Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿಗೆ ಕ್ರೈಸ್ತರ ಕೊಡುಗೆ

ಕರಾವಳಿಗೆ ಕ್ರೈಸ್ತರ ಕೊಡುಗೆ

ಡಾ. ಪುರುಷೋತ್ತಮ ಬಿಳಿಮಲೆಡಾ. ಪುರುಷೋತ್ತಮ ಬಿಳಿಮಲೆ28 Jan 2016 8:25 PM IST
share

1799 ರಲ್ಲಿ ಟಿಪ್ಪೂ ಸುಲ್ತಾನನು ಮಡಿದ ಆನಂತರ ಕರಾವಳಿಗೆ ಆಗಮಿಸಿದ ಕ್ರೈಸ್ತ ಮಿಶನರಿಗಳು ಕರಾವಳಿಯ ದಿಶೆಯನ್ನೇ ಬದಲಿಸಿದರು. ಅವರ ಆರಂಭಿಕ ಕೆಲಸಗಳು ಮತಾಂತರದ ಪರವಾಗಿದ್ದರೂ ಅವರ ಒಟ್ಟು ಚಟುವಟಿಕೆಗಳು ಕರಾವಳಿಯನ್ನು ಇಡೀ ದೇಶದ ಮುಂದುವರಿದ ಪ್ರದೇಶಗಳಲ್ಲಿ ಒಂದಾಗಿ ಪರಿವರ್ತಿಸಿದ್ದಲ್ಲದೆ ಅದಕ್ಕೆ ಅಂತಾರಾಷ್ಟ್ರೀಯ ಮಹತ್ವವನ್ನೂತಂದುಕೊಟ್ಟಿತು.

ಅವರು ಕನ್ನಡದ ಮೊದಲ ಪತ್ರಿಕೆ ಎಂದು ಖ್ಯಾತಿ ಪಡೆದ ‘ಮಂಗಳೂರು ಸಮಾಚಾರ’ ಪತ್ರಿಕೆಯನ್ನು ಆರಂಭಿಸಿ ಮೊದಲ ಬಾರಿಗೆ ಜ್ಞಾನವು ಎಲ್ಲರಿಗೂ ತಲುಪುವಂತೆ ಮಾಡಿದರು. ನಶಿಸಿ ಹೋಗುತ್ತಿದ್ದ ಅನೇಕ ಹಸ್ತಪ್ರತಿಗಳನ್ನು ಸಂಗ್ರಹಿಸಿ, ರಕ್ಷಿಸಿದ್ದಲ್ಲದೆ, ಅನೇಕವನ್ನು ಪ್ರಕಟಿಸಿ ಜನರಿಗೆ ತಲುಪಿಸಿದರು. ತುಳು ಪಾಡ್ದನಗಳ ಸಂಗ್ರಹ, ಕನ್ನಡಕ್ಕೊಂದು ನಿಘಂಟು..ಇತ್ಯಾದಿಗಳೆಲ್ಲ ಕ್ರೈಸ್ತ ವಿದ್ವಾಂಸರ ಕೆಲಸಗಳು. ರೈಲು ಮಾರ್ಗ ಮತ್ತು ರಸ್ತೆಗಳನ್ನು ನಿರ್ಮಿಸಿ ಕರಾವಳಿಯಾದ್ಯಂತ ಜನರು ಸುಲಭವಾಗಿ ಓಡಾಡುವಂತೆ ಮಾಡಿದರು. ಹಂಚಿನ ಕಾರ್ಖಾನೆಯೇ ಮೊದಲಾದ ಅನೇಕ ಕೈಗಾರಿಕೆಗಳನ್ನು ಸ್ಥಾಪಿಸಿ, ಜನರಿಗೆ ಕೆಲಸ ಕೊಡಿಸಿ, ಸಾಮಾನ್ಯ ಜನರ ಬದುಕನ್ನು ಸುಧಾರಿಸಿದರು.

