Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುರುವಾಯನಕೆರೆ : ಭಜನಾ ಮಂದಿರಕ್ಕೆಂದು...

ಗುರುವಾಯನಕೆರೆ : ಭಜನಾ ಮಂದಿರಕ್ಕೆಂದು ಮಂಜೂರು ಮಾಡಿದ್ದ ಜಮೀನಿನ ದುರುಪಯೋಗ - ಆರೋಪ

ವಾರ್ತಾಭಾರತಿವಾರ್ತಾಭಾರತಿ23 Jan 2016 8:29 PM IST
share

ಬೆಳ್ತಂಗಡಿ: ಗುರುವಾಯನಕೆರೆಯ ಪಾಂಡುರಂಗ ಭಜನಾ ಮಂದಿರಕ್ಕೆಂದು ಸರಕಾರದಿಂದ ನಾಗರಿಕ ಸೇವಾಸಮಿತಿ ಗುರುವಾಯನಕೆರೆ ಇವರಿಗೆ ಮಂಜೂರು ಮಾಡಿದ್ದ ಜಮೀನನ್ನು ನಾಗರಿಕ ಸೇವಾ ಟ್ರಸ್ಟ್ ಗುರುವಾಯನಕೆರೆ ಅಧ್ಯಕ್ಷ ಕೆ ಸೋಮನಾಧ ನಾಯಕ್ ಹಾಗೂ ಇತರೆ ಟ್ರಸ್ಟಿಗಳು ತಮ್ಮ ಸ್ವಂತ ಉಪಯೋಗಕ್ಕೆ ಬಳಸಿಕೊಂಡು ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಗುರುವಾಯನಕೆರೆ ಪಾಂಡುರಂಗ ಭಜನಾ ಮಂದಿರದ ಪ್ರಕಾಶ್ ಕಾಮತ್ ನೀಡಿರುವ ದೂರಿನಂತೆ ಬೆಳ್ತಂಗಡಿ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆರೋಪಿಗಳ ವಿರುದ್ದ ಕ್ರಮ ಕೈಗೊಳ್ಳುವಂತೆ ಸಮಿತಿಯವರು ಒತ್ತಾಯಿಸಿದ್ದಾರೆ.

