Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಮ್ಕಿ ಹಕ್ಕಿನ ದುರುಪಯೋಗವಾದಲ್ಲಿ...

ಕುಮ್ಕಿ ಹಕ್ಕಿನ ದುರುಪಯೋಗವಾದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ22 Jan 2016 12:05 AM IST
share
ಕುಮ್ಕಿ ಹಕ್ಕಿನ ದುರುಪಯೋಗವಾದಲ್ಲಿ ಕಾನೂನು ಕ್ರಮ: ಜಿಲ್ಲಾಧಿಕಾರಿ

ಪುತ್ತೂರು, ಜ.21: ಕುಮ್ಕಿ ಹಕ್ಕಿನ ಮೂಲ ಉದ್ದೇಶವನ್ನು ಉಲ್ಲಂಘಿಸಿ ರೈತರು ದುರು ಪಯೋಗಪಡಿಸಿಕೊಳ್ಳುತ್ತಿರುವುದು ಕಂಡುಬರುತ್ತಿದ್ದು, ಸಾರ್ವಜನಿಕ ಉದ್ದೇಶಗಳಿಗೆ ಅಗತ್ಯವೆನಿಸಿದಲ್ಲಿ ನೋಟಿಸ್ ಜಾರಿಗೊಳಿಸಿ ಕುಮ್ಕಿ ಹಕ್ಕನ್ನು ವಿರಹಿತಗೊಳಿಸಲಾಗು ವುದು. ಕುಮ್ಕಿ ವಿಚಾರದಲ್ಲಿ ಪರಿಹಾರದ ಪ್ರಶ್ನೆಯೇ ಬರುವುದಿಲ್ಲ ಎಂದು ಜಿಲ್ಲಾಧಿ ಕಾರಿ ಎ.ಬಿ.ಇಬ್ರಾಹೀಂ ಸ್ಪಷ್ಟಪಡಿಸಿದ್ದಾರೆ. ಪುತ್ತೂರು ಉಪವಿಭಾಗಾಧಿಕಾರಿಗಳ ಕಚೇರಿಯಲ್ಲಿಂದು ಸಾರ್ವಜನಿಕರಿಂದ ಅಹ ವಾಲು ಸ್ವೀಕರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು. ಹಲವಾರು ಪ್ರಕರಣಗಳಲ್ಲಿ ಶಾಲೆ, ಅಂಗನವಾಡಿ ಮೊದಲಾದ ಸಾರ್ವಜನಿಕ ಉದ್ದೇಶಗಳಿಗಾಗಿ ಈಗಾಗಲೇ ಕುಮ್ಕಿ ಭೂಮಿಯನ್ನು ವಿರಹಿತಗೊಳಿಸಲಾಗಿದೆ. ಮುಂದೆ ನಿವೇಶನರಹಿತರಿಗೆ ಹಂಚಲು ಕುಮ್ಕಿ ಭೂಮಿಯನ್ನು ಬಳ ಸುವ ಪ್ರಕ್ರಿಯೆ ನಡೆಯಲಿದೆ ಎಂದವರು ತಿಳಿಸಿದರು.
ಇಂದು ಹೆಚ್ಚಿನ ಕಡೆಗಳಲ್ಲಿ ಕುಮ್ಕಿ ಸವಲತ್ತನ್ನು ಕೃಷಿಯ ಸೌಲಭ್ಯವಾಗಿ ಪರಿಗಣಿಸದೆ ಕೃಷಿ ಭೂಮಿಯಾಗಿ ಪರಿವರ್ತಿಸಲಾಗಿದೆ. ಕುಮ್ಕಿಯಲ್ಲೇ ಮನೆ ಕಟ್ಟಡ, ವಾಣಿಜ್ಯ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಯಾವ ಉದ್ದೇಶಕ್ಕಾಗಿ ಕುಮ್ಕಿ ಭೂಮಿ ಇರಬೇ ಕಾಗಿತ್ತೋ ಆ ಉದ್ದೇಶವೇ ಬದಲಾಗಿದೆ ಎಂದು ಅವರು ಹೇಳಿದರು.

ಮರಳುಗಾರಿಕೆ ನಿಷೇಧ:  ನೇತ್ರಾವತಿ, ಕುಮಾರಧಾರಾ, ಫಲ್ಗುಣಿ ಮತ್ತು ಪಯಸ್ವಿನಿ ನದಿ ಸೇತುವೆಗಳ ವಠಾರದ 500 ಮೀ. ವ್ಯಾಪ್ತಿಯಲ್ಲಿ ಮರಳುಗಾರಿಕೆ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಚಿಸಲಾಗಿದೆ. ಆದರೆ ಅನುಮತಿ ಪಡೆದು ಅಂತರ್ ಜಿಲ್ಲೆಗಳಿಗೆ ಮರಳು ಸಾಗಿಸಲು ಅವಕಾಶ ಇದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಫೆಬ್ರವರಿಯಲ್ಲಿ ‘ಪುತ್ತೂರು ಉತ್ಸವ’: ಕರಾವಳಿ ಉತ್ಸವ ಪುತ್ತೂರಿನಲ್ಲಿ ನಡೆಯದಿರುವ ಕುರಿತು ಸುದ್ದಿಗಾರರು ಪ್ರಶ್ನಿಸಿ ದಾಗ ಈ ವರ್ಷದಿಂದಲೇ ಕರಾವಳಿ ಉತ್ಸವವನ್ನು ಪುತ್ತೂರಿನಲ್ಲಿ ನಡೆಸುವಂತೆ ಉಪವಿಭಾಗಾಧಿಕಾರಿಗೆ ಅವರು ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಉಪವಿಭಾಗಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಫೆಬ್ರವರಿಯಲ್ಲಿ ಕರಾವಳಿ ಉತ್ಸವವನ್ನು ‘ಪುತ್ತೂರು ಉತ್ಸವ’ವಾಗಿ ನಡೆಸಲಾಗುವುದು ಎಂದರು.
ತಹಶೀಲ್ದಾರ್ ಸಣ್ಣರಂಗಯ್ಯ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X