಹಶೀಲ್ದಾರ್ ಎಂ.ನಾಗರಾಜ್ ಶಾಲೆಯ ಪಕ್ಕದಲ್ಲಿರುವ ಔಷಧ ಸಿಂಪಡಿಸಿದ ಸೌತೆಕಾಯಿಗಳನ್ನು ಪದಾರ್ಥಕ್ಕೆ ಬಳಸಿದ್ದರಿಂದ ಅಹಿತಕರ ಘಟನೆ ನಡೆದಿದೆ ಎಂದರು. ಆದರೆ ಈ ಘಟನೆಗೆ ಕಾರಣರಾದವರ ಮೇಲೆ ಏನು ಕ್ರಮ ಜರಗಿಸುತ್ತೀರ ಎಂಬ ಸುದ್ದಿಗಾರರ ಪ್ರಶ್ನೆಗೆ ಇಲ್ಲಿನ ಶಿಕ್ಷಕಿಯರು ಮತ್ತು ಅಡುಗೆ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದೇನೆಂದು ಉತ್ತರಿಸಿದರು.ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಆದಿಲಕ್ಷ್ಮಮ್ಮ, ಕ್ರೈಂ ಸಬ್ ಇನ್‌ಸ್ಪೆಕ್ಟರ್ ಪೆದ್ದ ನರಸಿಂಹಯ್ಯ, ಸರಕಾರಿ ನೌಕರರ ಸಂಘದ ಅಧ್ಯಕ್ಷ ಆರ್. ಹನುಮಂತರೆಡ್ಡಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪಿ.ವೆಂಕಟರವಣಪ್ಪ ಉಪಾಧ್ಯಕ್ಷ ಸಿ.ವೆಂಕಟರಾಯಪ್ಪ, ದೈಹಿಕ ಶಿಕ್ಷಕ ಸಂಯೋಜಕ ಬಿ.ಎನ್.ನಟರಾಜ್, ಗ್ರಾಮದ ಮುಖಂಡ ನಾಗರಾಜ್, ಗೂಳೂರು ಹೊರ ಠಾಣೆಯ ಮುಖ್ಯಪೇದೆ ಎನ್.ರಾಜು ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X