ಮಂಗಳೂರು, ಜ.20: ಕರ್ನಾ ಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರ. ಕಾರ್ಯದರ್ಶಿಯಾಗಿ ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್ ಹಾಗೂ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಜಿಪಂ ಸದಸ್ಯ ಎನ್.ಎಸ್. ಕರೀಂ ನೇಮಕಗೊಂಡಿದ್ದಾರೆ.
ಮಂಗಳೂರು, ಜ.20: ಕರ್ನಾ ಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಪ್ರ. ಕಾರ್ಯದರ್ಶಿಯಾಗಿ ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್ ಹಾಗೂ ದ.ಕ. ಜಿಲ್ಲಾ ಸಮಿತಿ ಅಧ್ಯಕ್ಷರಾಗಿ ಜಿಪಂ ಸದಸ್ಯ ಎನ್.ಎಸ್. ಕರೀಂ ನೇಮಕಗೊಂಡಿದ್ದಾರೆ.