Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೋಹಿತ್ ಪರ ಪ್ರತಿಭಟನೆ: ಹೈದರಾಬಾದ್...

ರೋಹಿತ್ ಪರ ಪ್ರತಿಭಟನೆ: ಹೈದರಾಬಾದ್ ವಿವಿಯ ಹತ್ತು ಮಂದಿ ದಲಿತ ಪ್ರೊಫೆಸರ್‌ಗಳ ರಾಜೀನಾಮೆ

ವಾರ್ತಾಭಾರತಿವಾರ್ತಾಭಾರತಿ21 Jan 2016 11:35 PM IST
share
ರೋಹಿತ್ ಪರ ಪ್ರತಿಭಟನೆ: ಹೈದರಾಬಾದ್ ವಿವಿಯ ಹತ್ತು ಮಂದಿ ದಲಿತ ಪ್ರೊಫೆಸರ್‌ಗಳ ರಾಜೀನಾಮೆ

ಹೈದರಾಬಾದ್, ಜ.21: ಆತ್ಮಹತ್ಯೆಗೈದ ಸಂಶೋಧನಾ ವಿದ್ಯಾರ್ಥಿ ರೋಹಿತ್ ವೇಮುಲಾ ಅವರಿಗೆ ನ್ಯಾಯ ನೀಡಬೇಕು ಎಂದು ಒತ್ತಾಯಿಸಿ ಹೈದರಾಬಾದ್ ಕೇಂದ್ರೀಯ ವಿವಿಯ 10 ಮಂದಿ ಪ್ರೊಫೆಸರ್‌ಗಳು ತಮ್ಮ ಆಡಳಿತಾತ್ಮಕ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.


ಈ ಪ್ರೊಫೆಸರ್‌ಗಳೆಲ್ಲ ಎಸ್ಸಿ-ಎಸ್ಟಿ ಸಮುದಾಯದವರಾಗಿದ್ದು, ರೋಹಿತ್‌ರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸುತ್ತಿರುವ ವಿದ್ಯಾರ್ಥಿಗಳೊಂದಿಗೆ ಸಹಮತ ವ್ಯಕ್ತಪಡಿಸುವುದಕ್ಕಾಗಿ ಅವರು ಈ ರಾಜೀನಾಮೆಗಳನ್ನು ನೀಡಿದ್ದಾರೆ.


 ಮಾನವ ಸಂಪನ್ಮೂಲ ಸಚಿವೆ ಸ್ಮತಿ ಇರಾನಿ ಕಪೋಲ ಕಲ್ಪಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ರೋಹಿತ್ ಹಾಗೂ ಇತರ ನಾಲ್ವರು ವಿದ್ಯಾರ್ಥಿಗಳಿಗೆ ಶಿಕ್ಷೆಯನ್ನು ನಿರ್ಧರಿಸಿದ್ದ ಸಮಿತಿಯಲ್ಲಿ ದಲಿತ ಪ್ರಾಧ್ಯಾಪಕರೊಬ್ಬರೂ ಇದ್ದರೆಂದು ಅವರು ಸುಳ್ಳು ಹೇಳಿದ್ದಾರೆಂದು ಹೇಳಿಕೆಯೊಂದರಲ್ಲಿ ಪ್ರೊಫೆಸರ್‌ಗಳು ಆರೋಪಿಸಿದ್ದಾರೆ.


ಹೈದರಾಬಾದ್ ವಿವಿ ಸ್ಥಾಪನೆಯಾದ ಬಳಿಕ ಅದರ ಕಾರ್ಯಕಾರಿ ಸಮಿತಿಯಲ್ಲಿ ದಲಿತರಿಗೆ ಪ್ರಾತಿನಿಧ್ಯ ನೀಡದಿರುವುದು ದುರದೃಷ್ಟಕರ ಎಂದಿರುವ ಅವರು, ಸಚಿವೆ ‘ದೇಶದ ಹಾದಿ ತಪ್ಪಿಸಲು ಪ್ರಯತ್ನಿಸುತ್ತಿದ್ದಾರೆ ಹಾಗೂ ತನ್ನನ್ನು ಹೊಣೆಯಿಂದ ಮುಕ್ತಗೊಳಿಸಿಕೊಳ್ಳಲು ಪ್ರಕರಣದ ದಾರಿ ತಪ್ಪಿಸುತ್ತಿದ್ದಾರೆಂದು ದೂರಿದ್ದಾರೆ.


ಸಮಿತಿಗೆ ಮೇಲ್ಜಾತಿಯ ಪ್ರೊಫೆಸರ್ ಇಬ್ಬರು ಮುಖ್ಯಸ್ಥರಾಗಿದ್ದರು. ಅದರಲ್ಲಿ ಯಾವನೇ ದಲಿತ ಪ್ರಾಧ್ಯಾಪಕನಿರಲಿಲ್ಲವೆಂದು ವಿವಿಯ ಎಸ್ಸಿ-ಎಸ್ಟಿ ಪ್ರಾಧ್ಯಾಪಕರು ಹಾಗೂ ಅಧಿಕಾರಿಗಳ ವೇದಿಕೆ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X