Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ದಲಿತ ಸಾಹಿತ್ಯಕ್ಕೊಂದು ಪ್ರತ್ಯೇಕ...

ದಲಿತ ಸಾಹಿತ್ಯಕ್ಕೊಂದು ಪ್ರತ್ಯೇಕ ಸೌಂದರ್ಯ ಶಾಸ್ತ್ರ

ಕಾರುಣ್ಯಾಕಾರುಣ್ಯಾ21 Jan 2016 11:35 PM IST
share
ದಲಿತ ಸಾಹಿತ್ಯಕ್ಕೊಂದು ಪ್ರತ್ಯೇಕ ಸೌಂದರ್ಯ ಶಾಸ್ತ್ರ

 ದಲಿತ ಸಾಹಿತ್ಯಕ್ಕೆ ಪ್ರತ್ಯೇಕ ಸೌಂದರ್ಯ ಶಾಸ್ತ್ರವೊಂದು ಇದೆಯೆ? ಎನ್ನುವ ಪ್ರಶ್ನೆಯನ್ನು ಕೇಳುವ ಮತ್ತು ಆ ಕುರಿತಂತೆ ಚರ್ಚಿಸುವ ಮಹತ್ವ ಪೂರ್ಣ ಕೃತಿ ಹಿಂದಿಯಲ್ಲಿ ಓಂ ಪ್ರಕಾಶ ವಾಲ್ಮೀಕಿ ಬರೆದಿರುವ ‘ದಲಿತ ಸಾಹಿತ್ಯದ ಸೌಂದರ್ಯ ಶಾಸ್ತ್ರ’. ಇದನ್ನು ಆರ್. ಪಿ. ಹೆಗಡೆಯವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ದಲಿತ ಸಾಹಿತ್ಯಕ್ಕೆ ತನ್ನದೇ ಆದ ವಿಭಿನ್ನ ಭಾಷೆಯೊಂದು ಇದೆ ಎನ್ನುವುದು ಕನ್ನಡ ಸಾಹಿತ್ಯದಲ್ಲಿ ಚರ್ಚೆಗೆ ಬಂದುದು ದೇವನೂರು ಮಹಾದೇವ ಅವರ ‘ಕುಸುಮಬಾಲೆ’ ಕೃತಿ ಹೊರ ಬಂದಾಗ. ಇದು ದಲಿತ ಸಾಹಿತ್ಯದ ಕುರಿತ ಆಯಾಮವನ್ನೇ ಬದಲಿಸಿತು. ದಲಿತ ಸಾಹಿತ್ಯಕ್ಕೆ ಅವರ ಬದುಕು, ಸಂಸ್ಕೃತಿಗೆ ಪೂರಕವಾದ ತನ್ನದೇ ಭಾಷೆ, ಲಯಗಳಿವೆ ಎನ್ನೋದನ್ನು ತೋರಿಸಿಕೊಟ್ಟ ಕೃತಿ ‘ಕುಸುಮ ಬಾಲೆ’. ಹಲವು ಹಿರಿಯ ವಿಮರ್ಶಕರು ಈ ಕೃತಿಯನ್ನು ಸ್ವೀಕರಿಸುವುದಕ್ಕೇ ಸಿದ್ಧರಿಲ್ಲದ ವಾತಾವರಣ ಕನ್ನಡದಲ್ಲಿತ್ತು. ಕೆಲವರಂತೂ ‘ಈ ಕೃತಿಯನ್ನು ಕನ್ನಡಕ್ಕೆ ಅನುವಾದಿಸಬೇಕು’ ಎಂದು ವ್ಯಂಗ್ಯವಾಡಿದ್ದರು. ಅದೇನೇ ಇರಲಿ, ದಲಿತ ಸಾಹಿತ್ಯಕ್ಕೆ ಇತರ ಮುಖ್ಯವಾಹಿನಿಯಲ್ಲಿರುವ ಸಾಹಿತ್ಯಕ್ಕೆ ಹೊರತಾದ ವಿಶೇಷ ನುಡಿಗಟ್ಟು, ಪ್ರಯೋಗಗಳು ಇವೆ. ಈ ಕಾರಣದಿಂದಲೇ ಕುಸುಮ ಬಾಲೆಯ ಮುಂದೆ ಕನ್ನಡದ ಹಲವು ಹಿರಿಯ ವಿಮರ್ಶಕರು, ಸಾಹಿತಿಗಳು ಕಕ್ಕಾಬಿಕ್ಕಿಯಾದರು. ಈ ನಿಟ್ಟಿನಲ್ಲಿ ಹಿಂದಿಯಲ್ಲಿ ಬಂದಿರುವ ಈ ಕೃತಿ ಇನ್ನಷ್ಟು ಗಂಭೀರವಾಗಿ, ವಿಸ್ತಾರವಾಗಿ ದಲಿತ ಸಾಹಿತ್ಯ ಸೌಂದರ್ಯವನ್ನು ಚರ್ಚಿಸುತ್ತದೆ. ಇದು ಅಕಾಡೆಮಿಕ್ ಆಗಿಯೂ ಅಧ್ಯಯನ ಮಾಡಬಹುದಾದ ಕೃತಿ. ವೈಜ್ಞಾನಿಕ ಶಿಸ್ತು ಇದರ ಹಿಂದೆ ಇದೆ. ದಲಿತ ಸಾಹಿತ್ಯದ ಭಾಷೆ, ಪ್ರತಿಮೆ, ಪ್ರತೀಕ, ಭಾವದ ಅನುಭವ ಪರಂಪರಾವಾದಿ ಸಾಹಿತ್ಯಕ್ಕಿಂತ ಭಿನ್ನವಾಗಿವೆ, ಅದರ ಸಂಸ್ಕಾರಗಳು ಭಿನ್ನವಾಗಿವೆ ಎಂದು ಕೃತಿ ಪ್ರತಿಪಾದಿಸುತ್ತದೆ.


 

share
ಕಾರುಣ್ಯಾ
ಕಾರುಣ್ಯಾ
Next Story
X