Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪಕ್ಷ ನಿಷ್ಠೆಯಿಲ್ಲದವರಿಗೆ ಆದ್ಯತೆಯಿಲ್ಲ:...

ಪಕ್ಷ ನಿಷ್ಠೆಯಿಲ್ಲದವರಿಗೆ ಆದ್ಯತೆಯಿಲ್ಲ: ದೇವೇಗೌಡ

ವಾರ್ತಾಭಾರತಿವಾರ್ತಾಭಾರತಿ24 Jan 2016 12:12 AM IST
share
ಪಕ್ಷ ನಿಷ್ಠೆಯಿಲ್ಲದವರಿಗೆ ಆದ್ಯತೆಯಿಲ್ಲ: ದೇವೇಗೌಡ

ಜೆಡಿಎಸ್ ನಾಯಕರ ಸಭೆ

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಪಕ್ಷ ಸೇರ್ಪಡೆಯಾಗಿ, ಆನಂತರ ಪಕ್ಷದ ಸಂಘಟನೆ, ಬೆಳವಣಿಗೆಯನ್ನು ಕಡೆಗಣಿಸುವವರಿಗೆ ಆದ್ಯತೆ ನೀಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ.

ಶನಿವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಪ್ರಮುಖ ನಾಯಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಪಡೆಯುವ ಆಕಾಂಕ್ಷೆಯಿಂದ ಬರುವವರಿಂದ ಪಕ್ಷದ ಬೆಳವಣಿಗೆಯಾಗುವುದಿಲ್ಲ ಎಂದರು.

ಪಕ್ಷದ ಬಗ್ಗೆ ನಿಷ್ಠೆ, ಬದ್ಧತೆಯಿಲ್ಲದವರು ಪಕ್ಷಕ್ಕೆ ಸೇರುತ್ತಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಬಂದು ಟಿಕೆಟ್ ಕೇಳುತ್ತಾರೆ. ಸಾರ್ವಜನಿಕವಾಗಿ ಅವರ ಮುಖವನ್ನು ಯಾರೂ ನೋಡಿರುವುದಿಲ್ಲ. ಹಾದಿ, ಬೀದಿಯಲ್ಲಿ ಹೋಗುವವರಿಗೆ ನಮ್ಮ ಪಕ್ಷದ ಮುಖಂಡರು ಚುನಾವಣೆಯಲ್ಲಿ ಸ್ಪರ್ಧಿಸಲು ಬಿ ಫಾರಂ ಕೊಡಿಸುತ್ತಾರೆ ಎಂದು ಅವರು ಕಿಡಿಕಾರಿದರು.

ಚುನಾವಣಾ ಪ್ರಕ್ರಿಯೆ ಮುಗಿಯುತ್ತಿದ್ದಂತೆ ಬೇರೆ ಪಕ್ಷದ ನಾಯಕರ ಮನೆಗಳತ್ತ ಅವರುಗಳು ಮುಖ ಮಾಡುತ್ತಾರೆ. ಪಕ್ಷಕ್ಕಾಗಿ ದುಡಿಯುವ ಮನೋಭಾವನೆ ಅಂತಹವರಲ್ಲಿ ಇರುವುದಿಲ್ಲ. ರಾಷ್ಟ್ರೀಯ ಪಕ್ಷಗಳ ಮಾದರಿಯಲ್ಲಿ ನಮ್ಮಲ್ಲೂ ಘಟಾನುಘಟಿ ನಾಯಕರಿದ್ದಾರೆ. ಆದರೆ, ಅವರೆಲ್ಲ ಪಕ್ಷದ ಸಂಘಟನೆ ಹಾಗೂ ಬೆಳವಣಿಗೆಗೆ ಏನು ಮಾಡಿದ್ದಾರೆ ಎಂಬುದರ ಕುರಿತು ಆಲೋಚನೆ ಮಾಡಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಚುನಾವಣೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಸವಾಲುಗಳನ್ನು ಎದುರಿಸಿಕೊಂಡು ಮುನ್ನುಗ್ಗಬೇಕು. ಸಾಮಾನ್ಯ ಕಾರ್ಯಕರ್ತರಾಗಿ ಪಕ್ಷಕ್ಕಾಗಿ ದುಡಿಯುವ ಮನೋಭಾವನೆಯನ್ನು ಹೊಂದಿರುವವರಿಗೆ ಮಾತ್ರ ಇನ್ನು ಮುಂದೆ ಆದ್ಯತೆ ನೀಡುತ್ತೇನೆ. ಜೆಡಿಎಸ್ ಕಾರ್ಯಕರ್ತರ ಪಕ್ಷ. ಯಾರ ಮನೆಯ ಸೊತ್ತು ಅಲ್ಲ ಎಂದು ದೇವೇಗೌಡ ಹೇಳಿದರು.

ಸ್ಥಳೀಯ ಸಂಸ್ಥೆಗಳ ಮೂಲಕ ಇತ್ತೀಚೆಗೆ ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಟಿಕೆಟ್ ಪಡೆದು ಸ್ಪರ್ಧಿಸಿದ್ದ ಕೆಲ ಅಭ್ಯರ್ಥಿಗಳು, ಈಗ ಬೇರೆ ಪಕ್ಷದ ನಾಯಕರ ಮನೆ ಬಾಗಿಲಲ್ಲಿ ನಿಂತಿದ್ದಾರೆ. ಇಂತಹವರನ್ನು ಪಕ್ಷಕ್ಕೆ ಕರೆತಂದು ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡುವುದರಿಂದ ಏನು ಪ್ರಯೋಜನವಾಗುತ್ತದೆ ಎಂದು ಅವರು ಪ್ರಶ್ನಿಸಿದರು.

ವಿಧಾನಪರಿಷತ್‌ಗೆ ಆಯ್ಕೆಯಾದ ನೂತನ ಸದಸ್ಯರನ್ನು ಅಭಿನಂದಿಸಲಾಯಿತು. ಸಭೆಯಲ್ಲಿ ಜೆಡಿಎಸ್ ಶಾಸಕರಾದ ಎನ್.ಚಲುವರಾಯ ಸ್ವಾಮಿ, ಶಾಸಕ ಬಿ.ಬಿ.ನಿಂಗಯ್ಯ, ಝಮೀರ್ ಅಹ್ಮದ್‌ಖಾನ್, ಎಚ್.ಸಿ.ಬಾಲಕೃಷ್ಣ, ಗೋಪಾಲಯ್ಯ, ಸುರೇಶ್‌ಬಾಬು, ಪುಟ್ಟಣ್ಣ, ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X