Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಅಂಬೇಡ್ಕರ್- ವರ್ತಮಾನದೊಂದಿಗೆ ಮುಖಾಮುಖಿ

ಅಂಬೇಡ್ಕರ್- ವರ್ತಮಾನದೊಂದಿಗೆ ಮುಖಾಮುಖಿ

ಕಾರುಣ್ಯಕಾರುಣ್ಯ22 Jan 2016 6:07 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಂಬೇಡ್ಕರ್- ವರ್ತಮಾನದೊಂದಿಗೆ ಮುಖಾಮುಖಿ

 ಅಂಬೇಡ್ಕರ್ ವಿಚಾರಧಾರೆಗಳನ್ನು ವಸಾಹತೋತ್ತರ ಭಾರತದ ವಿದ್ಯಮಾನಗಳ ನೆಲೆಯಲ್ಲಿ ಇಟ್ಟು ಚರ್ಚಿಸಿರುವ ಕೃತಿಯೇ ಡಾ. ಬಿ.ಯು. ಸುಮಾ ಅವರು ಬರೆದಿರುವ ‘ಡಾ. ಬಿ. ಆರ್. ಅಂಬೇಡ್ಕರ್-ವರ್ತಮಾನದೊಂದಿಗೆ ಮುಖಾಮುಖಿ’. ಅಂಬೇಡ್ಕರ್ ಚಿಂತನೆಗಳು ವರ್ತಮಾನದಲ್ಲಿ ಹೆಚ್ಚು ಹೆಚ್ಚು ಪ್ರಸ್ತುತವಾಗುತ್ತಿರುವುದನ್ನು ಕಾಣುತ್ತಿದ್ದೇವೆ. ಭಾರತೀಯ ಸಮಾಜ ಸವಾಲುಗಳು ಇನ್ನೂ ಜಾತಿಯ ತಳಹದಿಯ ಮೇಲೆಯೇ ನಿಂತಿದೆ. ಆಧುನಿಕತೆ, ಈ ಭಾರತದ ಜಾತೀಯತೆಯನ್ನು ಒರೆಸಿಹಾಕುವುದರಲ್ಲಿ ಯಶಸ್ವಿಯಾಗಿಲ್ಲ. ಬದಲಿಗೆ ಜಾತಿ ಬೇರೆ ಬೇರೆ ವೇಷಗಳಲ್ಲಿ ಮತ್ತೆ ನಮ್ಮ ಮನೆಯಂಗಳದಲ್ಲಿ ವಕ್ಕರಿಸಿಕೊಂಡಿದೆ. ಈ ಸವಾಲನ್ನು ಮತ್ತೆ ಅಂಬೇಡ್ಕರ್ ಅವರ ವಿಚಾರಗಳ ಮೂಲಕವೇ ಎದುರಿಸಬೇಕಾದ ಅನಿವಾರ್ಯತೆಯಲ್ಲಿ ಭಾರತ ನಿಂತಿದೆ. ಇಲ್ಲಿ, ಅಂಬೇಡ್ಕರ್, ಬದುಕು ಮತ್ತು ವಿಚಾರಧಾರೆಗಳನ್ನು ಸಂಗ್ರಹವಾಗಿ ಹಿಡಿದು ಕೊಡಲಾಗಿದೆ.

  ಮೊದಲನೆ ಭಾಗದಲ್ಲಿ ಅಂಬೇಡ್ಕರ್ ಬಾಲ್ಯ, ಬದುಕನ್ನು ತೆರೆದಿಡಲಾಗಿದೆಯಾದರೆ, ಎರಡನೆ ಭಾಗದಲ್ಲಿ ಜಾತಿಯ ಕುರಿತಂತೆ ಅಂಬೇಡ್ಕರ್ ನಿಲುವುಗಳು ಮತ್ತು ಅವರು ಬೇರೆ ಬೇರೆ ಸಂದರ್ಭಗಳಲ್ಲಿ ಅದರ ವಿರುದ್ಧ ಮಾಡಿರುವ ಸಂಘರ್ಷಗಳನ್ನು ವಿವರಿಸಲಾಗಿದೆ. ಮೂರನೆ ಭಾಗದಲ್ಲಿ ಅಂಬೇಡ್ಕರ್ ಅವರ ಆರ್ಥಿಕ ಚಿಂತನೆಗಳ ಕಡೆಗೆ ಬೆಳಕು ಹರಿಸಲಾಗಿದೆ. ನಾಲ್ಕನೆ ಭಾಗದಲ್ಲಿ ಧರ್ಮದ ಕುರಿತಂತೆ ಅಂಬೇಡ್ಕರ್ ನಿಲುವು ಮತ್ತು ಬೌದ್ಧಧರ್ಮವನ್ನು ಅವರು ಗ್ರಹಿಸಿದ ರೀತಿಯನ್ನು ಕಟ್ಟಿಕೊಡಲಾಗಿದೆ. ಐದನೆ ಭಾಗದಲ್ಲಿ ರಾಷ್ಟ್ರೀಯತೆಯನ್ನು ಅಂಬೇಡ್ಕರ್ ಕಣ್ಣಲ್ಲಿ ವಿವರಿಸಲಾಗಿದ್ದು, ಪ್ರಜಾಪ್ರಭುತ್ವದ ಹೊಣೆಗಾರಿಕೆಗಳನ್ನು ಎತ್ತಿ ಹಿಡಿದಿದ್ದಾರೆ. ಆರನೆ ಅಧ್ಯಾಯದಲ್ಲಿ ಗಾಂಧೀವಾದದ ಕುರಿತಂತೆ ಅಂಬೇಡ್ಕರ್‌ಗಿರುವ ಭಿನ್ನಾಭಿಪ್ರಾಯಗಳನ್ನು ತೆರೆದಿಡಲಾಗಿದೆ.
  ಈ ಕೃತಿಯ ಎರಡನೆ ಮುದ್ರಣ ಇದಾಗಿದ್ದು, ಲಡಾಯಿ ಪ್ರಕಾಶನ ಗದಗ ಹೊರತಂದಿದೆ. ಆಸಕ್ತರು 9035596267 ದೂರವಾಣಿಯನ್ನು ಸಂಪರ್ಕಿಸಬಹುದಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಕಾರುಣ್ಯ
ಕಾರುಣ್ಯ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X