Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಲ್ತಾನ್ ಬತ್ತೇರಿಯಲ್ಲಿ 5 ಕೋಟಿ...

ಸುಲ್ತಾನ್ ಬತ್ತೇರಿಯಲ್ಲಿ 5 ಕೋಟಿ ವೆಚ್ಚದಲ್ಲಿ ಮೀನುಗಾರಿಕಾ ಜೆಟ್ಟಿಗೆ ಶಿಲಾನ್ಯಾಸ

ವಾರ್ತಾಭಾರತಿವಾರ್ತಾಭಾರತಿ24 Jan 2016 7:19 PM IST
share
ಸುಲ್ತಾನ್ ಬತ್ತೇರಿಯಲ್ಲಿ 5 ಕೋಟಿ ವೆಚ್ಚದಲ್ಲಿ ಮೀನುಗಾರಿಕಾ ಜೆಟ್ಟಿಗೆ ಶಿಲಾನ್ಯಾಸ

ಮಂಗಳೂರು,ಜ.24: ಕರಾವಳಿ ಜಿಲ್ಲೆಯುದ್ದಕ್ಕೂ ಜೆಟ್ಟಿ ನಿರ್ಮಾಣಗೊಂಡರೆ ಜಿಲ್ಲೆಯ ಮೀನುಗಾರರಿಗೆ ಅನುಕೂಲವಾಗಲಿದ್ದು ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು ಎಂದು ಮಾಜಿ ಕೇಂದ್ರ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಹೇಳಿದರು. ನಗರದ ಬೋಳೂರುನ ಸುಲ್ತಾನ್‌ಬತ್ತೇರಿಯಲ್ಲಿ ಮೀನುಗಾರಿಕಾ ಇಲಾಖೆಯ ನಬಾರ್ಡ್ ಯೋಜನೆಯಡಿ 5 ಕೋಟಿ ವೆಚ್ಚದಲ್ಲಿ 100 ಮೀಟರ್ ಉದ್ದದಲ್ಲಿ ನಿರ್ಮಾಣಗೊಳ್ಳಲಿರುವ ಮೀನುಗಾರಿಕಾ ಬರ್ತಿಂಗ್ ಜೆಟ್ಟಿಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.

 ಕರಾವಳಿ ಜಿಲ್ಲೆಯುದ್ದಕ್ಕೂ ಜೆಟ್ಟಿಗಳ ನಿರ್ಮಾಣದ ಜೊತೆ ಜೆಟ್ಟಿಗೆ ಸಂಪರ್ಕ ಕಲ್ಪಿಸಲು ರಸ್ತೆಗಳನ್ನು ನಿರ್ಮಿಸಿದರೆ ಮೀನುಗಾರರು ಮೀನುಗಾರಿಕೆ ನಡೆಸಿದ ನಂತರ ತಮಗೆ ಅನುಕೂಲವಾದ ರೀತಿಯಲ್ಲಿ ಬೋಟ್‌ಗಳನ್ನು ನಿಲ್ಲಿಸಬಹುದು. ಇದರಿಂದ ಮೀನುಗಾರರು ಪಡುವ ಸಂಕಷ್ಟಕ್ಕೆ ಮುಕ್ತಿ ಸಿಗಲಿದೆ ಎಂದು ತಿಳಿಸಿದರು.

 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್ ಸುಲ್ತಾನ್‌ಬತ್ತೇರಿಯಲ್ಲಿ ನಿರ್ಮಾಣಗೊಳ್ಳುತಿರುವ ಜೆಟ್ಟಿಗೆ 5 ಕೊಟಿ ಮಂಜೂರಾಗಿದ್ದು ಅಗತ್ಯ ಬಿದ್ದರೆ 5 ಕೋಟಿ ಹೆಚ್ಚುವರಿ ಹಣವನ್ನು ಮಂಜೂರು ಮಾಡಲಾಗುವುದು. ಇಲ್ಲಿ ಡ್ರಜ್ಜಿಂಗ್ ಮಾಡಲು ಬೇಕಾದ ಹಣದ ವ್ಯವಸ್ಥೆಯನ್ನು ನೀಡಲಾಗುವುದು ಮತ್ತು ಈ ಪ್ರದೇಶದಲ್ಲಿ ಐಸ್‌ಪ್ಲಾಂಟ್, ಡಿಸೇಲ್ ಬಂಕ್ ನಿರ್ಮಾಣಕ್ಕೂ ಅವಕಾಶ ಮಾಡಿಕೊಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಜೆ.ಆರ್.ಲೋಬೋ ಸುಲ್ತಾನ್ ಬತ್ತೇರಿ ಕಡಲಕಿನಾರೆಗೆ ನಿರ್ಮಿಸಲು ಉದ್ದೇಶಿಸಿರುವ ತೂಗುಸೇತುವೆ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರ 14 ಕೊಟಿ ಮಂಜೂರು ಮಾಡಿದ್ದು 7 ಕೋಟಿ ಹಣವನ್ನು ಪಿಡಬ್ಲುಡಿ ಇಲಾಖೆಗೆ ನೀಡಿದೆ. ತಾಂತ್ರಿ ಕಾರಣದಿಂದ ತೂಗುಸೇತುವೆ ಕಾಮಗಾರಿ ವಿಳಂಬವಾಗಿದ್ದು ಈ ಬಗ್ಗೆ ಜ.27 ರಂದು ಬೆಂಗಳೂರಿನಲ್ಲಿ ರಾಜ್ಯ ಪ್ರ.ಕಾರ್ಯದರ್ಶಿಗಳ ಕಚೇರಿಯಲ್ಲಿ ಸಭೆ ನಿಗದಿ ಮಾಡಲಾಗಿದ್ದು ಸಬೆಯಲ್ಲಿ ತೂಗುಸೇತುವೆ ನಿರ್ಮಾಣಕ್ಕೆ ಸಂಬಂಧಪಟ್ಟ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

  ಕಾರ್ಯಕ್ರಮದಲ್ಲಿ ಮನಪಾ ಮೇಯರ್ ಜೆಸಿಂತಾ ವಿಜಯ್ ಆಲ್ಪ್ರೆಡ್, ಮನಪಾ ಸಚೇತಕ ಶಶಿಧರ್ ಹೆಗ್ಡೆ, ಮನಪಾ ಸದಸ್ಯ ಲತಾ ಕಮಲಾಕ್ಷ ಸಾಲಿಯಾನ್, ಕಾಂಗ್ರೆಸ್ ಮುಖಂಡೆ ಸರಳಾ ಕಾಂಚನ್, ಮೊಗವೀರ ಮುಖಂಡ ರಾಜಶೇಖರ್ ಕರ್ಕೇರಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X