Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಕೇರಳದಲ್ಲಿ ಮದ್ಯ ನಿಷೇಧ ...

ಕಾಸರಗೋಡು : ಕೇರಳದಲ್ಲಿ ಮದ್ಯ ನಿಷೇಧ ಅಲ್ಲ, ಮದ್ಯ ವ್ಯರ್ಜನ ಅಗತ್ಯ -ಕಾನಂ ರಾಜೇಂದ್ರನ್

ವಾರ್ತಾಭಾರತಿವಾರ್ತಾಭಾರತಿ27 Jan 2016 8:29 PM IST
share
ಕಾಸರಗೋಡು : ಕೇರಳದಲ್ಲಿ  ಮದ್ಯ ನಿಷೇಧ  ಅಲ್ಲ,   ಮದ್ಯ ವ್ಯರ್ಜನ  ಅಗತ್ಯ -ಕಾನಂ  ರಾಜೇಂದ್ರನ್

ಕಾಸರಗೋಡು : ಕೇರಳದಲ್ಲಿ  ಮದ್ಯ ನಿಷೇಧ  ಅಲ್ಲ,   ಮದ್ಯ ವ್ಯರ್ಜನ  ಅಗತ್ಯ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ ಕಾನಂ  ರಾಜೇಂದ್ರನ್ ಹೇಳಿದರು.
ಅವರು ಬುಧವಾರ  ಕಾಸರಗೋಡು ಪ್ರೆಸ್ ಕ್ಲಬ್ ನಲ್ಲಿ  ಮುಖಾಮುಖಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು,
ಕೇರಳದಲ್ಲಿ ಮದ್ಯ ನಿಷೇಧ ಹಾಗೂ ಬಾರ್ ಗಳು ಮುಚ್ಚಿದ ಪರಿಣಾಮ ಮದ್ಯ ಬಳಕೆ ಕಡಿಮೆಯಾಗಿಲ್ಲ. ದಾಖಲೆ ಪ್ರಮಾಣದ  ಮದ್ಯ  ಬಳಕೆಯಾಗುತ್ತಿರುವುದು ಅಂಕಿ ಅಂಶಗಳು ತಿಳಿಸುತ್ತಿದೆ.  ಬಾರ್ ಗಳು ಮುಚ್ಚಿರುವುದರಿಂದ  ಕುಡುಕರ ಸಂಖ್ಯೆ ಕಡಿಮೆಯಾಗಿಲ್ಲ . ಬಿಯರ್ , ವೈನ್  ಮಾರಾಟ  ದಾಖಲೆ ಹಂತಕ್ಕೆ  ತಲುಪಿದೆ ಎಂದು ಅಭಿಪ್ರಾಯಪಟ್ಟರು.
ಕೇರಳದಲ್ಲಿ ಸಂಪೂರ್ಣ ಮದ್ಯ ನಿಷೇಧದ  ಬಗ್ಗೆ  ಹೇಳಿಕೆ ನೀಡುತ್ತಿರುವ ಕೆ ಪಿ ಸಿ ಸಿ ಅಧ್ಯಕ್ಷ ವಿ. ಎಂ ಸುಧೀರನ್ ನೆರೆಯ ಕರ್ನಾಟಕ ರಾಜ್ಯದ ಬಗ್ಗೆ ಗಮನ ಹರಿಸಲಿ. ತನ್ನದೇ ಪಕ್ಷದ  ಆಡಳಿತ ಇರುವ   ಕರ್ನಾಟಕದಲ್ಲಿ  ೧೫೦೦ ಹೊಸ  ಬಾರ್ ಗಳಿಗೆ ಅನುಮತಿ ನೀಡಿದೆ. ಆದರೆ ಇಲ್ಲಿ ಕಾಂಗ್ರೆಸ್ ಪಕ್ಷ  ಮದ್ಯ ನಿಷೇಧದ ಬಗ್ಗೆ ನಾಟಕವಾಡುತ್ತಿದೆ ಎಂದು ಹೇಳಿದರು.
ಎಡರಂಗ ಅಧಿಕಾರಕ್ಕೆ ಬಂದಲ್ಲಿ  ಮದ್ಯ ನೀತಿಯಲ್ಲಿ ಬದಲಾವಣೆ ತರಲಾಗುವುದು. ಐಕ್ಯ ರಂಗ ಸರಕಾರ ಹಗರಣಗಳಿಂದ ಕೂಡಿದೆ. ಮುಖ್ಯಮಂತ್ರಿ ಉಮ್ಮನ್ ಚಾಂಡಿ ನೇತ್ರತ್ವದ ಸರಕಾರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಹೇಳಿದರು.
ಶಾಸಕ ಇ . ಚಂದ್ರಶೇಖರನ್ , ಜಿಲ್ಲಾ ಕಾರ್ಯದರ್ಶಿ ಗೋವಿಂದನ್ ಪಲ್ಲಿಕಾಪಿಲ್  ಮೊದಲಾದವರು ಉಪಸ್ಥಿತರಿದ್ದರು
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X