Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಎದೆ ತುಂಬಿ ಹಾಡುವೆವು’ ಸಮಾರೋಪ ಸಮಾರಂಭ;...

‘ಎದೆ ತುಂಬಿ ಹಾಡುವೆವು’ ಸಮಾರೋಪ ಸಮಾರಂಭ; ‘ಜನಪ್ರಿಯತೆ ಪಡೆಯದ ಜಿಎಸ್ಸೆಸ್’

ವಾರ್ತಾಭಾರತಿವಾರ್ತಾಭಾರತಿ24 Jan 2016 11:58 PM IST
share
‘ಎದೆ ತುಂಬಿ ಹಾಡುವೆವು’ ಸಮಾರೋಪ ಸಮಾರಂಭ;  ‘ಜನಪ್ರಿಯತೆ ಪಡೆಯದ ಜಿಎಸ್ಸೆಸ್’

ಬೆಂಗಳೂರು, ಜ. 24: ರಾಷ್ಟ್ರಕವಿ ಕುವೆಂಪು ಅವರಿಗಿದ್ದ ಸಾಹಿತ್ಯ ಪಾಂಡಿತ್ಯದಷ್ಟೇ ಸರಿಸಮನಾದ ಪಾಂಡಿತ್ಯವನ್ನು ಡಾ.ಜಿ.ಎಸ್.ಶಿವರುದ್ರಪ್ಪ ಹೊಂದಿದ್ದರು. ಆದರೆ ಅವರಿಗೆ ಕುವೆಂಪು ಅವರಿಗಿರುವ ಜನಪ್ರಿಯತೆಯನ್ನು ಪಡೆಯಲು ಸಾಧ್ಯವಾಗಲಿಲ್ಲ ಎಂದು ಜಿಎಸ್ಸೆಸ್ ಅವರ ಪತ್ನಿ ಪದ್ಮಾ ಶಿವರುದ್ರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.
 ಕನ್ನಡ ಸಂಸ್ಕೃತಿ ಇಲಾಖೆ ಮತ್ತು ಕರ್ನಾಟಕ ಸಾಹಿತ್ಯ ಅಕಾಡಮಿ ಸಹಯೋಗದಲ್ಲಿ ರಂಗಮಂಡಳ ಸಾಂಸ್ಕೃತಿಕ ಸಂಘ ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಜ್ಞಾಪಕಾರ್ಥವಾಗಿ ನಗರದ ನಯನ ಸಭಾಂಗಣದಲ್ಲಿ ರವಿವಾರ ಆಯೋಜಿಸಿದ್ದ ‘ಎದೆ ತುಂಬಿ ಹಾಡುವೆವು’ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ರಾಷ್ಟ್ರಕವಿ ಕುವೆಂಪು ಅವರ ಶಿಷ್ಯರಾಗಿದ್ದ ಜಿಎಸ್ಸೆಸ್ ಅವರ ಪಾಂಡಿತ್ಯ ಮತ್ತು ಸಾಹಿತ್ಯದ ಅಧ್ಯಯನವು ಕುವೆಂಪು ಅವರ ಪಾಂಡಿತ್ಯಕ್ಕೆ ಹೋಲುತ್ತಿತ್ತು. ಜಿಎಸ್ಸೆಸ್ ಅವರ ಸಾಹಿತ್ಯ ಜಲಪಾತದಂತೆ ಝೇಂಕರಿಸದೆ ಸಮುದ್ರದ ರೀತಿಯಲ್ಲಿ ಅರ್ಭಟಿಸದೆ ಪ್ರಶಾಂತವಾಗಿ ಹರಿಯುವ ನದಿಯ ರೀತಿಯಲ್ಲಿ ಇತ್ತು ಎಂದು ಅವರು ಅರ್ಥೈಸಿದರು.
ಜಿಎಸ್ಸೆಸ್ ಅವರಿಗಿದ್ದ ಕನ್ನಡ ಸಾಹಿತ್ಯದಲ್ಲಿನ ಏಕಾಗ್ರತೆ ಮತ್ತು ಶ್ರದ್ಧೆ ಅವರನ್ನು ಸಾಧನೆಯ ಉತ್ತುಂಗಕ್ಕೆ ಕಂಡ್ಯೊಯಿತ್ತು. ಆದರೆ ಇವರಲ್ಲಿದ್ದ ಪ್ರಾಮಾಣಿಕತೆ ಅವರಿಗೆ ಮುಳುವಾಗಿ ಪರಿಣಮಿಸಿತ್ತು. ಈ ಪರಿಣಾಮ ಜಿಎಸ್ಸೆಸ್ ವಿರೋಧಿಗಳು ಸೃಷ್ಟಿಯಾದರು. ಇದರಿಂದ ನಮ್ಮ ಕುಟುಂಬ ಇರಿಸು ಮುರಿಸಿಗೆ ಒಳಗಾಗಿತ್ತು ಎಂದು ಪದ್ಮಾ ನುಡಿದರು.
ಜಿಎಸ್ಸೆಸ್ ಸಾಹಿತ್ಯದಲ್ಲಿ ನವ್ಯ, ನವ್ಯೋತ್ತರ, ಬಂಡಾಯ, ದಲಿತ ಅಂಶಗಳು ಹೆಚ್ಚಾಗಿದ್ದರಿಂದ ಅವರನ್ನು ಜಾತಿವಾದಿಗಳೆಂದು ಕಟುವಾಗಿ ನಿಂದಿಸುತ್ತಿದ್ದರು. ಆದರೆ ಇದ್ಯಾವುದಕ್ಕೂ ಕಿವಿಗೊಡದ ಜಿಎಸ್ಸೆಸ್ ಜಾತೀಯತೆ ಮತ್ತು ವೌಢ್ಯವನ್ನು ವಿರೋಧಿಸುತ್ತಿದ್ದರು. ಮಾನವೀ ಯತೆಯ ಧರ್ಮದ ಬಗ್ಗೆ ಪ್ರತಿಪಾದಿಸುತ್ತಿದ್ದರು ಎಂದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಲ್.ಹನುಮಂತಯ್ಯ, ವಿಮರ್ಶಕ ಭೈರಮಂಗಲ ರಾಮೇಗೌಡ, ಜಾನಪದ ಕಲಾವಿದ ಅಪ್ಪಗೆರೆ ತಿಮ್ಮರಾಜು, ಅಧ್ಯಕ್ಷ ಮಲ್ಲಿಕಾರ್ಜುನಸ್ವಾಮಿ ಮಹಾಮನೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X