Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಾಟ್ಸ್ಆ್ಯಪ್ ಅಡ್ಮಿನ್ಗಳೇ ಎಚ್ಚರ...

ವಾಟ್ಸ್ಆ್ಯಪ್ ಅಡ್ಮಿನ್ಗಳೇ ಎಚ್ಚರ ತಪ್ಪಿದಿರಾ ಜೋಕೆ ! ನೀವು ಪೊಲೀಸರ ಅಥಿತಿಯಾಗಬೇಕಾದೀತು!

ವಾರ್ತಾಭಾರತಿವಾರ್ತಾಭಾರತಿ23 Jan 2016 11:24 AM IST
share
ವಾಟ್ಸ್ಆ್ಯಪ್ ಅಡ್ಮಿನ್ಗಳೇ ಎಚ್ಚರ ತಪ್ಪಿದಿರಾ ಜೋಕೆ ! ನೀವು ಪೊಲೀಸರ ಅಥಿತಿಯಾಗಬೇಕಾದೀತು!

ದಿಲ್ಲಿಯಲ್ಲಿ ಅಶ್ಲೀಲ ವೀಡಿಯೋ ಹಾಕಿದವನು ಮತ್ತು ಅಡ್ಮಿನ್‌ನ ಬಂಧನ

     ಹೊಸದಿಲ್ಲಿ: ವಾಟ್ಸ್‌ಆ್ಯಪ್ ಅಡ್ಮಿನ್‌ಗಳು ಹೆಚ್ಚು ಜಾಗರೂಕತೆಯಲ್ಲಿರಬೇಕಾಗಿದೆ. ಬೇರೆ ಯಾರಾದರೂ ಏನಾದರೂ ತಪ್ಪೆಸಗಿದ್ದರೆ ಸುಮ್ಮನಿದ್ದರೆ ನೀವು ಪೊಲೀಸರ ಅತಿಥಿಯಾಗಬೇಕಾದೀತು. ಇಂತಹ ಯಾವುದಾದರೂ ವಿಕೃತಿಯಲ್ಲಿ ತೊಡಗಿದವರು ನಿಮ್ಮ ಗ್ರೂಪ್‌ನಲ್ಲಿದ್ದರೆ ಅವರನ್ನು ಗ್ರೂಪ್‌ನಿಂದ ಹೊರಹಾಕಬೇಕಾಗಿದೆ. ದಿಲ್ಲಿಯಲ್ಲಿ ಅಶ್ಲೀಲ ಚಿತ್ರಗಳನ್ನು ಗ್ರೂಪ್‌ನಲ್ಲಿ ಹಾಕಿದ್ದಕ್ಕಾಗಿ ಅದನ್ನು ಹಾಕಿದವನು ಮತ್ತು ಅಡ್ಮಿನಿ ಇಬ್ಬರಮೇಲೆ ಮಹಿಳಾ ವಕೀಲರೊಬ್ಬರು ನೀಡಿದ ದೂರಿನ ಪ್ರಕಾರ ಪೊಲೀಸರು ಬಂಧಿಸಿದ್ದಾರೆ ಮತ್ತು ಆನಂತರ ಜಾಮೀನು ಮೂಲಕ ಇಬ್ಬರು ಆರೋಪಿಗಳನ್ನು ಬಿಡುಗಡೆಗೊಳಿಸಿದ್ದಾರೆ.. ದಿಲ್ಲಿ ಸಾಕೇತ್ ಪೊಲೀಸ್ ಠಾಣೆಯಲ್ಲಿ ಯುವ ವಕೀಲೆ ದೂರಿತ್ತಿದ್ದರು. ಚಾಟ್ ಮಾಡಿದ ಮಾಹಿತಿಗಳನ್ನು ಮತ್ತು ಪೋಸ್ಟ್ ಮಾಡಿದ ಚಿತ್ರಗಳ ಸ್ಕ್ರೀನ್ ಶಾಟ್‌ಗಳನ್ನು ಸಾಕ್ಷ್ಯವಾಗಿ ಆಕೆ ಪೊಲೀಸರಿಗೆ ನೀಡಿದ್ದರು. ಈ ಪರಿಣಾಮ ಗ್ರೂಪ್ ಅಡ್ಮಿನ್ ಮನೋಜ್ ಮತ್ತು ಸದಸ್ಯ ಕುಲ್‌ದೀಪ್ ಎಂಬಿಬ್ಬರನ್ನು ಸಾಕೇತ್ ಠಾಣೆ ಪೊಲೀಸರು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ.

 ಗ್ರೂಪ್ ಅಡ್ಮಿನ್ ಆದ ಮನೋಜ್ ಅಶ್ಲೀಲ ಚಿತ್ರಗಳನ್ನು ಮತ್ತು ವೀಡಿಯೋಗಳನ್ನು ಗ್ರೂಪ್‌ಗೆ ಅಪ್‌ಲೋಡ್ ಮಾಡಿರಲಿಲ್ಲ. ಆದರೆ ಗ್ರೂಪ್ ಮೆಂಬರ್ ಕುಲ್ದೀಪ್ ನಿರಂತರ ಈ ಕೆಲಸವನ್ನು ಮಾಡುತ್ತ ಬರುತ್ತಿದ್ದನೆನ್ನಲಾಗಿದೆ. ಇತರ ಗ್ರೂಪ್ ಸದಸ್ಯರು ಕುಲ್‌ದೀಪ್‌ನ ವಿಕೃತಿಯನ್ನು ಅಡ್ಮಿನ್ ಮನೋಜ್‌ನ ಗಮನಕ್ಕೆ ತಂದಿದ್ದರೂ ಅವನು ಕುಲ್‌ದೀಪ್‌ನನ್ನು ಗ್ರೂಪ್‌ನಿಂದ ಹೊರಹಾಕುವ ಗೋಜಿಗೆ ಹೋಗಿರಲಿಲ್ಲ. ಇದನು ಮನೋಜ್‌ನ ಅಪರಾಧ ಎಂದು ಪೊಲೀಸರು ಆರೋಪಿಸಿದ್ದು ಕೇಸು ದಾಖಲಿಸಿಕೊಂಡಿದ್ದಾರೆ. ಈ ಘಟನೆ ಕಾನೂನು ಬಾಹಿರ ಕೆಲಸಗಳಲ್ಲಿ ವಾಟ್ಸ್‌ಆ್ಯಪ್‌ನಲ್ಲಿ ತೊಡಗಿಸಿಕೊಳ್ಳುವವರನ್ನು ಹೊರ ಹಾಕುವ ಜವಾಬ್ದಾರಿ ಅಡ್ಮಿನ್‌ನದ್ದಾಗಿದೆ ಈ ಘಟನೆಯಿಂದ ಎಲ್ಲರಿಗೂ ಎಚ್ಚರಿಕೆ ರವಾನೆಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X