ಎಲ್ಲದಕ್ಕಿಂತ ಮಿಗಿಲಾಗಿ ಕೆಲವೇ ಕೆಲವು ಜನರಿಗೆ ಸೀಮಿತವಾಗಿದ್ದ ವಿದ್ಯೆಯನ್ನು, ಅಲ್ಲಲ್ಲಿ ಶಾಲೆಗಳನ್ನು ತೆರೆದು ಎಲ್ಲರಿಗೂ ಹಂಚಿದರು. ಸಮಾಜದ ಎಲ್ಲ ವರ್ಗದ ಜನರಿಗೆ ವಿದ್ಯೆ ದೊರಕಬೇಕಾದರೆ ಕರಾವಳಿಯ ಜನರು ಕ್ರೈಸ್ತರು ಬರುವಲ್ಲಿವರೆಗೆ ಕಾಯಬೇಕಾಯಿತು. ಅವರು ಆರಂಭಿಸಿದ ಶಾಲೆಗಳಲ್ಲಿ ಮೊದಲ ಬಾರಿಗೆ ಮಹಿಳೆಯರು ಮತ್ತು ದಲಿತರು ಓದು ಕಲಿತರು ಎಂಬುದು ಸಣ್ಣ ಸಂಗತಿಯೇನಲ್ಲ. ಮಹಿಳೆಯರು ಮೇಲ್ವಸ್ತ್ರತೊಡಬಾರದೆಂಬ ನಿಷೇಧವಿದ್ದ ಕಡೆ ಅದನ್ನು ನಿಲ್ಲಿಸಿ, ಮಹಿಳೆಯರ ಮಾನ ಕಾಪಾಡುವ ಕೆಲಸವನ್ನೂ ಅವರು ಮಾಡಿದರು. ಜೊತೆಗೆ ನಮ್ಮಲ್ಲಿ ಪಾರಂಪರಿಕವಾಗಿ ದೊರೆಯುತ್ತಿದ್ದ ವಿದ್ಯೆಯೂ ಬಹುಮಟ್ಟಿಗೆ ಪರಾ ವಿದ್ಯೆಯಾಗಿದ್ದು ಲೌಕಿದ ಬಗೆಗಣ ನಮ್ಮ ತಿಳವಳಿಕೆಯನ್ನು ಹೆಚ್ಚಿಸುತ್ತಿರಲಿಲ್ಲ. ಕ್ರೈಸ್ತ ಮಿಶನರಿಗಳು ಚಾಲ್ತಿಗೆ ತಂದ ಅಪರಾ ವಿದ್ಯೆಯು ವಿಜ್ಞಾನ, ಸಮಾಜ ಶಾಸ್ತ್ರ, ಗಣಿತ ಮೊದಲಾದ ವಿಷಯಗಳನ್ನು ಒಳಗೊಂಡು ಕರಾವಳಿಯ ಪ್ರಗತಿಗೆ ನಾಂದಿ ಹಾಡಿತು.

ಮಿಶನರಿ ವೈದ್ಯರುಗಳು ಕರಾವಳಿಗೆ ಸಲ್ಲಿಸಿದ ಸೇವೆಯನ್ನು ನಾವು ಮರೆಯುವಂತಿಲ್ಲ. ಘೋರ ಅಸ್ಪೃಶ್ಯತೆಯನ್ನುಆಚರಿಸುತ್ತಿದ್ದ ಸಮಾಜದ ನಡುವೆ ನಿಂತು ದಲಿತರನ್ನು ಮುಟ್ಟಿ ಶುಶ್ರೂಷೆ ಮಾಡಿದ ಅಸಾಮಾನ್ಯ ಕೆಲಸ ಮಾಡಿದವರು ಅವರು. ಬಹುಶ: ಕ್ರೈಸ್ತರು ಬಾರದೇ ಹೋಗಿದ್ದರೆ ಇಂದಿನ ಕರಾವಳಿ ಈಗಣಿಗಿಂತ ಸುಮಾರು 200 ವರ್ಷ ಹಿಂದೆ ಇರುತ್ತಿತ್ತು.ಇದನ್ನುಅರ್ಥ ಮಾಡಿಕೊಳ್ಳದ ಜನರು ಕರಾವಳಿಯ ಸಮಾಜವನ್ನು ಮತ್ತೆ 300 ವರ್ಷ ಹಿಂದಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದಾರೆ.

ಬನ್ನಿ, ಜನವರಿ 30 ರಂದು ಮಂಗಳೂರಿನಲ್ಲಿ ನಡೆಯಲಿರುವ ಸಹಬಾಳ್ವೆ ಸಾಗರದಲ್ಲಿ ಕರಾವಳಿಯನ್ನು ಪ್ರಗತಿಗಾಮಿಯಾಗಿಸಿದ ಜನರನ್ನುಗೌರವಿಸೋಣ.

share
ಡಾ. ಪುರುಷೋತ್ತಮ ಬಿಳಿಮಲೆ
ಡಾ. ಪುರುಷೋತ್ತಮ ಬಿಳಿಮಲೆ
Next Story
X