Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೆಹಲಿ : ಉತ್ತರ ಭಾರತ, ಈಶಾನ್ಯ ಭಾರತ,...

ದೆಹಲಿ : ಉತ್ತರ ಭಾರತ, ಈಶಾನ್ಯ ಭಾರತ, ದೆಹಲಿ, ಒಡಿಶಾ ಪಶ್ಚಿಮ ಬಂಗಾಳ ಮತ್ತು ಜಮ್ಮು ಕಾಶ್ಮೀರ ಮತ್ತು ಹಲವೆಡೆ ಶೀತಗಾಳಿ

ವಾರ್ತಾಭಾರತಿವಾರ್ತಾಭಾರತಿ24 Jan 2016 10:27 PM IST
share
ದೆಹಲಿ : ಉತ್ತರ ಭಾರತ, ಈಶಾನ್ಯ ಭಾರತ, ದೆಹಲಿ, ಒಡಿಶಾ ಪಶ್ಚಿಮ ಬಂಗಾಳ ಮತ್ತು ಜಮ್ಮು ಕಾಶ್ಮೀರ ಮತ್ತು ಹಲವೆಡೆ ಶೀತಗಾಳಿ

ದೆಹಲಿ.ಜ.24: ಉತ್ತರ ಭಾರತ, ಈಶಾನ್ಯ ಭಾರತ, ದೆಹಲಿ, ಒಡಿಶಾ ಪಶ್ಚಿಮ ಬಂಗಾಳ ಮತ್ತು ಜಮ್ಮು ಕಾಶ್ಮೀರ ಸೇರಿದಂತೆ ಹಲವೆಡೆ ಶಿತಗಾಳಿ ಮುಂದುವರೆದಿದೆ.

ದೆಹಲಿಯಲ್ಲಿ ಕನಿಷ್ಠ4.6 ಡಿಗ್ರಿ ಸೆಲ್ಶೀಯಸ್ ತಾಪಮಾನ ದಾಖಲಾಗಿತ್ತು. ದಟ್ಟ ಮಂಜು ಕವಿದಿರುವ ಕಾರಣ 30 ರೈಲುಗಳನ್ನು ರದ್ದು ಪಡಿಸಲಾಗಿದೆ ಹಾಗೂ 20 ರೈಲುಗಳು ತಡವಾಗಲಿದೆ. 2 ವಿಮಾನ ಹಾರಾಟವನ್ನು ಸಹ ರದ್ದುಗೊಳಿಸಲಾಗಿದೆ.

ಇಂದು ಬೆಳಗಿನಜಾವ ಹೆಚ್ಚಾಗಿ ಶುಭ್ರ ಆಕಾಶವಿರಲಿದೆ ಹಾಗೂ ಕೆಲವೆಡೆ ಮಂಜು ಮುಸುಕಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಶೀತಗಾಳಿಯಿಂದ ಕಳೆದ ಮೂರು ದಿನಗಳಲ್ಲಿ 7 ಜನ ಮೃತ ಪಟ್ಟಿದ್ದಾರೆ.

ಒಡಿಶಾದಲ್ಲೂ ಶೀತಗಾಳಿ ವಾತಾವರಣ ಮುಂದುವರೆದಿದ್ದು, ಒಳನಾಡಿನ 12 ಜಿಲ್ಲೆಗಳು ಇತ್ತೀಚಿನ ದಿನಗಳಲ್ಲೇ ಅತಿ ಚಳಿಯ ದಿನಗಳನ್ನು ಎದುರಿಸುತ್ತಿವೆ. ಕನಿಷ್ಠ ಉಷ್ಣಾಂಶ 3.5 ಡಿಗ್ರಿಗೆ ಇಳಿದಿರುವ ಫುಲ್‌ಬಾನಿ, ರಾಜ್ಯದ ಅತಿ ಶೀತ ಪ್ರದೇಶವಾಗಿ ಬದಲಾಗಿದೆ. ಮುಂದಿನ ಒಂದು ವಾರದಲ್ಲೂ ತಾಪಮಾನ ಇದೇ ರೀತಿ ಕುಸಿಯುವುದಾಗಿ ಹವಾಮಾನ ಇಲಾಖೆ ವರದಿ ತಿಳಿಸಿದೆ.

ದಕ್ಷಿಣ ಒಡಿಶಾದಲ್ಲೂ ತೀವ್ರ ಚಳಿ ವಾತಾವರಣ ಮುಂದುವರೆದಿದ್ದು, ರಾತ್ರಿಯ ವೇಳೆ, ತಾಪಮಾನ ತೀವ್ರ ಕುಸಿಯುತ್ತಿದೆ.

ಒಣ ಹವೆಯ ನಡುವೆಯೂ ಹಿಮಾಚಲ ಪ್ರದೇಶದಲ್ಲಿ ಶೀತ ಗಾಳಿ ಮುಂದುವರೆದಿದೆ. ಹಾಗೂ ತಾಪಮಾನ ಇನ್ನಷ್ಟು ಕುಸಿಯಲಿದೆ ಎಂದು ಶಿಮ್ಲಾ ಹವಾಮಾನ ಇಲಾಖೆ ನಿರ್ದೇಶಕ ಮನ್‌ಮೋಹನ್ ಸಿಂಗ್ ತಿಳಿಸಿದ್ದಾರೆ. ಇನ್ನೂ ಕೆಲವು ದಿನಗಳ ಕಾಲ ವರೆಗೆ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X