Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೊದಲ ಬಾರಿಯ ಅರ್ಜಿದಾರರಿಗೆ ಮೊದಲು...

ಮೊದಲ ಬಾರಿಯ ಅರ್ಜಿದಾರರಿಗೆ ಮೊದಲು ಪಾಸ್‌ಪೋರ್ಟ್, ಮತ್ತೆ ಪೊಲೀಸ್ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ27 Jan 2016 11:54 PM IST
share
ಮೊದಲ ಬಾರಿಯ ಅರ್ಜಿದಾರರಿಗೆ ಮೊದಲು ಪಾಸ್‌ಪೋರ್ಟ್, ಮತ್ತೆ ಪೊಲೀಸ್ ಪರಿಶೀಲನೆ

ಹೊಸದಿಲ್ಲಿ, ಜ.27: ಪಾಸ್‌ಪೋರ್ಟ್ ವ್ಯವಸ್ಥೆಯನ್ನು ಉದಾರಗೊಳಿಸಿರುವ ವಿದೇ ಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮೊದಲ ಬಾರಿಯ ಸಾಮಾನ್ಯ ವರ್ಗದ ಪಾಸ್‌ಪೋರ್ಟ್ ಅರ್ಜಿದಾರರಿಗೆ ನೀಡಿಕೆ ಪ್ರಕ್ರಿಯೆಯಲ್ಲಿ ಪೊಲೀಸ್ ಪರಿಶೀಲನೆಯನ್ನು ಇಲ್ಲವಾಗಿಸುವ ಸರಕಾರದ ನಿರ್ಧಾರವನ್ನು ಘೋಷಿಸಿದ್ದಾರೆ.

ಅರ್ಜಿದಾರರು, ಸರಕಾರ ನೀಡಿರುವ ಇತರ ಗುರುತು ಪತ್ರಗಳ ಸಹಾಯದಿಂದ ತ್ವರಿತವಾಗಿ ಪಾಸ್‌ಪೋರ್ಟ್ ಪಡೆಯಬಹುದು. ಹೊಸ ವ್ಯವಸ್ಥೆಯು, ಪೊಲೀಸ್ ಪರಿಶೀಲನೆಯನ್ನು ಮುಂದೆಂದಾದರೂ ಮಾಡುವಂತೆ, ಸಾಮಾನ್ಯ ಪಾಸ್‌ಪೋರ್ಟ್‌ಗಳ ನೀಡಿಕೆಗೆ ಆದ್ಯತೆ ನೀಡುತ್ತದೆ. ಯಾವುದೇ ಕ್ರಿಮಿನಲ್ ಪ್ರಕರಣಗಳು ತಮ್ಮ ಮೇಲಿಲ್ಲ ಎಂಬ ಅಫಿದಾವಿತ್‌ನೊಂದಿಗೆ ಆಧಾರ್, ಮತದಾರರ ಗುರುತಿನ ಚೀಟಿ ಹಾಗೂ ಪಾನ್‌ಕಾರ್ಡ್‌ಗಳ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಿದಲ್ಲಿ ತಾವು ಪಾಸ್‌ಪೋರ್ಟ್ ನೀಡುತ್ತೇವೆಂದು ಸುಷ್ಮಾ ಟ್ವೀಟಿಸಿದ್ದಾರೆ.

ಆಧಾರ್, ಎಪಿಕ್, ಪಾನ್‌ಕಾರ್ಡ್ ಹಾಗೂ ನಮೂನೆ-1 ಮಾದರಿಯಲ್ಲಿ ಅಫಿದಾವಿತ್‌ನೊಂದಿಗೆ ಸಲ್ಲಿಸಲಾದ ಎಲ್ಲ ಮೊದಲ ಬಾರಿಯ ಅರ್ಜಿದಾರರ ಸಾಮಾನ್ಯ ಪಾಸ್‌ಪೋರ್ಟ್ ಅರ್ಜಿಗಳನ್ನು ಮತ್ತೆ ಪೊಲೀಸ್ ಪರಿಶೀಲನೆ ನಡೆಸುವ ಆಧಾರದಲ್ಲಿ ಸಂಸ್ಕರಿಸಲಾಗುವುದು. ಆದರೆ, ಆಧಾರ್ ಸಂಖ್ಯೆಯ ಆನ್‌ಲೈನ್ ಸ್ಥಿರೀಕರಣ ಯಶಸ್ವಿಯಾಗಿರಬೇಕು ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.

ಪಾಸ್‌ಪೋರ್ಟ್ ಅರ್ಜಿ ಮಾದರಿಯ ನಮೂನೆ-1, ಅರ್ಜಿದಾರನ ‘ಕ್ರಿಮಿನಲ್ ದಾಖಲೆಯಿಲ್ಲ’ ಎಂದು ಘೋಷಿಸುವ ಅಫಿದಾವಿತ್‌ನ ಮಾದರಿಯನ್ನು ಹೊಂದಿರುತ್ತದೆ.

ಅರ್ಜಿದಾರನು ಪಾಸ್‌ಪೋರ್ಟ್ ಪಡೆದ ಮೇಲೆ ನಡೆಸಬಹುದಾದ ಪೊಲೀಸ್ ಪರಿಶೀಲನೆ ಪ್ರಕ್ರಿಯೆಯು, ಪೊಲೀಸ್ ಪರಿಶೀಲನೆ ವರದಿಯ ತ್ವರಿತ ಸಲ್ಲಿಕೆಗಾಗಿ ‘ಎಂ ಪಾಸ್‌ಪೋರ್ಟ್ ಪೊಲೀಸ್ ಆ್ಯಪ್’ನ ಚಾಲನೆಯೊಂದಿಗೆ ಸರಳಗೊಳಿಸಲಾಗಿದೆ.

 ಈ ಆ್ಯಪ್ ಕ್ಷೇತ್ರ ಮಟ್ಟದ ಪರಿಶೀಲನಾಧಿಕಾರಿಗೆ ಪಿವಿ ವರದಿಯನ್ನು ವ್ಯವಸ್ಥೆಗೆ ಸಾಂಖಿಕವಾಗಿ ನೇರ ವರ್ಗಾಯಿಸಲು ಅನುಕೂಲ ಕಲ್ಪಿಸುತ್ತದೆ. ಈ ಆ್ಯಪ್‌ನ ಚಾಲನೆಯಿಂದ, ವೈಯಕ್ತಿಕ ವಿವರ ಫಾರ್ಮ್ ಹಾಗೂ ಪ್ರಶ್ನಾವಳಿಗಳನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆಯುವ ಅಗತ್ಯವಿರುವುದಿಲ್ಲ. ಇದರಿಂದ ಆರಂಭದಿಂದ ಕೊನೆಯವರೆಗೆ ಪಿವಿ ಪ್ರಕ್ರಿಯೆ ಕಾಗದ ರಹಿತ ಸಾಂಖಿಕ ಹರಿವಿನ ಮೂಲಕವೇ ನಡೆಯುತ್ತದೆ. ಹೊಸ ಆ್ಯಪ್ ಪೊಲೀಸ್ ಪರಿಶೀಲನೆ ಪ್ರಕ್ರಿಯೆಯನ್ನು 21 ದಿನಗಳಿಗೆ ಇಳಿಸುತ್ತದೆಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X