Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜನರು ನೋಡುತ್ತಿದ್ದಂತೆಮುನ್ನೂರು ಕಿಲೋ...

ಜನರು ನೋಡುತ್ತಿದ್ದಂತೆಮುನ್ನೂರು ಕಿಲೋ ತೂಕ 45 ಅಡಿ ಉದ್ದದ ತಿಮಿಂಗಿಲ ಬಂಡೆಕಲ್ಲಿಗೆ ತಲೆಬಡಿದು ಸಾವ

ವಾರ್ತಾಭಾರತಿವಾರ್ತಾಭಾರತಿ24 Jan 2016 11:08 PM IST
share
ಜನರು ನೋಡುತ್ತಿದ್ದಂತೆಮುನ್ನೂರು ಕಿಲೋ ತೂಕ 45 ಅಡಿ ಉದ್ದದ ತಿಮಿಂಗಿಲ ಬಂಡೆಕಲ್ಲಿಗೆ ತಲೆಬಡಿದು ಸಾವ

ಲಂಡನ್: ರಜೆ ಅಸ್ವಾದಿಸಲಿಕ್ಕಾಗಿ ಬೀಚ್‌ಗೆ ತೆರಳಿದ್ದವರ ಮುಂದೆ ಭಾರೀ ಗಾತ್ರದ ತಿಮಿಗಿಂಲವೊಂದು ಚಡಪಡಿಸಿ ಸಾವನ್ನಪ್ಪಿದ ದೃಶ್ಯ ಕಾಣಲು ಸಿಕ್ಕಿದ ಘಟನೆ ಲಂಡನ್‌ನಿಂದ ವರದಿಯಾಗಿದೆ. 30,000 ಸಾವಿರ ಕಿಲೋ ತೂಕ ಮತ್ತು 45ಅಡಿ ಉದ್ದ ತಿಮಿಂಗವೊಂದು ಸಮುದ್ರ ಬದಿಯಲ್ಲಿದ್ದ ಬಂಡಕಲ್ಲಿಗೆ ಬಂದು ಅಪ್ಪಳಿಸಿತ್ತು. ತಟರಕ್ಷಣ ಸೇನೆ ಮತ್ತು ಮುಳುಗು ತಜ್ಞರು ಇದನ್ನು ರಕ್ಷಿಸಲು ಹರಸಾಹ ಮಾಡಿದರೂ ಯಶಸ್ವಿಯಾಗಿರಲಿಲ್ಲ.


 ನೋರ್‌ಫೋಲ್ಕ್‌ನ ಹನ್‌ಸ್ಟಂಟ್ ಬೀಚ್‌ನಲ್ಲಿ ಒಂದು ಗಂಟೆವರೆಗೆ ಚಡಪಡಿಸಿದ್ದ ಆ ತಿಮಿಂಗಿಲ ಕೊನೆ ಸತ್ತು ಹೋಯಿತು. ಇನ್ನೊಂದು ತಿಮಿಂಗಲವೂ ಅದರ ಜೊತೆಗಿತ್ತು, ಅದಕ್ಕೆ ಸಮುದ್ರದೊಳಕ್ಕೆ ಮರಳಿ ಹೋಗಲು ಸಾಧ್ಯವಾಗಿದೆ.
  
ಬಂಡೆಗೆ ಅಪ್ಪಳಿಸಿದ್ದರಿಂದ ಅದರ ತಲೆಯಿಂದ ಹರಿದಿದ್ದ ರಕ್ತ ಸಮುದ್ರವನ್ನು ಕೆಂಪನ್ನಾಗಿಸಿತು. ನೋಡುತ್ತ ನಿಂತವರಲ್ಲಿ ಈ ದೃಶ್ಯ ಆತಂಕಕ್ಕೂ ಕಾರಣವಾಯಿತು. ತಿಮಿಂಗಿಲವನ್ನು ರಕ್ಷಿಸಲು ಆಗಲಿಲ್ಲ ಎಂಬ ನಿರಾಶೆಯಿಂದ ಅವರು ನೋಡುತ್ತ ನಿಲ್ಲಬೇಕಾಯಿತು. ಹನ್‌ಸ್ಟನ್ ಲೈಫ್ ಬೋಟ್ ಉದ್ಯೋಗಿಗಳು ಮತ್ತು ಬ್ರಿಟಿಷ್ ಡೈವರ್ಸ್‌ ರಸ್ಕ್ಯೂ ಟೀಮ್ ನಡೆಸಿದ ಎಲ್ಲ ಪ್ರಯತ್ನಗಳು ವಿಫಲಗೊಂಡವು. ಜನರನ್ನು ತಿಮಿಂಗಿಲ ಸತ್ತು ಬಿದ್ದ ಸ್ಥಳಕ್ಕೆ ಬರಲು ಅಧಿಕಾರಿಗಳು ಆಸ್ಪದ ನೀಡಿರಲಿಲ್ಲ. ಲಂಡನ್‌ನ ಜಿಯೋಲಜಿಕಲ್ ಸೊಸೈಟಿ ತಜ್ಞರು ಪರಿಶೀಲನೆಗಾಗಿ ಇದನ್ನು ರಕ್ಷಿಸಿಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X