Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರ್ಬೆಟ್ಟು-ಬೋಳಂತೂರು ರಸ್ತೆ ದುರಸ್ತಿಗೆ...

ಕರ್ಬೆಟ್ಟು-ಬೋಳಂತೂರು ರಸ್ತೆ ದುರಸ್ತಿಗೆ ವಿದ್ಯಾರ್ಥಿಗಳಿಂದ ಶ್ರಮದಾನ

ವಾರ್ತಾಭಾರತಿವಾರ್ತಾಭಾರತಿ21 Jan 2016 11:54 PM IST
share
ಕರ್ಬೆಟ್ಟು-ಬೋಳಂತೂರು ರಸ್ತೆ ದುರಸ್ತಿಗೆ ವಿದ್ಯಾರ್ಥಿಗಳಿಂದ ಶ್ರಮದಾನ


 

ಬಂಟ್ವಾಳ, ಜ.21: ತಾಲೂಕಿನ ನರಿಕೊಂಬು ಗ್ರಾಪಂ ವ್ಯಾಪ್ತಿಯ ಬೋಳಂತೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇಲ್ಲಿನ ಹದಗೆಟ್ಟ ಗ್ರಾಮೀಣ ರಸ್ತೆಗಿಳಿದು ಸ್ವತಃ ‘ಶ್ರಮದಾನ’ ನಡೆಸುವ ಮೂಲಕ ಸ್ಥಳೀಯ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳಿಗೆ ಪಾಠ ಕಲಿಸಿದ ಘಟನೆ ಗುರುವಾರ ನಡೆದಿದೆ.

ನರಿಕೊಂಬು ಗ್ರಾಪಂನಲ್ಲಿ ಬುಧವಾರ ನಡೆದ ‘ಮಕ್ಕಳ ಗ್ರಾಮಸಭೆ’ಯಲ್ಲಿ ಇಲ್ಲಿನ ಕರ್ಬೆಟ್ಟು- ಬೋಳಂತೂರು ರಸ್ತೆಯನ್ನು ತ್ವರಿತವಾಗಿ ದುರಸ್ತಿಗೊಳಿ ಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲು ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದಾರೆ.

ಇದೀಗ ಶಾಲೆ ಎದುರಿನ ರಸ್ತೆಗೆ ಮುಖ್ಯ ಶಿಕ್ಷಕಿ ಚಂದ್ರಾ ವತಿ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿ ಗಳು ಸ್ವತಃ ರಸ್ತೆಗಿಳಿದು ಮಣ್ಣು ಮತ್ತು ಜೆಲ್ಲಿ ಹುಡಿ ಹಾಕುವ ಮೂಲಕ ಶ್ರಮದಾನ ನಡೆಸಿ ಗಮನ ಸೆಳೆದಿದ್ದಾರೆ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮೋಹನ ಅಂತರ, ಸ್ಥಳೀಯ ಗ್ರಾಪಂ ಸದಸ್ಯ ಕಿಶೋರ್ ಶೆಟ್ಟಿ, ಮಾಜಿ ಉಪಾಧ್ಯಕ್ಷ ಪ್ರೇಮನಾಥ ಶೆಟ್ಟಿ, ಶಿಕ್ಷಕಿಯರಾದ ಪ್ರೆಸಿಲ್ಲಾ ಎವ್ಲಿನ್ ಡಿಸೋಜ, ಟಿ.ಶರ್ಮಿಳಾ, ಕೆಲವೊಂದು ರಿಕ್ಷಾ ಚಾಲಕರು ಮತ್ತು ಮಕ್ಕಳ ಪೋಷಕರು ಕೂಡಾ ಶ್ರಮದಾನದಲ್ಲಿ ಪಾಲ್ಗೊಂಡರು.

ತಾಲೂಕಿನಲ್ಲಿ ಇತರ ಗ್ರಾಮ ಪಂಚಾಯತ್‌ಗೆ ಹೋಲಿಸಿದರೆ ರಾಷ್ಟ್ರೀಯ ಹೆದ್ದಾರಿ ಮತ್ತು ಬಂಟ್ವಾಳ ಪುರಸಭೆಗೆ ಸಮೀಪದಲ್ಲಿದ್ದು, ಎಎಂಆರ್ ಕಿರು ಜಲವಿದ್ಯುತ್ ಘಟಕದಂತಹ ಬಲಾಢ್ಯ ಉದ್ದಿಮೆ ಮತ್ತಿತರ ಆದಾಯ ಮೂಲ ಇದ್ದರೂ ಇಂತಹ ರಸ್ತೆ ದುರಸ್ತಿಗೆ ಏಕೆ ಮುಂದಾಗುತ್ತಿಲ್ಲ ಎಂಬ ಪ್ರಶ್ನೆ ಇಲ್ಲಿನ ನಾಗರಿಕರನ್ನು ಕಾಡುತ್ತಿದೆ.

