Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಧ್ಯ ಪ್ರಾಚ್ಯದಲ್ಲಿ ಹಸಿವೆಯೇ...

ಮಧ್ಯ ಪ್ರಾಚ್ಯದಲ್ಲಿ ಹಸಿವೆಯೇ ಯುದ್ಧಾಸ್ತ್ರ!

ವಾರ್ತಾಭಾರತಿವಾರ್ತಾಭಾರತಿ29 Jan 2016 11:19 PM IST
share
ಮಧ್ಯ ಪ್ರಾಚ್ಯದಲ್ಲಿ ಹಸಿವೆಯೇ ಯುದ್ಧಾಸ್ತ್ರ!

ಬೆರೂತ್, ಜ. 29: ಯುದ್ಧ ಮತ್ತು ಸಂಘರ್ಷದಿಂದ ಜರ್ಝರಿತಗೊಂಡಿರುವ ಮಧ್ಯ ಪ್ರಾಚ್ಯದಲ್ಲಿ ಹೋರಾಟ ನಿರತರು ಆಹಾರವನ್ನು ಯುದ್ಧಾಸ್ತ್ರವನ್ನಾಗಿ ಬಳಸತೊಡಗಿದ್ದಾರೆ.
ಸಿರಿಯ, ಯಮನ್ ಮತ್ತು ಇರಾಕ್‌ನಂಥ ದೇಶಗಳ ಲಕ್ಷಾಂತರ ಜನರು ಹಸಿವಿನಿಂದ ಬಳಲುತ್ತಿದ್ದು, ಬದುಕುಳಿಯಲು ಸಾಹಸ ಪಡುತ್ತಿದ್ದಾರೆ. ಬಾಹ್ಯ ಜಗತ್ತಿನಿಂದ ಅವರಿಗೆ ಯಾವುದೇ ನೆರವು ಬರುತ್ತಿಲ್ಲ.

ಅಸಂಖ್ಯಾತ ಸಂಖ್ಯೆಯ ಮಕ್ಕಳು ತೀರಾ ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ತಮ್ಮ ಮಕ್ಕಳಿಗೆ ನೀರು, ಔಷಧ, ಇಂಧನ ಮುಂತಾದ ಮೂಲ ಆವಶ್ಯಕತೆಗಳನ್ನು ಪೂರೈಸಲು ಹೆತ್ತವರು ಇತರರ ಬಳಿ ಕೈಚಾಚಬೇಕಾಗಿದೆ ಅಥವಾ ತಮ್ಮಲ್ಲಿರುವ ವಸ್ತುಗಳನ್ನು ಮಾರಾಟ ಮಾಡಬೇಕಾಗಿದೆ.
ಈವರೆಗಿನ ಅತ್ಯಂತ ಬರ್ಬರ ಮಾನವ ನಿರ್ಮಿತ ವಿಪತ್ತು ಸಿರಿಯದಲ್ಲಿ ಸಂಭವಿಸಿದೆ. ಅಲ್ಲಿ ನಡೆದ ಸುದೀರ್ಘ ಐದು ವರ್ಷಗಳ ಭೀಕರ ಅಂತರ್ಯುದ್ಧದಲ್ಲಿ ಈವರೆಗೆ ಸುಮಾರು ಎರಡೂವರೆ ಲಕ್ಷ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಹಾಗೂ ಅರ್ಧದಷ್ಟು ಜನರು ನಿರ್ವಸಿತರಾಗಿದ್ದಾರೆ.

ಸಂಘರ್ಷದಲ್ಲಿ ನಿರತವಾಗಿರುವ ಎಲ್ಲ ಬಣಗಳು ಎದುರು ಬಣವನ್ನು ಮಣಿಸುವುದಕ್ಕಾಗಿ ದಿಗ್ಬಂಧನೆ ತಂತ್ರವನ್ನು ಬಳಸುತ್ತಿವೆ. ಈ ತಂತ್ರಗಾರಿಕೆ ಯಶಸ್ವಿಯೂ ಆಗಿದೆ. ರಾಜಧಾನಿ ಡಮಾಸ್ಕಸ್‌ನ ಸುತ್ತಲಿನ ಬಂಡುಕೋರರ ನಿಯಂತ್ರಣದಲ್ಲಿರುವ ಪ್ರದೇಶಗಳನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಬಂಡುಕೋರರನ್ನು ಮಣಿಸಲು ಸರಕಾರಿ ಪಡೆಗಳು ಈ ತಂತ್ರವನ್ನು ಬಳಸುತ್ತಿವೆ.
ರಶ್ಯ ನಡೆಸಿದ ವಾಯು ದಾಳಿಗಳು ಹಾಗೂ ಚಳಿಯಿಂದ ಅಕ್ಟೋಬರ್ ಬಳಿಕ ಸಿರಿಯದಲ್ಲಿ ಬೃಹತ್ ಮಾನವೀಯ ಬಿಕ್ಕಟ್ಟು ತಲೆದೋರಿದೆ. ಇದರಿಂದಾಗಿ ಕೆಲವು ಪ್ರದೇಶಗಳಲ್ಲಿ ಜನರು ಹಸಿವೆಯಿಂದ ಮೃತಪಟ್ಟಿದ್ದಾರೆ.

ಹೃದಯ ಕಲಕುವ ಪರಿಸ್ಥಿತಿ: ಮೂನ್
ಇತ್ತೀಚೆಗೆ ಮುತ್ತಿಗೆಗೊಳಗಾದ ಸಿರಿಯ ಪಟ್ಟಣವೊಂದನ್ನು ಪ್ರವೇಶಿಸಿದ ಮಾನವೀಯ ಪರಿಹಾರ ತಂಡಗಳು, ಹೃದಯ ಕಲಕುವ ಅತ್ಯಂತ ದಯನೀಯ ಪರಿಸ್ಥಿತಿಗಳನ್ನು ಕಂಡಿವೆ ಎಂದು ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಬಾನ್ ಕಿ ಮೂನ್ ಹೇಳಿದ್ದಾರೆ.
ಅಧ್ಯಕ್ಷ ಬಶರ್ ಅಸ್ಸಾದ್ ಸರಕಾರ ಮತ್ತು ಅವರನ್ನು ಕಿತ್ತೊಗೆಯಲು ಹೋರಾಡುತ್ತಿರುವ ಬಂಡುಕೋರರು ಹಸಿವೆಯನ್ನು ತಮ್ಮ ಅಸ್ತ್ರವನ್ನಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿರುವ ಅವರು, ಇದು ಯುದ್ಧಾಪರಾಧ ಎಂಬುದಾಗಿ ಬಣ್ಣಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X