       ಬೆಳ್ತಂಗಡಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಚಾರ ತಿಳಿಸಿದರು. ನಾಗರಿಕ ಸೇವಾ ಸಮಿತಿಗೆ ಭಜನಾ ಮಂದಿರಕ್ಕೆಂದು ಸರಕಾರದಿಂದ 24 ಸೆನ್ಸ್ ಜಾಗ 1986-87 ರಲ್ಲಿ ಮಂಜೂರಾಗಿತ್ತು ಈ ಜಾಗವನ್ನು ನಾಗರಿಕ ಸೇವಾ ಟ್ರಸ್ಟ್‌ನ ಟ್ರಸ್ಟಿಗಳಾದ ಕೆ ಸೋಮನಾಧ ನಾಯಕ್, ರಂಜನ್ ರಾವ್ ವಿಧ್ಯಾ ನಾಯಕ್ ಹಾಗೂ ದಯಾನಂದ ಹಾಗೂ ಇತರೆ ಟ್ರಸ್ಟಿಗಳು ಸೇರಿಕೊಂಡು ತಮ್ಮ ಸ್ವಂತ ಉದ್ದೇಶಕ್ಕಾಗಿ ಉಪಯೋಗಿಸಿ ಅಲ್ಲಿ ಕಟ್ಟಡಗಳನ್ನು ನಿರ್ಮಿಸಿಕೊಂಡು ಲಾಭದಾಯಕ ಸಂಸ್ಥೆಗಳನ್ನು ನಡೆಸುತ್ತಿದ್ದಾರೆ ಇದು ಸರಕಾರ ಜಮೀನು ಮಂಜೂರು ಮಾಡುವಾಗ ವಿಧಿಸಿರುವ ಶರತ್ತುಗಳಿಗೆ ವಿರುದ್ದವಾಗಿದ್ದು ಅಕ್ರಮವೆಸಗಿದ್ದಾರೆ ಎಂದು ಆರೋಪಿಸಿದರು. ಅದೇ ರೀತಿ ಕಟ್ಟಡ ನಿರ್ಮಾಣಕ್ಕಾಗಿ ಲಕ್ಷಾಂತರ ಹಣ ಸಂಗ್ರಹ ಮಾಡಿರುವುದಾಗಿಯೂ ಆರೋಪಿಸಿದರು. ಈ ಬಗ್ಗೆ ಬೆಳ್ತಂಗಡಿ ಪೋಲೀಸರಿಗೆ ನೀಡಿರುವ ದೂರಿನಂತೆ ಪೋಲೀಸರು ಜ 20 ರಂದು ಕೆ ಸೋಮನಾಧನಾಯಕ್ ಹಾಗೂ ಇತರರ ವಿರುದ್ದ ಸಾರ್ವಜನಿಕರಿಗೆ ವಂಚಿಸಿರುವ ಬಗ್ಗೆ ಹಾಗೂ ನಂಬಿಕೆ ದ್ರೋಹ ಎಸಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಎಂದು ತಿಳಿಸಿದ ಅವರು ಸದ್ರಿ ಭಜನಾ ಮಂದಿರಕ್ಕೆ ಮಂಜೂರಾಗಿರುವ ಜಮೀನನ್ನು ವಶಪಡಿಸಿ ನಮ್ಮ ಸಮಿತಿಗೆ ನಿಡಬೇಕು ಎಂದು ಒತ್ತಾಯಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಸಮಿತಿಯ ಸದಸ್ಯರುಗಳಾದ ಶಶಿಧರ ನಾಯಕ್, ಗಣೇಶ್ ಪ್ರಭು, ಪ್ರಕಾಶ್ ಕಾಮತ್, ಗೋಪಿನಾಧ್ ನಾಯಕ್, ವೈ.ಪಿ.ಶೆಣೈ, ಮಂಜುನಾಧ ನಾಯಕ್, ಭಜರಂಗ ದಳದ ಮುಖಂಡರುಗಳಾದ ಭಾಸ್ಕರ ಧರ್ಮಸ್ಥಳ, ದಿನೇಶ್ ಮುಗುಳಿ, ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ತಾರಾನಾಧ, ಮತ್ತಿತರರು ಉಪಸ್ಥಿತರಿದ್ದರು. ಇದೇ ವಿಚಾರದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ರಂಜನ್ ರಾವ್ ಯರ್ಡೂರು ಹಾಗೂ ಕಾರ್ಯದರ್ಶಿ ಕೆ ಸೋಮನಾಧ ನಾಯಕ್ ಅವರು ನಾವು ಯಾವುದೇ ಸುಳ್ಳು ದಾಖಲೆ ಸೃಷ್ಟಿಸಿಲ್ಲ ಫೋರ್ಜರಿ ಮಾಡಲಿಲ್ಲ ಅದರ ಅಗತ್ಯವೂ ನಮಗಿಲ್ಲ. ಯಾವುದಾರೂ ರೀತಿಯಲ್ಲಿ ಶರತ್ತುಗಳು ಉಲ್ಲಂಘನೆಯಾಗಿದ್ದರೆ ಶರ್ತ 7 ರ ಪ್ರಕಾರ ಸರಕಾರ ಜಾಗವನ್ನು ಹಿಂದಕ್ಕೆ ಪಡೆಯಬಹುದಾಗಿದೆ ಅದಕ್ಕೆ ನಮ್ಮ ಯಾವುದೇ ವಿರೋಧವಿಲ್ಲ ಎಂದು ತಿಳಿಸಿದ್ದಾರೆ. ಈ ಜಾಗ ನಾಗರಿಕ ಸೇವಾ ಸಮಿತಿಗೆ ಪಾಂಡುರಂಗ ಬಜನಾ ಮಂದಿರಕ್ಕೆಂದು ಮಂಜೂರಾಗಿದ್ದು ಇಲ್ಲಿ ಪಾಂಡುರಂಗ ಮಂದಿರ ಕಟ್ಟಿದ್ದೇವೆ ಅದು ಈಗಲೂ ಹಾಗೆಯೆ ಇದೆ. ಉಳಿಕೆ ಜಾಗದಲ್ಲಿ ಸಣ್ಣ ಸಭಾಭವನವನ್ನೂ ನಿರ್ಮಿಸಿದ್ದೇವೆ ಎರಡು ವರ್ಷ ಇಲ್ಲಿ ಐಟಿಐ ತರಗತಿಗಳನ್ನೂ ನಡೆಸಿದ್ದೆವು ಈಗ ಅದನ್ನು ನಿಲ್ಲಿಸಿದ್ದೇವೆ. ಇದೀಗ ಆರೋಪ ಮಾಡುತ್ತಿರುವವರು ಗುರುವಾಯನಕೆರೆ ಬಸ್ ನಿಲ್ದಾಣದಲ್ಲಿ ಪೊರಂಬೋಕು ಜಾಗದಲ್ಲಿ ಪಾಂಡುರಂಗ ಮಂದಿರ ಕಟ್ಟಿ ಅದರಲ್ಲಿ ಭಜನೆ ಕಾರ್ಯಕ್ರಮ ನಡೆಸುತ್ತಿದ್ದು ಅದರ ಸಮಿತಿಯವರಾಗಿದ್ದಾರೆ. ಇವರಿಗೂ ನಾಗರಿಕ ಸೇವಾ ಸಮಿತಿಯ ಪಾಂಡುರಂಗ ಮಂದಿರಕ್ಕೂ ಯಾವುದೇ ಸಂಭಂಧವಿರುವುದಿಲ್ಲ. ಸದ್ರಿ ಜಾಗದ ಆರ್.ಟಿ.ಸಿಯನ್ನು ಕೈ ಬರಹದಲ್ಲಿ ತಿದ್ದಿರುವುದಾಗಿ ದೂರು ನೀಡಿರುವುದಾಗಿ ತಿಳಿದು ಬಂದಿದ್ದು ಇದನ್ನು ಯಾರು ಮಾಡಿದ್ದಾರೆ ಎಂಬ ಬಗ್ಗೆ ತನಿಖೆಯಾಗಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

    

share
ವಾರ್ತಾಭಾರತಿ
ವಾರ್ತಾಭಾರತಿ
Next Story
X