Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಿಳೆಯರ ದೇಗುಲ ಪ್ರವೇಶ ಯತ್ನ ವಿಫಲ

ಮಹಿಳೆಯರ ದೇಗುಲ ಪ್ರವೇಶ ಯತ್ನ ವಿಫಲ

ವಾರ್ತಾಭಾರತಿವಾರ್ತಾಭಾರತಿ26 Jan 2016 11:59 PM IST
share
ಮಹಿಳೆಯರ ದೇಗುಲ ಪ್ರವೇಶ ಯತ್ನ ವಿಫಲ

ಪೊಲೀಸ್ ಪಡೆಯಿಂದ ಅಡ್ಡಿ

ನೂರಾರು ಭೂಮಾತಾ ಬ್ರಿಗೇಡ್ ಕಾರ್ಯಕರ್ತೆಯರ ಬಂಧನ

ಅಹ್ಮದ್‌ನಗರ, ಜ.26: ಮಹಾರಾಷ್ಟ್ರದ ಅಹ್ಮದ್‌ನಗರ ಜಿಲ್ಲೆಯ ಶನಿಶಿಂಗ್ಣಾಪುರದ ಶನಿ ದೇವರ ಮಂದಿರದ ಬಯಲು ಗರ್ಭಗುಡಿಗೆ ನುಗ್ಗುವ 350 ಮಂದಿ ಮಹಿಳೆಯರ ಯೋಜನೆಯೊಂದನ್ನು ಪೊಲೀಸರಿಂದು ಭಗ್ನಗೊಳಿಸಿದ್ದಾರೆ.

ಕಾರ್ಯಕರ್ತೆಯರನ್ನು ದೇವಾಲಯಕ್ಕೆ 70 ಕಿ.ಮೀ. ದೂರದ ಗ್ರಾಮವೊಂದರಲ್ಲೇ ಅವರು ತಡೆದಿದ್ದಾರೆ.

ಭೂಮಾತಾ ಬ್ರಿಗೇಡ್ ಎಂಬ ಹಣೆಪಟ್ಟಿಯಲ್ಲಿ, ಅಧ್ಯಕ್ಷೆ ತೃಪ್ತಿ ದೇಸಾಯಿ ಎಂಬವರ ನೇತೃತ್ವದಲ್ಲಿ ಪುಣೆಯಿಂದ ಬಸ್ಸುಗಳಲ್ಲಿ ಬಂದಿದ್ದ ಕಾರ್ಯಕರ್ತೆಯರು ಸುಪಾ ಗ್ರಾಮವನ್ನು ತಲುಪಿದೊಡನೆಯೇ ಪೊಲೀಸ್ ಸಿಬ್ಬಂದಿ ವೃತ್ತವೊಂದನ್ನು ನಿರ್ಮಿಸಿ, ಅವರು ದೇವಾಲಯದತ್ತ ಸಾಗದಂತೆ ತಡೆದರು.

ದೇಸಾಯಿಯವರನ್ನು ವಶಪಡಿಸಿಕೊಂಡ ಪೊಲೀಸರು ಸುಪಾ ಠಾಣೆಗೆ ಕರೆದೊಯ್ದರು.

ಪೊಲೀಸರ ಕಾರ್ಯಾಚರಣೆಯನ್ನು ಬಲವಾಗಿ ವಿರೋಧಿಸಿದ ಕಾರ್ಯಕರ್ತೆಯರು ರಸ್ತೆಯ ಮೇಲೆಯೇ ಮಲಗಿ, ‘ಗಣರಾಜ್ಯೋತ್ಸವದ ದಿನ ಮಹಿಳೆಯರಿಗೆ ಕಪ್ಪುದಿನ’ ಎಂದು ಘೋಷಣೆ ಕೂಗತೊಡಗಿದರು.

ದೇವಾಲಯದೊಳಗೆ ತಮ್ಮನ್ನು ಪ್ರವೇಶಿಸಲು ಬಿಡದಿದ್ದಲ್ಲಿ ಮಂಗಳವಾರ ಹೆಲಿಕಾಪ್ಟರ್ ಮೂಲಕ ನೂಲೇಣಿಯ ಸಹಾಯದಿಂದ ಕಾರ್ಯಕರ್ತೆಯರನ್ನು ಇಳಿಸಲಾಗುವುದೆಂದು ಸೋಮವಾರ ಹೇಳಿದ್ದರು.

ಮಹಿಳೆಯರು ಗರ್ಭಗೃಹ ಪ್ರವೇಶಿಸುವುದಕ್ಕೆ ಅಲ್ಲಿ ನಿಷೇಧವಿದೆ. ಸುಮಾರು 350 ಮಂದಿ ಮಹಿಳೆಯರನ್ನು ಪೊಲೀಸರು ಸುಷಾದಲ್ಲಿ ತಡೆದಿದ್ದಾರೆ. ಮಹಿಳೆಯರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದೆಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ ಪಂಕಜ್ ದೇಶಮುಖ್ ತಿಳಿಸಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಮಹಿಳೆಯೊಬ್ಬಳು ವಿಗ್ರಹವಿರುವ ವೇದಿಕೆಯನ್ನೇರಿ ಪ್ರಾರ್ಥನೆ ಸಲ್ಲಿಸಿದ್ದಳು. ಬಳಿಕ ಪೂಜಾರಿಗಳು ಪ್ರದೇಶವನ್ನು ಹಾಲು ಹಾಗೂ ಎಣ್ಣೆಗಳಿಂದ ‘ಶುದ್ಧ’ ಮಾಡಿದ್ದರು. ಅದರ ನಂತರ, ಮಹಿಳೆಯರ ಪ್ರವೇಶ ನಿರ್ಬಂಧದ ವಿರುದ್ಧ ಪ್ರತಿಭಟನೆ ಹಾಗೂ ಅಭಿಯಾನಗಳು ಆರಂಭಗೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X