Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ದುಬೈಯ ಶ್ರೀಮಂತರ ಮನೆಬಾಗಿಲಿಗೆ ವೀಸಾ...

ದುಬೈಯ ಶ್ರೀಮಂತರ ಮನೆಬಾಗಿಲಿಗೆ ವೀಸಾ ತಂದು ಕೊಡುತ್ತಿರುವ ಬ್ರಿಟನ್

ವಾರ್ತಾಭಾರತಿವಾರ್ತಾಭಾರತಿ24 Jan 2016 12:29 PM IST
share

ದುಬೈ:ಶ್ರೀಮಂತರಲ್ಲಿ ಅತ್ಯಧಿಕ ಪ್ರೀತಿ ತೋರಿಸುವ ರಾಷ್ಟ್ರ ಬ್ರಿಟನ್ ಆಗಿದೆ. ಪ್ರಜಾಪ್ರಭುತ್ವ ದೇಶ ಇದಾದರೂ ಭಾರೀ ಶ್ರೀಮಂತರಿಗೆ ಮಣೆ ಹಾಕುವುದರಲ್ಲಿ ಮೊದಲ ಸಾಲಿನಲ್ಲಿದೆ. ಈ ದುಬೈ ಶ್ರೀಮಂತರಿಗೆ ವಿಐಪಿ ವೀಸಾ ಯೋಜನೆಯ ಮೂಲಕ ಬ್ರಿಟನ್ ಅವರ ಮುಂದೆ ತಲೆತಗ್ಗಿಸುತ್ತಿದೆ.

ಹೊಸ ಕ್ರಮಗಳ ಪ್ರಕಾರ ದುಬೈಯ ಭಾರೀ ಶ್ರಿಮಂತರಿಗೆ ಬ್ರಿಟನ್ ವೀಸಾ ಪಡೆಯಲು ಕ್ಯೂ ನಿಲ್ಲಬೇಕಾಗಿಲ್ಲ. ಬ್ರಿಟಿಷ್ ಅಂಬೆಸಿ ಅಧಿಕಾರಿಗಳು ಸ್ವತಃ ಅವರ ಮನೆಗೆ ಹೋಗಿ ವೀಸಾ ನೀಡಲಿದ್ದಾರೆ. ದಾಖಲೆಗಳನ್ನು ಪರಿಶೀಲಿಸಿ, ಸರಿಪಡಿಸಿ ಬಯೋಮೆಡಿಕ್ಸ್ ದಾಖಲಿಸಿ ಸುಲಭವಾಗಿ ವೀಸಾ ಶ್ರೀಮಂತರಿಗೆ ಒಪ್ಪಿಸಲಿದ್ದಾರೆ. ಇದರೊಂದಿಗೆ ದುಬೈಯ ಭಾರೀ ಶ್ರೀಮಂತರಿಗೆ ವಿಐಪಿ ವೀಸಾ ನೀಡುವ ಮೊದಲ ರಾಷ್ಟ್ರ ಎಂಬ ಪರಿಗಣನೆಯನ್ನು ಪಡೆದುಕೊಳ್ಳುತ್ತಿದೆ. 

ಪ್ಲಾಟಿ ವಿಐಪಿ ಸರ್ವಿಸ್ ಎನ್ನಲಾದ ಹೊಸ ವೀಸಾಗಳಿಗೆ 750 ಪೌಂಡ್ ನೀಡಿದರಾಯಿತು. ಈ ವೀಸಾಕ್ಕೆ ನೋಂದಣಿ ಮಾಡುವವರ ಮನೆಗೆ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿ ವೀಸಾವನ್ನು ಕೈಯಲ್ಲಿ ಕೊಟ್ಟು ಹೋಗುವರು. ಎಂಬಸಿಯ ಲಾಜಿಂಗಿನಲ್ಲಿ ಕುಳಿತು ಅಥವಾ ತಮ್ಮ ಕಚೇರಿಯಲ್ಲಿ ಕುಳಿತು ವೀಸಾ ಪಡೆದುಕೊಳ್ಳಲು ಸಾಧ್ಯವಿದೆ.

750ಪೌಂಡ್ ಭರ್ತಿ ಮಾಡಲು ಆಗದವರಿಗಾಗಿ 435 ಪೌಂಡ್‌ನ ಪ್ಲಾಟಿನಂ ಲಾಂಜ್ ಯೋಜನೆಯೂ ಇದೆ. ಈ ವೀಸಾವನ್ನೂ ಕ್ಯೂ ನಿಲ್ಲದೆ ಪಡೆಯಬಹುದಾಗಿದೆ. 750 ಪೌಂಡ್ ಕೊಟ್ಟವರಿಗೆ 24 ಗಂಟೆಯೊಳಗೆ ವೀಸಾ ತಲುಪಲಿದೆ. ದುಬೈಯ ಭಾರೀ ಶ್ರೀಮಂತರನ್ನು ಬ್ರಿಟನ್‌ಗೆ ಆಕರ್ಷಿಸಲಿಕ್ಕಾಗಿ ಈ ಯೋಜನೆ ಆವಿಷ್ಕರಿಸಲಾಗಿದೆ, ಈಗಾಗಲೇ ಕಡಿಮೆ ಅವಧಿ ವೀಸಾ ಯೋಜನೆ ಚಾಲ್ತಿಯಲ್ಲಿದ್ದರೂ ನಲ್ವತ್ತು ಗಂಟೆಗಳ ಕಾಲ ಕಾಯಬೇಕಿತ್ತು.

ಹೊಸ ಯೋಜನೆ ಮೂಲಕ ಶ್ರೀಮಂತರಿಗೆ ಯಾವುದೇ ಕಿರಿಕಿರಿಯಿಲ್ಲದ 24 ಗಂಟೆಗಳೊಳಗೆ ಮನೆ ಬಾಗಿಲಿಗೆ ವೀಸಾವನ್ನು ತಲುಪಿಸುವ ವ್ಯವಸ್ಥೆಯನ್ನು ಬ್ರಿಟನ್ ತಂದಿದೆ.

ಕೃಪೆ: ಮರುನಾಡನ್ ಮಲೆಯಾಳಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X