Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಣಿಪಾಲ : ಅಂಗನವಾಡಿ ಕೇಂದ್ರದ ಎದುರು...

ಮಣಿಪಾಲ : ಅಂಗನವಾಡಿ ಕೇಂದ್ರದ ಎದುರು ಹೆತ್ತವರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ25 Jan 2016 10:00 PM IST
share
ಮಣಿಪಾಲ : ಅಂಗನವಾಡಿ ಕೇಂದ್ರದ ಎದುರು ಹೆತ್ತವರಿಂದ ಪ್ರತಿಭಟನೆ

ಮಣಿಪಾಲ, ಜ.25: ಇಲ್ಲಿನ ಆದರ್ಶ ನಗರ 2ರ ಅಂಗನವಾಡಿ ಕೇಂದ್ರದ ಸಹಾಯಕಿಯನ್ನು ಹಠಾತ್ತನೇ ವರ್ಗಾವಣೆಗೊಳಿಸಿರುವುದನ್ನು ವಿರೋದಿಸಿ ಮಕ್ಕಳ ಹೆತ್ತವರು ಇಂದು ಅಂಗನವಾಡಿ ಕೇಂದ್ರದ ಎದುರು ಧರಣಿ ಪ್ರತಿಭಟನೆ ನಡೆಸಿದರು.

ಸುಮಾರು 20ರಿಂದ 24 ಮಂದಿ ಮಕ್ಕಳಿರುವ ಆದರ್ಶನಗರ 2ನೇ ಅಂಗನವಾಡಿ ಕೇಂದ್ರ ಸಹಾಯಕಿ ಮಾಲಿನಿ ಅವರನ್ನು ಶಿಶು ಅಭಿವೃದ್ಧಿ ಯೋಜನಾಕಾರಿ ಯಾವುದೇ ಮುನ್ಸೂಚನೆ ದಿಢೀರ್ ಆಗಿ ಶಾಂತಿನಗರ ಅಂಗನವಾಡಿ ಕೇಂದ್ರಕ್ಕೆ ವರ್ಗಾವಣೆ ಮಾಡಿದ್ದಾರೆ. ಇದರಿಂದ ಅಂಗವಾಡಿ ಮಕ್ಕಳ ಪೋಷಕರಲ್ಲಿ ಗೊಂದಲ ಹುಟ್ಟಿಸಿದೆ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಮಹೇಶ್ ಠಾಕೂರ್ ತಿಳಿಸಿದರು.

ಸೋಮವಾರ ಆದರ್ಶನಗರ 2ನೇ ಅಂಗನವಾಡಿ ಕೇಂದ್ರ ಸಮನ್ವಯ ಸಮಿತಿ ಹಾಗೂ ಈಶ್ವರನಗರ ವಾರ್ಡಿನ ನಾಗರಿಕರು ಹಮ್ಮಿಕೊಂಡ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡುತಿದ್ದರು.ಇನ್ನು ಕನಿಷ್ಠ 3 ತಿಂಗಳುಗಳ ಕಾಲ ಸಹಾಯಕಿ ಹುದ್ದೆಗೆ ಯಾವುದೇ ನೇಮಕಾತಿ ನಡೆಯುವುದಿಲ್ಲ. ಇಲ್ಲಿರುವ ಕಾರ್ಯಕರ್ತೆ ಒಬ್ಬರೆ 24 ಮಕ್ಕಳ ಎಲ್ಲಾ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ. ಇದು ಕಷ್ಟ ಸಾಧ್ಯ. ಇದರಿಂದ ಮಕ್ಕಳ ಹೆತ್ತವರು ಆತಂಕಗೊಂಡಿದ್ದಾರೆ. ಈ ಬಗ್ಗೆ ಶಿಶು ಅಭಿವೃದ್ಧಿ ಯೋಜನಾಕಾರಿ ಮತ್ತು ಮೇಲ್ವಿಚಾರಕಿ ಸಂಗೀತ ಅವರನ್ನು ಕಳೆದ ಜ.16ರಂದು ದೂರವಾಣಿ ಮೂಲಕ ವಿಚಾರಿಸಿದಾಗ ಸಹಾಯಕಿ ಮಾಲಿನ ಅವರನ್ನು ವರ್ಗಾವಣೆ ಮಾಡಿಲ್ಲ ಎಂದು ತಿಳಿಸಿದರೂ, ಕಳೆದ ಶನಿವಾರ ಜ.23ರಂದು ಮಾಲಿನಿ ಅವರು ಅಂಗನವಾಡಿ ಕಾರ್ಯಕರ್ತೆಯ ಕೈಯಲ್ಲಿ ವರ್ಗಾವಣೆ ಆದೇಶದ ಪ್ರತಿ ನೀಡಿ ಶಾಂತಿನಗರ ಅಂಗನವಾಡಿಗೆ ತೆರಳಿದ್ದಾರೆ ಎಂದು ಠಾಕೂರ್ ವಿವರಿಸಿದರು.

ಬಳಿಕ ಈ ಕುರಿತು ಮನವಿ ಪತ್ರವೊಂದನ್ನು ಜಿಲ್ಲಾಕಾರಿಯವರಿಗೆ ಅರ್ಪಿಸಲಾಯಿತು. ಪ್ರತಿಭಟನೆಯಲ್ಲಿ ಉಪೇಂದ್ರ ವಾಗ್ಳೆ, ನಾಗೇಶ್ ಸುಂದರ್, ಪತ್ರಕರ್ತ ಗಣೇಶ್‌ಪ್ರಸಾದ ಪಾಂಡೇಲು, ಅಂಗನವಾಡಿ ಕಾರ್ಯಕರ್ತೆ ಲಲಿತಾ ಎನ್. ಮುಂತಾದವರು ಉಪಸ್ಥಿತರಿದ್ದರು.                                                          

share
ವಾರ್ತಾಭಾರತಿ
ವಾರ್ತಾಭಾರತಿ
Next Story
X