Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಶಸ್ತ್ರಗಳಿಗೆ ಭಾರತವನ್ನು ತಡೆಯುವ...

ಪಾಕ್ ಶಸ್ತ್ರಗಳಿಗೆ ಭಾರತವನ್ನು ತಡೆಯುವ ಉದ್ದೇಶ: ಅಮೆರಿಕ ಕಾಂಗ್ರೆಸ್‌ನ ವರದಿ

ವಾರ್ತಾಭಾರತಿವಾರ್ತಾಭಾರತಿ21 Jan 2016 11:30 PM IST
share
ಪಾಕ್  ಶಸ್ತ್ರಗಳಿಗೆ ಭಾರತವನ್ನು ತಡೆಯುವ ಉದ್ದೇಶ: ಅಮೆರಿಕ ಕಾಂಗ್ರೆಸ್‌ನ ವರದಿ

ವಾಶಿಂಗ್ಟನ್, ಜ. 21: ಪಾಕಿಸ್ತಾನದ ಪರಮಾಣು ಬಾಂಬ್‌ಗಳು ಆ ದೇಶದ ವಿರುದ್ಧ ಭಾರತ ಸೇನಾ ಕಾರ್ಯಾಚರಣೆ ನಡೆಸದಂತೆ ತಡೆಯುವ ಉದ್ದೇಶವನ್ನು ಹೊಂದಿವೆ ಎಂದು ಅಮೆರಿಕದ ಕಾಂಗ್ರೆಸ್‌ನ ನೂತನ ವರದಿಯೊಂದು ಹೇಳಿದೆ.
ಪಾಕಿಸ್ತಾನ 110ರಿಂದ 130 ಪರ ಮಾಣು ಬಾಂಬ್‌ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.
 ಅದೇ ವೇಳೆ, ‘‘ಎದುರಾಳಿಯನ್ನು ತಡೆಯುವ’’ ಪಾಕಿಸ್ತಾನದ ಸಿದ್ಧಾಂತವು ದಕ್ಷಿಣ ಏಶ್ಯದ ಈ ಎರಡು ನೆರೆಹೊರೆಯ ರಾಷ್ಟ್ರಗಳ ನಡುವಿನ ಪರಮಾಣು ಸಂಘರ್ಷದ ಸಾಧ್ಯತೆಯನ್ನು ಹೆಚ್ಚಿಸಿದೆ ಎಂದು ಅಮೆರಿಕನ್ ಕಾಂಗ್ರೆಸ್ ಕಳವಳ ವ್ಯಕ್ತಪಡಿಸಿದೆ.
‘‘ಪಾಕಿಸ್ತಾನದ ಪರಮಾಣು ಬತ್ತ ಳಿಕೆಯಲ್ಲಿ 110ರಿಂದ 130 ಪರ ಮಾಣು ಸಿಡಿತಲೆಗಳು ಇವೆ ಎಂದು ಅಂದಾಜಿಸಲಾಗಿದೆ. ಈ ಸಂಖ್ಯೆ ಹೆಚ್ಚಲೂಬಹುದು. ಇಸ್ಲಾಮಾಬಾದ್ ವಿದಳನ ವಸ್ತುಗಳನ್ನು ಉತ್ಪಾದಿಸುತ್ತಿದೆ, ಪರಮಾಣು ಉತ್ಪಾದನಾ ಸ್ಥಾವರಗಳನ್ನು ಮೇಲ್ದರ್ಜೆಗೇರಿಸುತ್ತಿದೆ, ಹೆಚ್ಚೆಚ್ಚು ಪರಮಾಣು ಅಸ್ತ್ರಗಳನ್ನು ನಿಯೋಜಿಸು ತ್ತಿದೆ ಹಾಗೂ ಹೊಸ ಮಾದರಿಯ ಪರಮಾಣು ವಾಹಕಗಳನ್ನು ರೂಪಿಸು ತ್ತಿದೆ’’ ಎಂದು ಕಾಂಗ್ರೆಸ್ ಸಂಶೋಧನಾ ಘಟಕ ತನ್ನ ನೂತನ ವರದಿಯಲ್ಲಿ ತಿಳಿಸಿದೆ.
