Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರಪ್ರದೇಶ: ಕೇಸರಿ ಉಗ್ರರಿಂದ ವಿಕೃತ...

ಉತ್ತರಪ್ರದೇಶ: ಕೇಸರಿ ಉಗ್ರರಿಂದ ವಿಕೃತ ಕೃತ್ಯ

ವಾರ್ತಾಭಾರತಿವಾರ್ತಾಭಾರತಿ30 Jan 2016 8:43 AM IST
share
ಉತ್ತರಪ್ರದೇಶ: ಕೇಸರಿ ಉಗ್ರರಿಂದ ವಿಕೃತ ಕೃತ್ಯ

ಕಾನ್ಪುರ: ದಾದ್ರಿ ಘಟನೆಯ ಕರಾಳ ನೆನಪು ಮರೆಯುವ ಮುನ್ನವೇ ಕೇಸರಿ ಉಗ್ರರು ಮತ್ತೆ ಉತ್ತರ ಪ್ರದೇಶದಲ್ಲಿ ಮತ್ತೆ ವಿಕೃತ ಕೃತ್ಯ ಮೆರೆದಿದ್ದಾರೆ.

ಮೂರು ಮಂದಿ ಹಿಂದೂಗಳನ್ನು ಮತಾಂತರ ಮಾಡಿ, ಗೋಮಾಂಸ ತಿನ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ತಲೆ ಬೋಳಿಸಿ, ಚಪ್ಪಲಿ ಮಾಲೆ ಹಾಕಿ ಊರ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಒರಾಯ್ ಪಟ್ಟಣದಲ್ಲಿ ನಡೆದಿದೆ.


ಈ ಸಂಬಂಧ ಬಜರಂಗದಳ ಮುಖಂಡರ ವಿರುದ್ಧ ಸಂತ್ರಸ್ತ ಅವಧೇಶ್ ಸವಿತಾ ದೂರು ನೀಡಿದ್ದಾರೆ. ಇದುವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ಝಾನ್ಸಿ ವಲಯದ ಡಿಐಜಿ ಶರದ್ ಸಚನ್ ಹೇಳಿದ್ದಾರೆ.


"ಶುಕ್ರವಾರ ಮಧ್ಯಾಹ್ನ 200ಕ್ಕೂ ಹೆಚ್ಚು ಮಂದಿ ಬಜರಂಗದಳ ಕಾರ್ಯಕರ್ತರು ಜಲವೂನ್ ಜಿಲ್ಲೆಯ ರಂದಾರ್ ಎಂಬಲ್ಲಿನ ಅವಧೇಶ್ ನಿವಾಸದಿಂದ ಅವರನ್ನು ಎಳೆದು ತಂದು ಜಿಲ್ಲಾಕೇಂದ್ರವಾದ ಒರಾಯ್ ನಗರದಲ್ಲಿ ಮೆರವಣಿಗೆ ನಡೆಸಿದರು" ಎಂದು ಪೊಲೀಸ್ ಮೂಲಗಳು ಹೇಳಿವೆ.


"ಆತನ ತಲೆ, ಹುಬ್ಬು, ಮೀಸೆ ಬೋಳಿಸಿ, ಚಪ್ಪಲಿ ಹಾರ ಹಾಕಿ ನಗರದ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು" ಎಂದು ಮೂಲಗಳು ಹೇಳಿವೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಅವಧೇಶ್‌ಗೆ ರಕ್ಷಣೆ ನೀಡಲು ಮುಂದಾದಾಗ ಗುಂಪು, ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿತು. ತಕ್ಷಣ ಹಿರಿಯ ಅಧಿಕಾರಿಗಳು ಪಿಎಸಿ ಪಡೆ ಜತೆ ಆಗಮಿಸಿ, ಒರಾಯ್ ಕೊತ್ವಾಲಿ ಠಾಣೆಗೆ ಕರೆಯೊಯ್ದರು.


ಮಿರ್ಜಾಪುರ ಜಿಲ್ಲೆಯ ಕಚ್ವಾಹ ಗ್ರಾಮದಲ್ಲಿ ಮೂವರು ಹಿಂದೂಗಳನ್ನು ಆಮಿಷವೊಡ್ಡಿ ಸತ್ಸಂಗಕ್ಕೆ ಕರೆಯೊಯ್ದು ಅವರನ್ನು ಕ್ರೈಸ್ತಧರ್ಮಕ್ಕೆ ಮತಾಂತರಿಸಲಾಗಿದೆ ಎಂದು ಹಿಂದೂ ಸಂಘಟನೆಗಳು ಆಪಾದಿಸಿವೆ. ಬಲವಂತದ ಮತಾಂತರಕ್ಕೊಳಗಾಗಿದ್ದಾರೆ ಎನ್ನಲಾದ ಸಂಗಮ್ ಜತವ್ ಎಂಬವರನ್ನು ಬಜರಂಗದಳ ಸದಸ್ಯರು ಕರೆ ತಂದು ಸಾರ್ವಜನಿಕರಿಗೆ ಘಟನೆಯನ್ನು ವಿವರಿಸಿದ್ದಾರೆ ಎಂದು ಪೊಲೀಸ್ ಮೂಲಗಳು ಹೇಳಿವೆ.

ಉತ್ತರಪ್ರದೇಶ: ಕೇಸರಿ ಉಗ್ರರಿಂದ ವಿಕೃತ ಕೃತ್ಯ

ಕಾನ್ಪುರ: ದಾದ್ರಿ ಘಟನೆಯ ಕರಾಳ ನೆನಪು ಮರೆಯುವ ಮುನ್ನವೇ ಕೇಸರಿ ಉಗ್ರರು ಮತ್ತೆ ಉತ್ತರ ಪ್ರದೇಶದಲ್ಲಿ ಮತ್ತೆ ವಿಕೃತ ಕೃತ್ಯ ಮೆರೆದಿದ್ದಾರೆ.ಮೂರು ಮಂದಿ ಹಿಂದೂಗಳನ್ನು ಮತಾಂತರ ಮಾಡಿ, ಗೋಮಾಂಸ ತಿನ್ನಿಸಿದ ಆರೋಪದಲ್ಲಿ ವ್ಯಕ್ತಿಯೊಬ್ಬರ ತಲೆ ಬೋಳಿಸಿ, ಚಪ್ಪಲಿ ಮಾಲೆ ಹಾಕಿ ಊರ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಒರಾಯ್ ಪಟ್ಟಣದಲ್ಲಿ ನಡೆದಿದೆ.ಮುಂದೆ ಓದಿ http://www.varthabharati.in/article/raashtriya/4590

Posted by Vartha Bharati on Saturday, 30 January 2016
share
ವಾರ್ತಾಭಾರತಿ
ವಾರ್ತಾಭಾರತಿ
Next Story
X