Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಜೀವಕ್ಕೆ ಬೆಲೆಯಿಡದ ಕಾನೂನು : 31...

ಜೀವಕ್ಕೆ ಬೆಲೆಯಿಡದ ಕಾನೂನು : 31 ನಿರಾಶ್ರಿತರು ಮುಳುಗಿ ಸಾಯುವುದನ್ನು ನೋಡಿ ನಿಂತ ರಕ್ಷಣಾ ಸಿಬ್ಬಂದಿ

ವಾರ್ತಾಭಾರತಿವಾರ್ತಾಭಾರತಿ26 Jan 2016 5:25 PM IST
share
ಜೀವಕ್ಕೆ ಬೆಲೆಯಿಡದ ಕಾನೂನು : 31 ನಿರಾಶ್ರಿತರು ಮುಳುಗಿ ಸಾಯುವುದನ್ನು ನೋಡಿ ನಿಂತ ರಕ್ಷಣಾ ಸಿಬ್ಬಂದಿ

ಗ್ರೀಸ್ ಹಾಗು ಟರ್ಕಿ ನಡುವಿನ ಏಜಿಯನ್ ಸಮುದ್ರದಲ್ಲಿ 31 ನಿರಾಶ್ರಿತರಿದ್ದ ಪುಟ್ಟ ಹಡಗು ಮುಳುಗುವುದನ್ನು ತಾವು ಮೂಕ ಪ್ರೇಕ್ಷಕರಾಗಿ ನೋಡಬೇಕಾಯಿತು ಎಂದು ಎಂದು ಆಸ್ಟ್ರೇಲಿಯದ ನಾಗರಿಕ ಸೈಮನ್ ಲೂಯಿಸ್ ಹೇಳಿದ್ದಾರೆ. ನಿರಾಶ್ರಿತರು ಗಡಿ ದಾಟಲು ಸಹಕರಿಸಿದರೆ ಅಂತಾರಾಷ್ಟ್ರೀಯ ಗಡಿ ಕಾನೂನುಗಳ ಪ್ರಕಾರ ಅವರು ಅಕ್ರಮ ಮಾನವ ಸಾಗಣೆ ಆರೋಪ ಎದುರಿಸಬೇಕಾಗುತ್ತದೆ ಎಂಬುದೇ ಈ ದುರಂತಕ್ಕೆ ಕಾರಣವಾಗಿದೆ. 

ಸೈಮನ್ ಹಾಗು ಅವರ ರಕ್ಷಣಾ ತಂಡ ಗ್ರೀಕ್ ದ್ವೀಪ ಲೆಸ್ಬೋಸ್ ಸಮೀಪದಲ್ಲಿ ಇದ್ದಾಗ ನಿರಾಶ್ರಿತರ ಬೋಟ್ ಒಂದು ಸಂಕಷ್ಟದಲ್ಲಿರುವುದು ಕಂಡು ಬಂತು. ಪರಿಶೀಲಿಸಿ ನೋಡುವಾಗ ಆ ಬೋಟ್ ಟರ್ಕಿ ಸಮುದ್ರ ಗಡಿಯೊಳಗೆ ಇತ್ತು . ಇದರಿಂದಾಗಿ ಅದರಿಂದ 5 ಮೀಟರ್ ಅಂತರ ಕಾಯ್ದುಕೊಂಡೇ ಇರಬೇಕಾದ ಸಂಧಿಗ್ದ ಪರಿಸ್ಥಿತಿ ಉಂಟಾಯಿತು. ಹಾಗಾಗಿ ಅದರಲ್ಲಿದ್ದ ಪುರುಷರು, ಮಹಿಳೆಯರು ಹಾಗು ಮಕ್ಕಳು ಮುಳುಗುವುದನ್ನೂ ನೋಡಿಯೂ ಏನೂ ಮಾಡಲಾಗಲಿಲ್ಲ ಎಂದು ಸೈಮನ್ ದುಖ: ತೋಡಿಕೊಂಡಿದ್ದಾರೆ. 

ಈ ಸಂದರ್ಭದಲ್ಲಿ ಆ ಬೋಟ್ ನಲ್ಲಿದ್ದ ಮಹಿಳೆ ತನ್ನ ಮಗುವನ್ನು ಗಡಿಯಿಂದ ಈಚೆ ಹಾಕಿ ನಮಗೆ ತಲುಪಿಸಲು ವಿಫ಼ಲ ಯತ್ನ ನಡೆಸಿದ್ದ ಕರುಣಾಜನಕ ಕತೆಯನ್ನೂ  ಸೈಮನ್ ಹೇಳಿದ್ದಾರೆ . ಆಕೆಯ ಮುಖ: ನನ್ನೆದುರು ಬಂದಾಗ ನನಗೆ ದುಖ: ತಡೆಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. 

" ರಕ್ಷಣಾ ಕೆಲಸ ಅಂದರೆ ಹೀಗೇನೆ. ನಾವು ನಮ್ಮ ಜೀವ ಒತ್ತೆ ಇಟ್ಟು ಹೋಗಿದ್ದರೂ ಕೆಲವೊಮ್ಮೆ ಅಂತಾರಾಷ್ಟ್ರೀಯ ಗಡಿ ಕಾನೂನುಗಳ ಎದುರು ಅಸಹಾಯಕರಾಗಿ ಬಿಡುತ್ತೇವೆ ಎಂದು ಅವರು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X