Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆಯಡಿ...

ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆಯಡಿ ‘ಲೋಕಾಯುಕ್ತ ಕಾಯ್ದೆ’ ಸೇರಿಸಬೇಡಿ: ನ್ಯಾ.ವೆಂಕಟಾಚಲ

ವಾರ್ತಾಭಾರತಿವಾರ್ತಾಭಾರತಿ24 Jan 2016 11:55 PM IST
share
ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆಯಡಿ ‘ಲೋಕಾಯುಕ್ತ ಕಾಯ್ದೆ’ ಸೇರಿಸಬೇಡಿ: ನ್ಯಾ.ವೆಂಕಟಾಚಲ

ಬೆಂಗಳೂರು, ಜ.24: ಲೋಕಾಯುಕ್ತ ಕಾಯ್ದೆಯನ್ನು ಭ್ರಷ್ಟಾಚಾರ ನಿರ್ಮೂಲನಾ ಕಾಯ್ದೆಯಡಿ ಸೇರಿಸಿರುವುದು ಸರಿಯಲ್ಲ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಎನ್.ವೆಂಕಟಾಚಲ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರವಿವಾರ ನಗರದ ಪಿಇಎಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ವಿಶ್ವ ಮಾನವ ಸಂಸ್ಥೆ ಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ವಿಶ್ವ ಮಾನವ ಪ್ರಶಸ್ತಿ’ಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಒಬ್ಬರಂತೆ ಉಪ ಲೋಕಾಯುಕ್ತರನ್ನು ನೇಮಿಸಬೇಕು. ಅವರು ಜಿಲ್ಲಾ ಮತ್ತು ತಾಲೂಕಿನ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಆಡಳಿತವನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಮತ್ತು ಸರಕಾರಕ್ಕೆ ನೆರವಾಗುವ ರೀತಿಯಲ್ಲಿ ಕೆಲಸ ಮಾಡಬೇಕೆಂದು ಹೇಳಿದರು. ನಾನು ಕೆಲವರ ಒತ್ತಾಯದಿಂದ ಲೋಕಾ ಯುಕ್ತ ಹುದ್ದೆಯನ್ನು ಅಲಂಕರಿಸಿದೆ. ಆದರೆ ಯಾವುದೇ ಅಧಿಕಾರಿಗಳಿಗೆ ತೊಂದರೆ ಮಾಡದೆ, ಉತ್ತಮ ಕೆಲಸ ನಿರ್ವಹಿಸು ವಂತೆ ಪ್ರೋತ್ಸಾಹಿಸುತ್ತಾ ನನ್ನ ಕರ್ತವ್ಯವನ್ನು ನಾನು ಮಾಡಿದ್ದೇನೆ. ಅಲ್ಲದೆ, ಜನರ ಸೇವೆ ಮಾಡಬೇಕಾದ ಲೋಕಾಯುಕ್ತ ಅಧಿಕಾರಿ ಗಳಿಂದು ಲಂಚ ಪಡೆಯುತ್ತಿರುವುದು ನಾಚಿಕೆ ಗೇಡಿನ ಸಂಗತಿಯಾಗಿದ್ದು, ಇದರಿಂದ ಯಾರೋ ಕೆಲವರು ಮಾಡುವಂತಹ ಕೆಲಸದಿಂದ ಇಡೀ ಲೋಕಾಯುಕ್ತ ಸಂಸ್ಥೆಗೆ ರಾಜ್ಯದಲ್ಲಿ ಕೆಟ್ಟ ಹೆಸರು ಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
 
 ಪಿ.ಇ.ಎಸ್ ವಿದ್ಯಾಲಯ ಸಂಸ್ಥಾಪಕ ಎಂ.ಆರ್.ದೊರೆಸ್ವಾಮಿ ಮಾತನಾಡಿ, ಲೋಕಾಯುಕ್ತ ಹುದ್ದೆಗೆ ಸಮರ್ಥ ಅಭ್ಯರ್ಥಿ ಗಳಿದ್ದರೂ ನೇಮಕ ಪ್ರಕ್ರಿಯೆಯಲ್ಲಿ ವಿಳಂಬ ಆಗುತ್ತಿರುವುದು ಸರಿಯಲ್ಲ. ಕೂಡಲೇ ಆ ಹುದ್ದೆಯನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲು ಮುಂದಾಗಬೇಕಿದೆ ಎಂದು ತಿಳಿಸಿದರು. ನಿವೃತ್ತ ನ್ಯಾಯಾಧೀಶ ಚಂದ್ರಶೇಖರಯ್ಯ ಮಾತನಾಡಿ, ಆಂಧ್ರ ಮೂಲದ ನ್ಯಾಯಾ ಧೀಶರೊಬ್ಬರಿಂದ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದ ಲೋಕಾಯುಕ್ತವನ್ನು ಹಾಳು ಮಾಡಿದರು. ಇದನ್ನು ಸರಿಪಡಿಸಲು ಕಾಲಾವಕಾಶ ಬೇಕಾಗುತ್ತೆ ಎಂದು ತಿಳಿಸಿದರು.
ನಿದ್ರಾವಸ್ಥೆಯಲ್ಲಿದ್ದ ಲೋಕಾಯುಕ್ತವನ್ನು ನಿದ್ರಾಭಂಗ ಮಾಡಿ ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಮಾಡಿ ಭ್ರಷ್ಟಾಚಾರವನ್ನು ತೊಲಗಿಸಿದ ವೆಂಕಟಾಚಲಯ್ಯರವರಿಗೆ ವಿಶ್ವ ಮಾನವ ಪ್ರಶಸ್ತಿಯನ್ನು ನೀಡುತ್ತಿರುವುದು ಅಭಿನಂದನೀಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಎಚ್.ಎಸ್. ಮಂಜುನಾಥ್, ಒಕ್ಕಲಿಗರ ಸಂಘದ ಅಧ್ಯಕ್ಷ ಅಪ್ಪಾಜಿಗೌಡ, ಬಿಬಿಎಂಪಿ ಸದಸ್ಯ ಡಿ.ಎನ್.ರಮೇಶ್, ನಿವೃತ್ತ ನ್ಯಾ. ಎ.ಜೆ. ಸದಾಶಿವ, ವಕೀಲರ ಸಂಘದ ಅಧ್ಯಕ್ಷ ಎಚ್.ಸಿ ಶಿವರಾಮ್, ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಕೆ.ವಿ.ಆರ್ ಠ್ಯಾಗೂರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X