Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭ್ರಷ್ಟಾಚಾರ ಹಗರಣದಿಂದ ನಜೀಬ್ ದೋಷಮುಕ್ತಿ

ಭ್ರಷ್ಟಾಚಾರ ಹಗರಣದಿಂದ ನಜೀಬ್ ದೋಷಮುಕ್ತಿ

ವಾರ್ತಾಭಾರತಿವಾರ್ತಾಭಾರತಿ26 Jan 2016 11:46 PM IST
share
ಭ್ರಷ್ಟಾಚಾರ ಹಗರಣದಿಂದ ನಜೀಬ್ ದೋಷಮುಕ್ತಿ

681 ಮಿಲಿಯ ಡಾಲರ್ ದೇಣಿಗೆ ಹಗರಣ

ಕೌಲಾಲಂಪುರ,ಜ.26: ಮಲೇಶ್ಯದಲ್ಲಿ ಭಾರೀ ಕೋಲಾಹಲವನ್ನು ಸೃಷ್ಟಿಸಿದ್ದ ಭ್ರಷ್ಟಾಚಾರ ಹಗರಣದಲ್ಲಿ ಪ್ರಧಾನಿ ನಜೀಬ್ ರಝಾಕ್‌ರನ್ನು ದೇಶದ ಅಟಾರ್ನಿ ಜನರಲ್ ದೋಷಮುಕ್ತಗೊಳಿಸಿದ್ದಾರೆ. ನಜೀಬ್ ಅವರು ತನ್ನ ಬ್ಯಾಂಕ್ ಖಾತೆಯ ಮೂಲಕ ಸ್ವೀಕರಿಸಿರುವ 681 ದಶಲಕ್ಷ ಡಾಲರ್‌ಗಳು, ಸೌದಿ ರಾಜಕುಟುಂಬದಿಂದ ಬಂದ ವೈಯಕ್ತಿಕ ದೇಣಿಗೆಯಾಗಿತ್ತೆಂದು ಅಟಾರ್ನಿ ಜನರಲ್ ಅವರ ಕಚೇರಿಯ ಪ್ರಕಟನೆ ತಿಳಿಸಿದೆ. ಈ ಹಣವು ಸರಕಾರಿ ಒಡೆತನದ ಹೂಡಿಕೆದಾರ ಸಂಸ್ಥೆ ‘1ಎಂಡಿಬಿ’ಯಿಂದ ನಜೀಬ್ ಅವರ ಖಾತೆಗೆ ಜಮಾಗೊಂಡಿತ್ತೆಂದು, ಪ್ರತಿಪಕ್ಷಗಳು ಆಪಾದಿಸಿದ್ದವು. ಆದರೆ ನಜೀಬ್ ತನ್ನ ಮೇಲಿನ ಆರೋಪಗಳನ್ನು ನಿರಂತರವಾಗಿ ನಿರಾಕರಿಸುತ್ತಲೇ ಬಂದಿದ್ದರು. ಈ ಹಗರಣಕ್ಕೆ ಸಂಬಂಧಿಸಿ ರಾಜೀನಾಮೆ ನೀಡುವಂತೆ ಪ್ರತಿಪಕ್ಷಗಳಿಂದ ಭಾರೀ ಒತ್ತಡವನ್ನು ಕೂಡಾ ಅವರು ಎದುರಿಸಿದ್ದರು. ಇದಕ್ಕೂ ಮುನ್ನ ಮಲೇಶ್ಯದ ಭ್ರಷ್ಟಾಚಾರ ನಿಗ್ರಹದಳದ ಅಧಿಕಾರಿಗಳು, ನಜೀಬ್ ಸ್ವೀಕರಿಸಿರುವ ಹಣವು ವಿದೇಶಿ ದೇಣಿಗೆದಾರನೊಬ್ಬನಿಂದ ಬಂದಿರುವುದಾಗಿ ಹೇಳಿದ್ದರು.
   ಕೊನೆಗೂ ಈ ವಿವಾದಗಳಿಗೆ ತೆರೆಯೆಳೆದಿರುವ ಮಲೇಶ್ಯದ ಅಟಾರ್ನಿ ಜನರಲ್ ಮುಹಮ್ಮದ್ ಅಪಾಂದಿ ಅಲಿ ಇಂದು ಹೇಳಿಕೆಯೊಂದನ್ನು ನೀಡಿ, ಈ ಮೊತ್ತವು ಸೌದಿ ಅರೇಬಿಯದ ರಾಜಕುಟುಂಬದಿಂದ ದೊರೆತ ವೈಯಕ್ತಿಕ ದೇಣಿಗೆಯಾಗಿದ್ದು, ಅದು 2013ರ ಮಾರ್ಚ್ ಅಂತ್ಯದಲ್ಲಿ ಹಾಗೂ ಎಪ್ರಿಲ್ ಆರಂಭದಲ್ಲಿ ವರ್ಗಾವಣೆಯಾಗಿತ್ತು ಎಂದು ಸ್ಪಷ್ಟಪಡಿಸಿದ್ದಾರೆ.
  ಪ್ರಕರಣಕ್ಕೆ ಸಂಬಂಧಿಸಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದೇಣಿಗೆದಾರನೆಂದು ಗುರುತಿಸಲ್ಪಟ್ಟ ವ್ಯಕ್ತಿ ಸೇರಿದಂತೆ ಹಲವು ಸಾಕ್ಷಿದಾರರನ್ನು ಭೇಟಿಯಾಗಿದ್ದರು ಎಂದವರು ತಿಳಿಸಿದರು. ಈ ದೇಣಿಗೆಯನ್ನು ಲಂಚದ ರೂಪದಲ್ಲಿ ನೀಡಲಾಗಿದೆಯೆಂಬುದನ್ನು ತೋರಿಸುವ ಯಾವುದೇ ಸಾಕ್ಷಾಧಾರಗಳು ದೊರೆತಿಲ್ಲವೆಂದು ಅಟಾರ್ನಿ ಜನರಲ್‌ತಿಳಿಸಿದ್ದಾರೆ. ಪ್ರಧಾನಿ ಹುದ್ದೆಯನ್ನು ಬಳಸಿಕೊಂಡು, ವಶೀಲಿಯನ್ನು ಮಾಡುವುದಕ್ಕಾಗಿ ಈ ದೇಣಿಗೆಯನ್ನು ನೀಡಲಾಗಿದೆಯೆಂಬುದಕ್ಕೆ ಸಾಕ್ಷಾಧಾರಗಳು ಲಭ್ಯವಿಲ್ಲವೆಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X