Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸಹಬಾಳ್ವೆ ಸಾಗರ: ರಾಷ್ಟ್ರೀಯ ಸಮಾವೇಶ

ಸಹಬಾಳ್ವೆ ಸಾಗರ: ರಾಷ್ಟ್ರೀಯ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ29 Jan 2016 3:17 PM IST
share

ಕ ಕೋ ಸೌ ವೇ ನೇತೃತ್ವದಲ್ಲಿ ವಿವಿಧ ಧರ್ಮ, ಜಾತಿ, ಸಿದ್ಧಾಂತ, ಸಂಸ್ಕೃತಿ, ಭಾಷೆಗಳು ಸಂಗಮಿಸುವ ರಾಷ್ಟ್ರೀಯ ಸಮಾವೇಶ ಸಹಬಾಳ್ವೆ ಸಾಗರದ ತಯಾರಿಗಳು ನಡೆಯುತ್ತಿವೆ.

ನಾಡಿನ ಎಂಟು ದಿಕ್ಕುಗಳಿಂದಲೂ ಅರಬಿ ಕಡಲ ತಡಿಗೆ ಬಂದು ಸೇರಲಿರುವ 'ಸಹಬಾಳ್ವೆಯ ನದಿ ಜಾಥಾಗಳು, ಯಕ್ಷಗಾನ,  ನಾಟಕ, ಸೂಫಿ-ವಚನ ಗಾಯನ, ಹೋರಾಟದ ಹಾಡುಗಳು, ತುಳು, ಬ್ಯಾರಿ, ಕೊಂಕಣಿ ಜನಪದ ನೃತ್ಯ ಕಲೆಗಳು ಅನಾವರಣಗೊಳ್ಳುತ್ತಿವೆ.

 ಲಕ್ಷ್ಮಣ್ ಮರಡಿತೋಟ ಅವರ ನೇತೃತ್ವದಲ್ಲಿ ಕೂಡಲ ಸಂಗಮದಿಂದ 'ನೇತ್ರಾವತಿ, ಮಲಪ್ರಭಾ ಜಾಥಾ ಹೊರಡಲಿದೆ. ಹಾಗೂ ಅನೀಷ್ ಪಾಷ ಮತ್ತು ಸಿಂಚನ ಮೋಹನ್ ಅವರ ನೇತೃತ್ವದಲ್ಲಿ ಶಿಶುನಾಳದಲ್ಲಿ ಶರಾವತಿ ಜಾಥ ರಂಜಾನ್ ದರ್ಗ ಅವರಿಂದ ಉದ್ಘಾಟನೆಗೊಂಡು ಹೊರಡಲಿಕ್ಕಿದೆ.

ಆಂಕೋಲದಿಂದ ರಮೇಶ್ ಅವರ ನೇತೃತ್ವದಲ್ಲಿ ಸೌಪರ್ಣಿಕಾ ಮತ್ತು ಶಾಲ್ಮಲಾ ಜಾಥ ಹೊರಡಲು ಸಿದ್ದವಾಗುತ್ತಿವೆ.
ಎನ್ ವೆಂಕಟೇಶ್ ಮತ್ತು ಸಿ.ಜಿ ಗಂಗಪ್ಪ ಅವರ ನೇತೃತ್ವದಲ್ಲಿ ಕುಮಾರಧಾರ ಮತ್ತು ಫಲ್ಗುಣಿ ಜಾಥ  ಬಂಗಾರಪೇಟೆಯಲ್ಲಿ ನಾಲ್ಕು ಪತ್ರಿಕಾ ಗೋಷ್ಠಿಗಳನ್ನು ಮುಗಿಸಿ, ಚಿಕ್ಕಬಳ್ಳಾಪುರದಿಂದ ಹೊರಟು ನಮ್ಮ ಸಹಬಾಳ್ವೆಯ ಸಾಗರ ಸೇರಲಿವೆ.

ಸೀತಾ-ಭದ್ರಾ, ಶಾಂಭವೀ-ಕಾವೇರಿ, ಕಾಳೀ ಮತ್ತು ಕೃಷ್ಣ ಜಾಥಾ ಎಲ್ ಕೇಶವ್ ಮೂರ್ತಿ, ಗೌಸ್ ಮೋಯಿದ್ದೀನ್, ಮಲ್ಲಯ್ಯ ಕಮತಗಿ ಅವರ ನೇತೃತ್ವದಲ್ಲಿ ಶ್ರೀರಂಗಪಟ್ಟಣ ಮತ್ತು ಬಾಬಾಬುಡನಗಿರಿ ಹಾಗೂ ತಿಂಥಣಿ ಮೌನೇಶ್ವರ ಉದ್ಘಾಟನೆಗೊಂಡು ಹೊರಡಲು ತಯಾರಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X