Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಜನಾರ್ದನ ಪೂಜಾರಿ ಕುಳಾಯಿ ಡಿ...

ಮಂಗಳೂರು: ಜನಾರ್ದನ ಪೂಜಾರಿ ಕುಳಾಯಿ ಡಿ ಎಸ್ ಎಸ್ ನಿಧನವಾದ ಪ್ರಾಂಶುಪಾಲರ ಮನೆಗೆ ಭೇಟಿ

ವಾರ್ತಾಭಾರತಿವಾರ್ತಾಭಾರತಿ25 Jan 2016 10:37 PM IST
share
ಮಂಗಳೂರು: ಜನಾರ್ದನ ಪೂಜಾರಿ ಕುಳಾಯಿ ಡಿ ಎಸ್ ಎಸ್ ನಿಧನವಾದ ಪ್ರಾಂಶುಪಾಲರ ಮನೆಗೆ ಭೇಟಿ

ಮಂಗಳೂರು :ಹೈದರಾಬಾದ್​ ವಿವಿಯ ದಲಿತ ವಿದ್ಯಾರ್ಥಿ ರೋಹಿತ್ ವೇಮುಲಾ ಆತ್ಮಹತ್ಯೆ ಪ್ರಕರಣ ಘಟನೆ ಮಾಸುವ ಮುನ್ನವೇ ಕರಾವಳಿ ನಗರಿ ಮಂಗಳೂರಿನಲ್ಲಿ ದಲಿತ ಪ್ರಾಂಶುಪಾಲರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಕೆಲವು ದಿನಗಳಿಂದ ಆಡಳಿತ ಮಂಡಳಿಯ ದೌರ್ಜನ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಸುದೇಶ್ ಸಾವಿನಿಂದ ಕುಟುಂಬ ಕಂಗಾಲಾಗಿದೆ.ಹೌದು ಮಂಗಳೂರಿನ ತಲಪಾಡಿ ನಿವಾಸಿ ಸುದೇಶ್. ಕೊಡಗು ಜಿಲ್ಲೆ ಮಡಿಕೇರಿಯ ಮಾದಾಪುರ ಶ್ರೀ ಡಿ. ಚೆನ್ನಮ್ಮ ಪಿ.ಯು. ಕಾಲೇಜಿನ ಪ್ರಾಂಶುಪಾಲರು. ಸುದೇಶ್​ಗೆ ಕಳೆದ ಕೆಲವು ದಿನಗಳಿಂದ ಆಡಳಿತ ಮಂಡಳಿ ಸದಸ್ಯರು ಮತ್ತು ಸಹ ಶಿಕ್ಷಕರು ಹಿಂಸಾತ್ಮಕ ಮಾತುಗಳಿಂದ ತೇಜೋವಧೆ ಮಾಡಿ ಮಾನಸಿಕವಾಗಿ  ಹಿಂಸೆ ನೀಡುತ್ತಿದ್ದರು.ಇದರಿಂದಾಗಿ 
ಕಳೆದ ಕೆಲವು ವಾರಗಳಿಂದ ತೀವ್ರ ನೊಂದು ಮಾನಸಿಕ ಆಘಾತಕ್ಕೊಳಗಾದ ಸುದೇಶ್ ಮಡಿಕೇರಿಯ ಕಾಲೇಜಿಗೆ ಹೋಗದೆ ಮಂಗಳೂರಿನ ಬಿಜೈನ ವಸತಿ ಗೃಹದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪರಿಶಿಷ್ಟ ಜಾತಿಯ ಮುಗೇರಾ ಜಾತಿಗೆ ಸೇರಿದ ಸುದೇಶ್ ಅವರು ಮುಂಬಡ್ತಿ ಪಡೆದು ಪ್ರಾಂಶುಪಾಲರ ಹುದ್ದೆ ಅಲಂಕರಿಸಿದ್ದು ಚೆನ್ನಮ್ಮ ಕಾಲೇಜಿನ ಆಡಳಿತ ಮಂಡಳಿಗೂ ಬೇಕಿರಲಿಲ್ಲ. 19 ವರ್ಷದ ಸೇವಾವಧಿ ಹೊಂದಿರುವ ಸುದೇಶ್ ಸ್ಥಾನದ ಮೇಲೆ ಸ್ಥಳೀಯರಾದ ಮಂದಪ್ಪ ಕೂಡ ಕಣ್ಣಿಟ್ಟಿದ್ದರು. ತನ್ನ ಪತ್ನಿಯನ್ನು ಕಾಲೇಜಿಗೆ ಸೇರಿಸುವುದು ಸೇರಿದಂತೆ ಕಾಲೇಜಿನ ಎಲ್ಲ ಅವ್ಯವಹಾರಕ್ಕೆ ಸುದೇಶ್ ಅಡ್ಡಿಯಾಗಿದ್ದರು. 
ಈ ಕಾರಣಕ್ಕಾಗಿ ಆಡಳಿತ ಮಂಡಳಿ ವಿನಾ ಕಾರಣ ತೇಜೋವಧೆ ಹಾಗೂ ಮಾನಸಿಕ ಹಿಂಸೆ ಮೂಲಕ ಈ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಪತ್ನಿ ಸ್ನೇಹಲತಾ ದೂರಿದ್ದಾರೆ. ಸಾಯುವುದಕ್ಕೆ ಮುನ್ನ ಕಳುಹಿಸಿರುವ ಡೆತ್​ನೋಟ್​ ಸೇರಿದಂತೆ ಹಲವಾರು ದಾಖಲೆಗಳು ಇದಕ್ಕೆ ಪುಷ್ಟಿ ನೀಡುತ್ತಿದೆ ಎಂದು ಅವರು ಕಣ್ಣೀರು ಹಾಕಿಕೊಂಡಿದ್ದಾರೆ.

ಸುದೇಶ್ ಅವರು ಪತ್ನಿ ಸ್ನೇಹಲತಾ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದು,ಮೃತರ ನಿವಾಸಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಭೇಟಿ ನೀಡಿ ಸಾಂತ್ವನ ಹೇಳಿದರು. ಪ್ರಕರಣವನ್ನು ಗಂಭೀರವಾಗಿ ತನಿಖೆ ಮಾಡಬೇಕು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಜನಾರ್ದನ ಪೂಜಾರಿ ಆಗ್ರಹಿಸಿದ್ರು.

ಸುದೇಶ್ ಸಾವಿನಿಂದ ಅವರ ಕುಟುಂಬ ಕಂಗಾಲಾಗಿದೆ. ತಂದೆಗೆ ಮಾನಸಿಕ ಕಿರುಕುಳ ನೀಡಿದ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು, ತಂದೆಯ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಮೃತರ ಪುತ್ರಿ      ಚೇತನ ಆಗ್ರಹಿಸಿದ್ದಾರೆ.ಈ ಬಗ್ಗೆ 
ಮಂಗಳೂರಿನ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ನಿ ನೀಡಿದ ದೂರಿನಂತೆ ಕಾಲೇಜಿನ ಆಡಳಿತ ಮಂಡಳಿ ಸದಸ್ಯರು ಮತ್ತು ಮಂದಪ್ಪ ಅವರ ಮೇಲೆ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X