Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರಣ್ ಜೋಹರ್‌ಗೆ ಹೊಡೆಯಿರಿ: ಸಚಿವ...

ಕರಣ್ ಜೋಹರ್‌ಗೆ ಹೊಡೆಯಿರಿ: ಸಚಿವ ವಿ.ಕೆ.ಸಿಂಗ್

ವಾರ್ತಾಭಾರತಿವಾರ್ತಾಭಾರತಿ23 Jan 2016 8:56 AM IST
share
ಕರಣ್ ಜೋಹರ್‌ಗೆ ಹೊಡೆಯಿರಿ: ಸಚಿವ ವಿ.ಕೆ.ಸಿಂಗ್

ಜೈಪುರ: "ಚಿತ್ರ ನಿರ್ಮಾಪಕ ಕರಣ್ ಜೋಹರ್‌ಗೆ ಹೋಗಿ ಹೊಡೆಯಿರಿ" ಎಂದು ಹೇಳಿಕೆ ನೀಡುವ ಮೂಲಕ ಕೇಂದ್ರ ಸಚಿವ ವಿ.ಕೆ.ಸಿಂಗ್ ಮತ್ತೊಂದು ವಿವಾದದಲ್ಲಿ ಸಿಕ್ಕಿಹಾಕಿಕೊಂಡಿದ್ದಾರೆ.

ಚಿತ್ರ ನಿರ್ಮಾಪಕ ಕರಣ್ ಜೋಹರ್ ಅವರು ಜೈಪುರ ಸಾಹಿತ್ಯ ಸಮ್ಮೇಳನದಲ್ಲಿ ನೀಡಿದ ಹೇಳಿಕೆ ಬಗ್ಗೆ ಪತ್ರಕರ್ತರು ಸಚಿವರ ಪ್ರತಿಕ್ರಿಯೆ ಕೇಳಿದಾಗ ಸಿಂಗ್ ಮೇಲಿನಂತೆ ಉತ್ತರಿಸಿದರು. ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ದೊಡ್ಡ ಪ್ರಹಸನ ಎಂದು ಜೋಹರ್ ಗುರುವಾರ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯೆಗೆ ಸಚಿವರ ಗಮನ ಸೆಳೆದಾಗ, "ಜಾ ಕೇ ಉಸ್ಕಿ ಪಿತಾಯಿ ಕರ್ ಲೋ ಯಾರ್, ತುಮ್ ಮೇಲೆ ಪೀಚೆ ಕ್ಯೂನ್ ಪಡಾ ದಹೆ ಹೋ" (ಹೋಗಿ ಅವರಿಗೆ ಹೊಡೆಯಿತು. ನನ್ನ ಬೆನ್ನಹಿಂದೆ ಯಾಕೆ ಬಿದ್ದಿದ್ದೀರಿ) ಎಂದು ಮರುಪ್ರಶ್ನೆ ಹಾಕಿದರು.

"ಕರಣ್ ಜೋಹರ್ ಬಗ್ಗೆ ಯಾಕೆ ನಾವು ಚರ್ಚಿಸಬೇಕು. ಅವರಲ್ಲೇ ಹೋಗಿ ಮಾತನಾಡಿ. ನನ್ನಲ್ಲಿ ಪ್ರಮುಖವಾದುದು ಇದ್ದರೆ ಕೇಳಿ. ನಾನು ಇಲ್ಲಿಗೆ ಬಂದಿರುವುದು ಪಕ್ಷದ ಕಾರ್ಯಕರ್ತರ ಭೇಟಿಗೆ ಹಾಗೂ ಅವರಿಗೆ ಪ್ರೋತ್ಸಾಹಿಸಲು" ಎಂದು ಪ್ರತಿಕ್ರಿಯಿಸಿದರು.
ಸಾಹಿತ್ಯ ಹಬ್ಬದ ಮೊದಲ ದಿನ ಜೋಹರ್, "ನಾವು ಹೇಗೆ ಪ್ರಜಾಪ್ರಭುತ್ವದಲ್ಲಿದ್ದೇವೆ? ಅಭಿವ್ಯಕ್ತಿ ಸ್ವಾತಂತ್ರ್ಯ ಎಲ್ಲಿದೆ" ಎಂದು ಪ್ರಶ್ನಿಸಿದ್ದರು. ಆನ್ ಅನ್‌ಸುಟೆಬಲ್ ಬಾಯ್ ಎಂಬ ವಿಷಯದ ಬಗ್ಗೆ ಲೇಖಕಿ ಶೋಭಾ ಡೇ ಹಾಗೂ ಪತ್ರಕರ್ತೆ ಪೂನಂ ಸಕ್ಸೇನಾ ಜತೆ ಚರ್ಚೆಯಲ್ಲಿ ಪಾಲ್ಗೊಂಡ ವೇಳೆ ಈ ಹೇಳಿಕೆಯನ್ನು ಕರಣ್ ನೀಡಿದ್ದರು.


"ನನಗೆ ಎಲ್ಲಿ ಹೋದರೂ ಭಯವಾಗುತ್ತದೆ. ಜೈಪುರದಲ್ಲಿ ಏನನ್ನೂ ಹೇಳಲೂ ನನಗೆ ಭಯ. ನಾನು ಮನೆ ತಲುಪುವ ಮುನ್ನ ಯಾರು ಎಫ್‌ಐಆರ್ ದಾಖಲಿಸುತ್ತಾರೋ ದೇವರಿಗೇ ಗೊತ್ತು. ನಾನೀಗ ಎಫ್‌ಐಆರ್ ಕಿಂಗ್ ಆಗಿದ್ದೇನೆ" ಎಂದು ಜೋಹರ್ ಹೇಳಿದ್ದರು.

ಸಲಿಂಗಕಾಮವನ್ನು ಅಪರಾಧವಾಗಿ ಪರಿಗಣಿಸುವ ದೇಶದ ಕಾನೂನುಗಳ ಬಗ್ಗೆಯೂ ಅವರು ಟೀಕಿಸಿದರು.
ಹರ್ಯಾಣಾದ ಫರೀದಾಬಾದ್‌ನಲ್ಲಿ ಇಬ್ಬರು ದಲಿತ ಮಕ್ಕಳನ್ನು ದಹಿಸಿದ ಘಟನೆಗೆ ಸಂಬಂಧಿಸಿದಂತೆ ಸಚಿವ ವಿ.ಕೆ.ಸಿಂಗ್ ನಿಡಿದ ಪ್ರತಿಕ್ರಿಯೆ ವಿರುದ್ಧ ಸಲ್ಲಿಸಿದ ಅರ್ಜಿಯ ವಿಚಾರಣೆ ಫೆಬ್ರವರಿ 17ರಂದು ನಡೆಯಲಿದೆ. ಸಿಂಗ್ ಅವರು ಈ ಘಟನೆ ಬಗ್ಗೆ ತೀರಾ ಲಘುವಾಗಿ ಪ್ರತಿಕ್ರಿಯೆ ನೀಡಿದ್ದರು. ಇದನ್ನು ವಿರೋಧಿಸಿ ಕಾಂಗ್ರೆಸ್ ಸಂಸತ್ ಭವನದ ಮುಂದೆ ಪ್ರತಿಭಟನೆಯನ್ನೂ ನಡೆಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X