Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದೂ ಮಹಾಸಭಾ ದಿಂದ ಗಾಂಧೀಜಿ ಹತ್ಯೆಗೆ...

ಹಿಂದೂ ಮಹಾಸಭಾ ದಿಂದ ಗಾಂಧೀಜಿ ಹತ್ಯೆಗೆ ಸಂಭ್ರಮಾಚರಣೆ , ಸಿಹಿ ವಿತರಣೆ, ಡ್ಯಾನ್ಸ್

ವಾರ್ತಾಭಾರತಿವಾರ್ತಾಭಾರತಿ30 Jan 2016 5:46 PM IST
share
ಹಿಂದೂ ಮಹಾಸಭಾ ದಿಂದ ಗಾಂಧೀಜಿ ಹತ್ಯೆಗೆ ಸಂಭ್ರಮಾಚರಣೆ , ಸಿಹಿ ವಿತರಣೆ, ಡ್ಯಾನ್ಸ್

ಮೀರತ್ , ಜ 30 : ಅಖಿಲ ಭಾರತೀಯ ಹಿಂದೂ ಮಹಾಸಭಾ ಸಂಸ್ಥೆ ಇಲ್ಲಿನ ತನ್ನ ಕಚೇರಿಯಲ್ಲಿ ಶನಿವಾರ ಮಹಾತ್ಮ ಗಾಂಧೀಜಿಯ ಹತ್ಯೆಯ ದಿನವನ್ನು ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದೆ. ಅಷ್ಟೇ ಅಲ್ಲದೆ , ಸಂಘಟನೆಯ ಕಾರ್ಯಕರ್ತರು  ಈ ಸಂದರ್ಭದಲ್ಲಿ ಖ್ಯಾತ ಬಾಲಿವುಡ್ ಹಾಡುಗಳಿಗೆ ಹಿಂದೂ ಮಹಾಸಭಾದ ಕಚೇರಿಯ ಹೊರಗೆ ಕುಣಿದು ಕುಪ್ಪಳಿಸಿದರು. ಇದೇ ಸಂಘಟನೆಯ ಸದಸ್ಯರು ಗಣರಾಜ್ಯೋತ್ಸವ ಸಂದರ್ಭದಲ್ಲಿ ಭಾರತೀಯ ಸಂವೆಧಾನವನ್ನು ವಿರೋಧಿಸಿ ಕಪ್ಪು ದಿನ ಆಚರಿಸಿದ ಕೆಲವೇ ದಿನಗಳ ಬಳಿಕ ಈ ಆಘಾತಕಾರಿ ವರ್ತನೆ ನಡೆದಿದೆ. 

" ಈ ದೇಶದ ಹೀರೋ ನಾಥೂರಾಮ್ ಗೋಡ್ಸೆ ಗಾಂಧಿಯನ್ನು ಈ ದಿನ 1948 ರಲ್ಲಿ ಮುಗಿಸಿಬಿಟ್ಟ ಎಂಬುದನ್ನು ನಾವು ಸಂಭ್ರಮಿಸುತ್ತಿದ್ದೇವೆ. ಪ್ರತಿ ವರ್ಷ ನಾವು ಸಿಹಿ ಹಂಚುತ್ತೇವೆ, ವೃತ್ತಿಪರ ಬ್ಯಾಂಡ್ಗಳನ್ನೂ ಬಾಡಿಗೆಗೆ ಪಡೆದು ಅವರ ತಾಳಕ್ಕೆ ತಕ್ಕಂತೆ ಕುಣಿಯಲು ಹಾಗು ನಮ್ಮ ಸಂತೋಷ ವ್ಯಕ್ತ ಪಡಿಸಲು ಜನರನ್ನು ಆಹ್ವಾನಿಸುತ್ತೇವೆ  ಎಂದು ಸಂಘಟನೆಯ ರಾಷ್ಟ್ರೀಯ ಉಪಾಧ್ಯಕ್ಷ ಅಶೋಕ್ ಶರ್ಮ ತಿಳಿಸಿದ್ದಾರೆ. 

ಇನ್ನೊಬ್ಬ ಪದಾಧಿಕಾರಿ ಪಂಡಿತ್ ಶರ್ಮ ಅವರ ಪ್ರಕಾರ ಜನವರಿ 30 ಹಿಂದುತ್ವ ಕಾರ್ಯಕರ್ತರ ಪಾಲಿಗೆ " ಹಬ್ಬದ ದಿನ ".  ಭಾರತ ಒಂದು ಹಿಂದೂ ರಾಷ್ಟ್ರವಾಗಿದ್ದು ಗೋಡ್ಸೆ ಅದರ ಹೀರೋ ಆಗಬೇಕು . ಗೋಡ್ಸೆ ಭಾರತವನ್ನು "ಗಾಂಧೀ ಹಾಗು ಅವರ ವಿಭಜನೆಯ ಪ್ರಸ್ತಾವದಿಂದ" ರಕ್ಷಿಸಲು ಪ್ರಯತ್ನಿಸಿದ "ಹುತಾತ್ಮ" ಎಂದೂ ಅವರು ಬಣ್ಣಿಸಿದರು . 

ಗಾಂಧೀಜಿಗೆ ಯಾವುದೇ ಅನುಯಾಯಿಗಲಿರಲಿಲ್ಲ . ಆದರೆ ಇಡೀ ಭಾರತ ದೇಶ ಗೋಡ್ಸೆಯನ್ನು ಅನುಸರಿಸುತ್ತಿತ್ತು ಎಂದೂ ಪಂಡಿತ್ ಶರ್ಮ ಹೇಳಿದರು . 

ಕಳೆದ ವರ್ಷ ಇದೇ ಸಂಘಟನೆ ನಾಥೂರಾಮ್ ಗೋಡ್ಸೆಯ ಪ್ರತಿಮೆ ಅನಾವರಣ ಮಾಡಲು ಹೊರಟಿತ್ತು . ಬಳಿಕ ಆಯಾ ರಾಜ್ಯ ಸರಕಾರಗಳು ಅದನ್ನು ತಡೆದು ಸಂಘಟನೆಯ ಕಚೇರಿಗೆ ಬೇಗ ಜಡಿದಿದ್ದವು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X