 ಭಾರತ ತನ್ನ ವಿರುದ್ಧ ಸೇನಾ ಕಾರ್ಯಾ ಚರಣೆ ನಡೆಸುವುದನ್ನು ತಡೆಯುವ ನಿಟ್ಟಿನಲ್ಲಿ ಪಾಕಿಸ್ತಾನ ತನ್ನ ಪರಮಾಣು ಅಸ್ತ್ರಗಳನ್ನು ವಿನ್ಯಾಸ ಗೊಳಿಸಿದೆ ಎಂಬು ದಾಗಿ ವ್ಯಾಪಕವಾಗಿ ಪರಿಗಣಿಸ ಲಾಗಿದೆ ಎಂದು ತನ್ನ 28 ಪುಟಗಳ ವರದಿಯಲ್ಲಿ ಕಾಂಗ್ರೆಸ್ ಹೇಳಿದೆ. ಆದರೆ, ಪಾಕಿಸ್ತಾನ ತನ್ನ ಪರಮಾಣು ಬತ್ತಳಿಕೆಯನ್ನು ಹಿಗ್ಗಿಸುತ್ತಿರುವುದು, ಹೊಸ ಮಾದರಿಯ ಪರಮಾಣು ಅಸ್ತ್ರ ಗಳನ್ನು ಅಭಿವೃದ್ಧಿಪಡಿಸುತ್ತಿರುವುದು ಹಾಗೂ ‘‘ಪೂರ್ಣ ಪ್ರಮಾಣದ ತಡೆ’’ ಸಿದ್ಧಾಂತವನ್ನು ಅಂಗೀಕರಿಸುತ್ತಿರುವುದು ಭಾರತ ಮತ್ತು ಪಾಕಿಸ್ತಾನಗಳ ನಡುವಿನ ಪರಮಾಣು ಸಂಘರ್ಷದ ಸಾಧ್ಯತೆಯನ್ನು ಹೆಚ್ಚಿಸಿವೆ ಎಂಬ ಕಳವಳವನ್ನು ವೀಕ್ಷಕರು ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಸಂಶೋಧನಾ ಘಟಕವು ಅಮೆರಿಕ ಕಾಂಗ್ರೆಸ್‌ನ ಸ್ವತಂತ್ರ ತನಿಖಾ ವಿಭಾಗವಾಗಿದ್ದು, ತನ್ನ ಸಂಸದರು ಸರಿಯಾದ ನಿರ್ಧಾರಗಳನ್ನು ತೆಗೆದು ಕೊಳ್ಳುವುದಕ್ಕಾಗಿ ವಿವಿಧ ವಿಷಯಗಳ ಬಗ್ಗೆ ಕಾಲ ಕಾಲಕ್ಕೆ ಪರಿಣತರನ್ನು ಬಳಸಿಕೊಂಡು ವರದಿಗಳನ್ನು ಸಿದ್ಧಪಡಿಸಿಕೊಳ್ಳುತ್ತದೆ.
ಅದರ ವರದಿಗಳನ್ನು ಅಮೆರಿಕ ಕಾಂಗ್ರೆಸ್‌ನ ಅಧಿಕೃತ ನಿಲುವು ಎಂಬುದಾಗಿ ಪರಿಗಣಿಸಲಾಗುವುದಿಲ್ಲ.
‘‘ತನ್ನ ಪರಮಾಣು ಶಸ್ತ್ರಗಳ ಸುರಕ್ಷತೆಯ ಮೇಲೆ ಅಂತಾರಾಷ್ಟ್ರೀಯ ನಂಬಿಕೆಯನ್ನು ಹೆಚ್ಚಿಸುವುದಕ್ಕಾಗಿ ಪಾಕಿಸ್ತಾನ ಇತ್ತೀಚಿನ ವರ್ಷಗಳಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ’’ ಎಂದು ಪೌಲ್ ಕೆ. ಕೆರ್ ಮತ್ತು ಮೇರಿ ಬೆತ್ ನಿಕಿಟಿನ್ ಬರೆದಿರುವ ವರದಿ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X