Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ‘ತರ್ಲೆ ತಿಮ್ಮ’ನ ಸಾಮಾಜಿಕ ಮುಖಾಮುಖಿ

‘ತರ್ಲೆ ತಿಮ್ಮ’ನ ಸಾಮಾಜಿಕ ಮುಖಾಮುಖಿ

ಕಾರುಣ್ಯಾಕಾರುಣ್ಯಾ23 Jan 2016 11:41 PM IST
share
‘ತರ್ಲೆ ತಿಮ್ಮ’ನ ಸಾಮಾಜಿಕ ಮುಖಾಮುಖಿ

 ಕನ್ನಡ ಸಾಹಿತ್ಯದಲ್ಲಿ ಲಲಿತ ಪ್ರಬಂಧಗಳಿಗೆ ಅದರದೇ ಆದ ಇತಿಹಾಸವಿದೆ. ಲಲಿತ ಪ್ರಬಂಧಗಳಿಗೆ ಅದರದೇ ಆದ ಓದುಗ ಬಳಗವೂ ಇದೆ. ಎ.ಎನ್. ಮೂರ್ತಿ ರಾಯರಿಂದ ಹಿಡಿದು, ರಾಜಕೀಯ ವಿಡಂಬನೆಗಳ ಮೂಲಕ ಹೆಸರಾಗಿರುವ ಬಿ. ಚಂದ್ರೇಗೌಡರವರೆಗೆ, ಈ ಕ್ಷೇತ್ರವನ್ನು ಬೇರೆ ಬೇರೆ ಲೇಖಕರು ಬೇರೆ ಬೇರೆ ರೀತಿಯಲ್ಲಿ ಪ್ರಯೋಗಕ್ಕೆ ಒಡ್ಡಿದ್ದಾರೆ. ಕೆಲವರು ಇದನ್ನು ಬರಿದೆ ಹಾಸ್ಯಕ್ಕಷ್ಟೇ ಬಳಸಿಕೊಂಡರೆ, ಹಲವರು ಹಾಸ್ಯದ ಜೊತೆಗೇ ಬದುಕಿನ ಅಗಾಧತೆಯನ್ನು ತೆರೆದುಕೊಟ್ಟಿದ್ದಾರೆ. ರಾಜಕೀಯ ವಿಡನಂಬನೆಗಳ ಮೂಲಕವೂ ಈ ಕ್ಷೇತ್ರವನ್ನು ದುಡಿಸಿಕೊಂಡವರಿದ್ದಾರೆ. ಇಂದಿಗೂ ಲಲಿತ ಪ್ರಬಂಧಗಳ ಕೆಲವು ಪಾತ್ರಗಳು ಜೀವಂತ ಪಾತ್ರಗಳೋ ಎಂಬಂತೆ ನಮ್ಮಲ್ಲಿ ಉಳಿದುಕೊಂಡಿವೆ. ಅದಕ್ಕೆ ಅತ್ಯುತ್ತಮ ಉದಾಹರಣೆಯಾಗಿ ಬೀಚಿ ಅವರ ತಿಮ್ಮ. ಅಜಮೀರ ನಂದಾಪುರ ಅವರು ತಿಮ್ಮನನ್ನೇ ನಾಯಕನನ್ನಾಗಿಸಿ, ಬರೆದ ಲಲಿತ ಪ್ರಬಂಧಗಳ ಸಂಕಲನ ‘ತರ್ಲೆ ತಿಮ್ಮನ ಬಿ. ಫಾರ್ಮ್’ ಇಲ್ಲಿದೆ. ತರ್ಲೆ ತಿಮ್ಮನ ಮೂಲಕ ನಗೆಗೆ ಊನವಾಗದಂತೆ ಸಮಾಜದ ಹತ್ತು ಹಲವು ಕಪ್ಪು ಬಿಳುಪು ಮುಖಗಳನ್ನು ಸೃಜನಶೀಲವಾಗಿ ಅನಾವರಣಗೊಳಿಸಿದ್ದಾರೆ. ಸಮಾಜದ ಬೇರೆ ಬೇರೆ ಸಮಸ್ಯೆಗಳನ್ನು ಲೇಖಕರು ಇವನ ಮೂಲಕ ಚರ್ಚಿಸುತ್ತಾರೆ.. ಗಂಗಾವತಿ ಆಸುಪಾಸಿನ ದೈನಂದಿನ ದೇಸಿ ಭಾಷೆಯ ಸೊಗಸು ಈ ಲಲಿತ ಪ್ರಬಂಧಗಳ ಹೆಗ್ಗಳಿಕೆ. ಸಮಾಜದ ಆಷಾಢಭೂತಿತಮ, ರಾಜಕೀಯದ ಮುಖವಾಡಗಳು ಸಹಿತ ಬೇರೆ ಬೇರೆ ವಿಷಯಗಳನ್ನು ತರ್ಲೆ ತಿಮ್ಮ ಇಲ್ಲಿ ಮುಖಾಮುಖಿಯಾಗುತ್ತಾನೆ. ಇತ್ತೀಚಿನ ದಿನಗಳಲ್ಲಿ ಲಲಿತ ಪ್ರಬಂಧಗಳೇ ಇಲ್ಲ ಎನ್ನುವಾಗ ಆ ಖಾಲಿ ಜಾಗವನ್ನು ಈ ಕೃತಿ ತುಂಬುತ್ತದೆ. ಶರ್ಮಿಳಾ ಪ್ರಕಾಶನ ಕನಕಗಿರಿ ಹೊರತಂದಿರುವ ಈ ಕೃತಿಯ ಮುಖಬೆಲೆ 170 ರೂ. ಆಸಕ್ತರು 9449705672 ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯಾ
ಕಾರುಣ್ಯಾ
Next Story
X