ಗ್ರಾಪಂ ಚುನಾವಣೆ ವೇಳೆ ಸರಕಾರದ ಜೈಕಾ ಯೋಜನೆಯಡಿ ರಸ್ತೆ ಸರ್ವೇ ಕಾರ್ಯ ನಡೆಸಿ ಬಳಿಕ ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ಅರ್ಧದಲ್ಲೇ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಚುನಾವಣಾ ನೀತಿ ಸಂಹಿತೆ ನೆಪದಲ್ಲಿ ಜನಪ್ರತಿನಿಧಿಗಳು ಕೈಕಟ್ಟಿ ಕುಳಿತಿದ್ದು, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ತಕ್ಷಣವೇ ಮಧ್ಯೆ ಪ್ರವೇಶಿಸಿ ಈ ರಸ್ತೆ ದುರಸ್ತಿಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಸ್ಥಳೀಯರ ಮನವಿಗೆ ಸ್ಪಂದನೆಯಿಲ್ಲ

ಈ ಹಿಂದೆ ಸ್ಥಳೀಯ ಜಿಪಂ ಸದ ಸ್ಯರು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದ ರಿಗೂ ರಸ್ತೆ ದುರಸ್ತಿ ಮತ್ತು ಡಾಂಬರೀಕರಣಗೊಳಿಸು ವಂತೆ ಆಗ್ರಹಿಸಿ ವಿದ್ಯಾರ್ಥಿ ಗಳು ಮತ್ತು ಸ್ಥಳೀಯರು ಸಾಕಷ್ಟು ಬಾರಿ ಮನವಿ ಸಲ್ಲಿಸಿ ದ್ದರೂ ಯಾವುದೇ ಪ್ರಯೋಜನ ವಾಗಿಲ್ಲ. ಮೂರು ವರ್ಷಗಳ ಹಿಂದೆಯಷ್ಟೇ ಇಲ್ಲಿಗೆ ಸಮೀಪದ ಪಾಣೆಮಂಗಳೂರು ನೆಹರೂ ನಗರ-ಕರ್ಬೆಟ್ಟು ರಸ್ತೆಯು ‘ನಮ್ಮ ಗ್ರಾಮ ನಮ್ಮ ರಸ್ತೆ’ ಯೋಜನೆಯಡಿ ಡಾಂಬರೀ ಕರಣಗೊಂಡಿದೆ. ಇತ್ತೀಗಷ್ಟೇ ಬ್ರಹ್ಮಕಲಶೋತ್ಸವ ನೆಪದಲ್ಲಿ ಇಲ್ಲಿಗೆ ಸಮೀಪದ ಶೇಡಿಗುರಿ-ನಾಟಿ ಬೀದಿ ರಸ್ತೆ ದುರಸ್ತಿ ಡಾಂಬರೀಕರಣ ಮತ್ತು ಕಾಂಕ್ರಿಟೀ ಕರಣಗೊಂಡಿದೆ.
ಕೇವಲ ಎರಡೂವರೆ ಕಿ.ಮೀ. ಉದ್ದದ ಈ ರಸ್ತೆ ಮಾತ್ರ ತೇಪೆ ಡಾಂಬ ರೀಕರಣವೂ ಇಲ್ಲದೆ ತೀರಾ ನಿರ್ಲಕ್ಷ್ಯಕ್ಕೀಡಾಗಿದೆ. ಇದರಿಂದಾಗಿ ಇಲ್ಲಿನ ರಸ್ತೆಗೆ ಬರಲು ರಿಕ್ಷಾ ಚಾಲಕರು ಕೂಡಾ ಹಿಂದೇಟು ಹಾಕುತ್ತಿದ್ದಾರೆ ಎಂಬುದು ನಾಗರಿಕರ ಆರೋಪ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X