Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪತ್ರಿಕಾ ವ್ಯವಸ್ಥೆ ಹದೆಗೆಟ್ಟಿದೆ :...

ಪತ್ರಿಕಾ ವ್ಯವಸ್ಥೆ ಹದೆಗೆಟ್ಟಿದೆ : ಗಣೇಶ್ ಕಾಮತ್ ಕಳವಳ

ಪ್ರಕಾಶ್ ಡಿ.ರಾಂಪೂರ್ಪ್ರಕಾಶ್ ಡಿ.ರಾಂಪೂರ್29 Jan 2016 2:46 PM IST
share
ಪತ್ರಿಕಾ ವ್ಯವಸ್ಥೆ ಹದೆಗೆಟ್ಟಿದೆ : ಗಣೇಶ್ ಕಾಮತ್ ಕಳವಳ

ಮೂಡಬಿದರೆ: ಇಂದು ಪತ್ರಿಕಾ ವ್ಯವಸ್ಥೆ ಅದಗೆಟ್ಟಿದೆ. ಪತ್ರಿಕೋದ್ಯಮ ವ್ಯಾಪಾರೋದ್ಯಮವಾಗಿದೆ. ಪ್ರಸ್ತುತ ಸುದ್ದಿಗೆ ಮಹತ್ವವಿಲ್ಲ. ಯಾವುದೇ ಪತ್ರಿಕೆಗಳು ಪತ್ರಕರ್ತರಿಗೆ ಮುಕ್ತವಾದ ಸ್ವಾತಂತ್ರ್ಯ ಕೊಟ್ಟಿಲ್ಲ. ಅವರಿಗೆ ವೇತನವು ತುಂಬಾ ಕಡಿಮೆಯಿದೆ. ಪತ್ರಕರ್ತರೇ ಸುದ್ದಿಯ ಜೊತೆಗೆ ಜಾಹಿರಾತು ನೀಡುವ ಪರಸ್ಥಿತಿ ಉಂಟಾಗಿದೆ ಎಂದು ಮೂಡಬಿದರೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಕಾಮತ್ ಕಳವಳ ವ್ಯಕ್ತಪಡಿಸಿದರು.


  ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ನಡೆದ ಸಮೂಹ ಸಂವಹನ ಸ್ನಾತ್ತಕೋತ್ತರ ಪತ್ರಿಕೋದ್ಯಮ ವಿಭಾಗ ಏರ್ಪಡಿಸಿದ್ದ ಅಭಿವ್ಯಕ್ತಿ ಮಾಧ್ಯಮ ಕ್ಲಬ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು.

ಮಾಧ್ಯಮದವರು ಇಂದು ಸೇವೆ ಮಾಡುತ್ತಿಲ್ಲ ವ್ಯಾಪಾರ ಮಾಡುತ್ತಿದ್ದಾರೆ. ಅದರ ಹೊರತಾಗಿಯು ಪತ್ರಕರ್ತರ ಕೆಲಸ ಶ್ರೇಷ್ಟ ಕೆಲಸ. ಆದರೆ ತುಂಬಾ ಒತ್ತಡದ ಮದ್ಯೆ ಕಾರ್ಯನಿರ್ವಹಿಸಬೇಕಾಗುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಪತ್ರಕರ್ತನಾದ್ದಾಗಿರುತ್ತದೆ. ಈ ನಿಟ್ಟಿನಲ್ಲಿ ಜನರ ಧ್ವನಿಯಾಗಿ ಪತ್ರಕರ್ತರು ನಿಲ್ಲಬೇಕು. ಪತ್ರಕರ್ತರು ಸಮಾಜಕ್ಕೆ ಏನು ಕೊಡಬೇಕು ಎನ್ನುವ ತುಡಿತ ಇರಬೇಕು. ಬರೆಯುವುದಕ್ಕಾಗಿ ಬದುಕಿದರೆ ಅದು ಸೇವೆ ಆಗುತ್ತದೆ ಎಂದು ಹೇಳಿದರು.
  
 ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತಾನಾಡಿದ ಕಾಲೇಜಿನ ಪ್ರಿನ್ಸಿಪಾಲರಾದ ಕುರಿಯಾನ್, ಪ್ರಪಂಚದಲ್ಲಿ ಪ್ರತಿಯೊಂದು ಜೀವಿಯು ಕಡೆಗೆ ಬಯಸುವುದು ಅಭಿವ್ಯಕ್ತಿ. ಪ್ರತಿಯೊಂದು ಜೀವಿಗೂ ಭಿನ್ನ ಭಿನ್ನವಾದ ಸಂಪೂರ್ಣ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅಭಿವ್ಯಕ್ತಿಯನ್ನು ನಂಬುವ ಜನರು ಸಮಾಜದ ಸಮುದಾಯದ ಅಡಿಯಲ್ಲಿದ್ದಾರೆ. ಇಂತಹ ಅರ್ಥಪೂರ್ಣ ಕಾರ್ಯಕ್ರಮ ಮತ್ತೊಂದು ಅಭಿವ್ಯಕ್ತಿಗೆ ಸಾಧ್ಯತೆ ಆಗಲಿ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಗ್ರಾಮೀಣ ಪತ್ರಿಕೋದ್ಯಮದ ಬಗ್ಗೆ ಸಂವಾದ ನಡೆಯಿತು. ಇಲ್ಲಿ ಗ್ರಾಮೀಣ ಪತ್ರಿಕೆಗಳ ಮಹತ್ವ, ಹಾಗೂ ಗ್ರಾಮೀಣ ವರದಿಗಾರಿಕೆಯ ಬಗ್ಗೆ ಮೂಡಬಿದರೆಯ ಕಾರ್ಯನಿರತ ಪತ್ರಕರ್ತರಿಂದ ರಸವತ್ತಾದ ವಿಚಾರಧಾರೆಗಳು ಹೊರಹೊಮ್ಮಿದವು. ಈ ಸಂವಾದ ಕಾರ್ಯಕ್ರಮದಲ್ಲಿ ಎಕ್ಸ್‌ಲೆಂಟ್ ಕಾಲೇಜಿನ ಉಪನ್ಯಾಸಕಿ ರಶ್ಮೀತಾ ಯುವರಾಜ್ ಜೈನ್, ಪ್ರಭ ಆಸ್ಪತ್ರೆಯ ವೈದ್ಯ ಕೃಷ್ಣಮೋಹನ್ ಪ್ರಭು, ಆಳ್ವಾಸ್‌ನ ಪಿಯುಸಿ ಕನ್ನಡ ಅದ್ಯಾಪಕ ವೇಣುಗೋಪಾಲಶೆಟ್ಟಿ, ಬಯಲೋಜಿ ವಿಭಾಗದ ರುಚಿಕಾ ಪಾಲ್ಗೊಂಡಿದ್ದರು.


 ಈ ಸಂದರ್ಭದಲ್ಲಿ ವೇದಿಕೆಯ ಮೇಲೆ ಮೂಡಬಿದರೆಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ್ ಕಾಮತ್ ಹಾಗೂ ಪತ್ರಕರ್ತರ ಸಂಘದ ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಸಮೂಹ ಸಂವಹನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥೆ ಮೌಲ್ಯ ಜೀವನ್‌ರಾಮ್ ನಿರೂಪಿಸಿದರೆ, ಪತ್ರಿಕೋದ್ಯ ವಿಭಾಗದ ಉಪನ್ಯಾಸಕ ಶ್ರೀನಿವಾಸ್ ಪೇಜತ್ತಾಯ್ ವಂದಿಸಿದರು.

share
ಪ್ರಕಾಶ್ ಡಿ.ರಾಂಪೂರ್
ಪ್ರಕಾಶ್ ಡಿ.ರಾಂಪೂರ್
Next Story
X