Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಯುಷ್ ಜಿಲ್ಲಾಸ್ಪತ್ರೆನಿರ್ಮಿಸಲು...

ಆಯುಷ್ ಜಿಲ್ಲಾಸ್ಪತ್ರೆನಿರ್ಮಿಸಲು ಸರಕಾರಕ್ಕೆಪ್ರಸ್ತಾವನೆ: ಸಿಇಒ ಕಾವೇರಿ ಭರವಸೆ

ವಾರ್ತಾಭಾರತಿವಾರ್ತಾಭಾರತಿ27 Jan 2016 11:10 PM IST
share
ಆಯುಷ್ ಜಿಲ್ಲಾಸ್ಪತ್ರೆನಿರ್ಮಿಸಲು ಸರಕಾರಕ್ಕೆಪ್ರಸ್ತಾವನೆ: ಸಿಇಒ ಕಾವೇರಿ ಭರವಸೆ

ಆಯುಷ್ ವೈದ್ಯ ಪದ್ಧತಿ ಕುರಿತ ವಿಚಾರ ಸಂಕಿರಣ

ಚಿಕ್ಕಬಳ್ಳಾಪುರ, ಜ.27: ಆಯುಷ್ ವೈದ್ಯ ಪದ್ಧತಿಗೆ ಪ್ರಾತಿನಿಧ್ಯ ಕಲ್ಪಿಸಲು ಹಾಗೂ ಜಿಲ್ಲಾ ಕೇಂದ್ರವಾದ ಚಿಕ್ಕಬಳ್ಳಾಪುರದಲ್ಲಿ ಆಯುಷ್ ಜಿಲ್ಲಾಸ್ಪತ್ರೆ ನಿರ್ಮಿಸಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಜಿಪಂ ಸಿಇಒ ಬಿ.ಬಿ. ಕಾವೇರಿ ಭರವಸೆ ನೀಡಿದ್ದಾರೆ.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯಿಂದ ಆಶಾ ಕಾರ್ಯಕರ್ತೆಯರಿಗಾಗಿ ಹಮ್ಮಿಕೊಂಡಿದ್ದ ಆಯುಷ್ ವೈದ್ಯ ಪದ್ಧತಿ ಕುರಿತ ಜಿಲ್ಲಾಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸನಾತನ ಕಾಲದಿಂದ ಬಳುವಳಿಯಾಗಿ ಬಂದಿರುವ ಆಯುರ್ವೇದ ಪದ್ಧತಿ ಪ್ರಸ್ತುತ ದಿನಗಳಲ್ಲಿ ನೇಪತ್ಯಕ್ಕೆ ಸರಿಯುತ್ತಿರುವುದು ದುರಂತ ಸಂಗತಿ ಎಂದರು. ‘ಮನೆಮದ್ದನ್ನು ಬಳಸಿ’ ಸಣ್ಣಪುಟ್ಟ ಕಾಯಿಲೆಗಳನ್ನು ಗುಣಪಡಿಸಲು ಆಸ್ಪತ್ರೆಗಳಿಗೆ ತೆರಳಿ ಚಿಕಿತ್ಸೆ ಪಡೆಯುವ ಬದಲು, ಸುತ್ತಮುತ್ತಲಿನಲ್ಲಿ ಸಿಗುವ ಗಿಡ ಮೂಲಿಕೆಗಳಿಂದ ಕಾಯಿಲೆಗಳನ್ನು ವಾಸಿ ಮಾಡಿಕೊಳ್ಳಬಹುದಾಗಿದೆ. ಕಡಿಮೆ ಖರ್ಚಿನಲ್ಲಿ ಹಾಗೂ ಪರಿಣಾಮಕಾರಿ ವೈದ್ಯ ಪದ್ಧತಿಯಾಗಿರುವ ಆಯುರ್ವೇದದ ನೂತನ ಪದ್ಧತಿಯ ಅಳವಡಿಕೆಯಿಂದ ಉತ್ತಮ ಆರೋಗ್ಯ ವನ್ನು ಕಂಡುಕೊಳ್ಳಬಹುದಾಗಿದೆ ಎಂದರು.ಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಮಾತನಾಡಿ, ಸಮಾಜದ ಸ್ವಾಸ್ಥ್ಯ ಕಾಪಾಡಲು ಉದ್ಭವಗೊಂಡಿರುವ ಆಯುರ್ವೇದ ಪದ್ಧತಿಯನ್ನು ವೈಜ್ಞಾನಿಕ ದೃಷ್ಟಿಕೋನದ ಸಮರ್ಪಕವಾಗಿ ಬಳಕೆ ಮಾಡಿದಲ್ಲಿ ಪರಿಣಾಮಕಾರಿಯಾದ ಫಲಿತಾಂಶ ಲಭಿಸಲಿದೆ ಎಂದು ತಿಳಿಸಿದರು.ಶಾ ಕಾರ್ಯಕರ್ತರು ಆಯುರ್ವೇದದ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳುವ ಮೂಲಕ ಗ್ರಾಮೀಣಭಾಗದ ಕಟ್ಟಕಡೆಯ ವ್ಯಕ್ತಿಗೂ ಸಹ ವೈದ್ಯ ಪದ್ಧತಿಯನ್ನು ತಲುಪಿಸಿ, ಆಯುರ್ವೇ ದದ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಅರಿವು ಮೂಡಿಸಬೇಕೆಂದು ಸಲಹೆ ನೀಡಿದರು.ಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಎಚ್.ವಿ. ರಂಗಸ್ವಾಮಿ ಮಾತನಾಡಿ, ಅಲೋಪತಿ ಹಾಗೂ ಆಯುರ್ವೇ ದವನ್ನು ಹೋಲಿಕೆ ಮಾಡುವುದು ಸರಿಯಲ್ಲ. ಆಯಸ್ಸನ್ನು ವೃದ್ಧಿಸಬಲ್ಲ ನಮ್ಮ ದೇಶದ ನೆಲ ಮೂಲ ಪದ್ಧತಿಯಾಗಿರುವ ಆಯುರ್ವೇದವು ತನ್ನದೇ ಆದ ವೈಶಿಷ್ಠವನ್ನು ಹೊಂದಿದೆ ಎಂದರು.ಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಆಯುರ್ವೇದ ಪದ್ಧತಿಯಿಂದ ಚಿಕಿತ್ಸೆ ನೀಡುತ್ತಿರುವ ವೈದ್ಯ ರಿಗೆ ಅಭಿನಂದನಾ ಪತ್ರಗಳನ್ನು ನೀತಿ ಪ್ರೋತ್ಸಾಹಿಸ ಲಾಯಿತು. ಆಯುಷ್ ಇಲಾಖೆಯ ಅಧಿಕಾರಿ ಪಿ.ಎಂ. ಇಂದುಮತಿ, ಪೊಲೀಸ್ ಅಧಿಕಾರಿ ಚಿನ್ನಪ್ಪ, ವೈದ್ಯ ರಾಜುಸೇಠ್ ಮತ್ತಿತರರು ಉಪಸ್ಥಿತರಿದ್ದರು.

ಅಲೋಪತಿ ರೋಗವನ್ನು ಶಮನ ಗೊಳಿಸುವುದು. ಆದರೆ ತಲೆತಲಾಂತರಗಳಿಂದ ಬಳುವಳಿಯಾಗಿ ಬಂದಿರುವ ಆಯು ರ್ವೇದ ಪದ್ಧತಿ ರೋಗವನ್ನು ಶಮನಗೊಳಿಸು ವುದರೊಂದಿಗೆ, ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸಿ ಸಂತಸಮಯ ಜೀವನ ಸಾಗಿಸಲು ಸಹಕಾರಿಯಾಗಿದೆ.
      -ಡಾ.ಎಂ.ವಿ. ವೆಂಕಟೇಶ
         
ಜಿಲ್ಲಾಧಿಕಾರಿ, ಕೋಲಾರ ಜಿಲ್ಲೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X