Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಟ್ವೆಂಟಿ-20 ವಿಶ್ವಕಪ್: ಅಂಪೈರ್‌ಗಳಿಗೆ...

ಟ್ವೆಂಟಿ-20 ವಿಶ್ವಕಪ್: ಅಂಪೈರ್‌ಗಳಿಗೆ ವಿಶೇಷ ವಿನ್ಯಾಸದ ಹೆಲ್ಮೆಟ್

ವಾರ್ತಾಭಾರತಿವಾರ್ತಾಭಾರತಿ29 Jan 2016 11:36 PM IST
share
ಟ್ವೆಂಟಿ-20 ವಿಶ್ವಕಪ್: ಅಂಪೈರ್‌ಗಳಿಗೆ ವಿಶೇಷ ವಿನ್ಯಾಸದ ಹೆಲ್ಮೆಟ್

ದುಬೈ, ಜ.29: ಅಂಪೈರ್‌ಗಳ ಸುರಕ್ಷತೆಯ ಬಗ್ಗೆ ಹೆಚ್ಚು ಚಿಂತಿತವಾಗಿರುವ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಭಾರತದಲ್ಲಿ ಮಾ.8 ರಂದು ಆರಂಭವಾಗಲಿರುವ ಟ್ವೆಂಟಿ-20 ವಿಶ್ವಕಪ್‌ನ ವೇಳೆ ಎಲ್ಲ ಅಂಪೈರ್‌ಗಳಿಗೂ ವಿಶೇಷವಾಗಿ ವಿನ್ಯಾಸಗೊಳಿಸಲಾಗಿರುವ ಹೆಲ್ಮೆಟ್‌ಗಳನ್ನು ಒದಗಿಸಲು ನಿರ್ಧರಿಸಿದೆ.

ಕಳೆದ ಎರಡು ತಿಂಗಳಲ್ಲಿ ಇಬ್ಬರು ಅಂಪೈರ್‌ಗಳು ಚೆಂಡಿನ ಪೆಟ್ಟು ತಿಂದು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದರು. ಬ್ಯಾಟ್ಸ್‌ಮನ್‌ಗಳ ದೊಡ್ಡ ಹೊಡೆತಗಳಿಂದ ಅಂಪೈರ್‌ಗಳನ್ನು ಬಚಾವ್ ಮಾಡಲು ಐಸಿಸಿ ಈ ಉಪ ಕ್ರಮಕ್ಕೆ ಮುಂದಾಗಿದೆ. 2015ರ ಡಿಸೆಂಬರ್‌ನಲ್ಲಿ ಭಾರತದಲ್ಲಿ ನಡೆದಿದ್ದ ರಣಜಿ ಟ್ರೋಫಿಯ ವೇಳೆ ಆಸ್ಟ್ರೇಲಿಯದ ಅಂಪೈರ್ ಜಾನ್ ವಾರ್ಡ್ ತಲೆಗೆ ಚೆಂಡು ತಾಗಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದರು.

ಜ.20 ರಂದು ಭಾರತ ಹಾಗೂ ಆಸ್ಟ್ರೇಲಿಯ ನಡುವೆ ಕ್ಯಾನ್ಬೆರಾದಲ್ಲಿ ನಡೆದ ಏಕದಿನ ಪಂದ್ಯದ ವೇಳೆ ಇಂಗ್ಲೆಂಡ್ ಅಂಪೈರ್ ರಿಚರ್ಡ್ ಕೆಟೆಲ್‌ಬರಫ್‌ಗೆ ಚೆಂಡು ಬಲವಾಗಿ ತಾಗಿತ್ತು. ಸುರಕ್ಷತೆಯ ದೃಷ್ಟಿಯಿಂದ ಆಸ್ಟ್ರೇಲಿಯದ ಅಂಪೈರ್ ಗೆರಾರ್ಡ್ ಅಬೂದ್ ಅವರು ಇತ್ತೀಚೆಗೆ ಬಿಗ್‌ಬ್ಯಾಶ್ ಲೀಗ್‌ನಲ್ಲಿ ಹೆಲ್ಮೆಟ್ ಧರಿಸಿ ಮೈದಾನಕ್ಕೆ ಇಳಿದಿದ್ದರು. ಆಸ್ಟ್ರೇಲಿಯದ ವಾರ್ಡ್ ಕೂಡ ಇತ್ತೀಚೆಗೆ ಭಾರತ-ಆಸ್ಟ್ರೇಲಿಯ ನಡುವಿನ ಏಕದಿನ ಪಂದ್ಯದ ವೇಳೆ ಹೆಲ್ಮೆಟ್ ಧರಿಸಿ ಕಾರ್ಯನಿರ್ವಹಿಸಿದ್ದರು.

‘‘ಕಳೆದ 2-3 ವರ್ಷಗಳಿಂದ ದಾಂಡಿಗರ ಫಿಟ್‌ನೆಸ್ ಹಾಗೂ ಶಕ್ತಿ ಗಣನೀಯವಾಗಿ ಹೆಚ್ಚಾಗಿದೆ. ಈಗಿನ ದಾಂಡಿಗರು ಹಿಂದಿಗಿಂತ ಹೆಚ್ಚು ಚೆನ್ನಾಗಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಆಟಗಾರರು ಹೆಚ್ಚು ತಾಕತ್ತಿನಿಂದ ಚೆಂಡನ್ನು ಬಾರಿಸುತ್ತಾರೆ. ಇತ್ತೀಚೆಗೆ ಟ್ವೆಂಟಿ-20 ಹಾಗೂ ಏಕದಿನ ಪಂದ್ಯಗಳಲ್ಲಿ ಅಂಪೈರ್‌ಗಳಿಗೆ ಚೆಂಡಿನ ಪೆಟ್ಟು ತಾಗಿತ್ತು. ಇದು ಅತ್ಯಂತ ಅಪಾಯಕಾರಿ’’ ಎಂದು ಇಂಗ್ಲೆಂಡ್ ಅಂಪೈರ್ ರಿಚರ್ಡ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X