Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು; ಝಿಕಾ ವೈರಸ್ ಗೆ ಹೆದರುವ...

ಮಂಗಳೂರು; ಝಿಕಾ ವೈರಸ್ ಗೆ ಹೆದರುವ ಅಗತ್ಯವಿಲ್ಲ : ಡಾ. ಶ್ರೀನಿವಾಸ ಕಕ್ಕಿಲ್ಲಾಯ

ವಾರ್ತಾಭಾರತಿವಾರ್ತಾಭಾರತಿ30 Jan 2016 6:45 PM IST
share
ಮಂಗಳೂರು; ಝಿಕಾ ವೈರಸ್ ಗೆ ಹೆದರುವ ಅಗತ್ಯವಿಲ್ಲ : ಡಾ. ಶ್ರೀನಿವಾಸ ಕಕ್ಕಿಲ್ಲಾಯ

ಮಂಗಳೂರು , ಜ ೩೦ : ಝಿಕಾ ವೈರಸ್ ಗೆ ಹೆದರುವ ಅಗತ್ಯವಿಲ್ಲ. ಅದು ೮೦% ಲಕ್ಷಣರಹಿತವಾಗಿದ್ದು ಕೇವಲ ೨೦% ಮಾತ್ರ ಅದು ಸ್ವಲ್ಪ ಜ್ವರ, ಸ್ವಲ್ಪ ಕೀಲು ನೋವುದಂತಹ ಲಕ್ಷಣಗಳನ್ನು ತೋರಿಸುತ್ತದೆ. ಮೊದಲ ಮೂರು ತಿಂಗಳ ಗರ್ಭಿಣಿ ಮಹಿಳೆಯರಿಗೆ ಮಾತ್ರ ರಿಸ್ಕ್ ಇದ್ದು ಅವರಲ್ಲಿ ಝಿಕಾ ವೈರಸ್ ಗೆ ಪರೀಕ್ಷೆ ಮಾಡಿ ಮಗು ಆರೋಗ್ಯವಾಗಿದೆ ಎಂದು ತಿಳಿಯಲು ಹೊಸ ಪರೀಕ್ಷೆಗಳನ್ನು ಇನ್ನಷ್ಟೇ ಅಭಿವೃದ್ಧಿಪಡಿಸಬೇಕಾಗಿದೆ ಎಂದು ಮಂಗಳೂರಿನ ಹಿರಿಯ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಹೇಳಿದ್ದಾರೆ.  

ಆರೋಗ್ಯ ಸಚಿವರು ವಿಮಾನ ನಿಲ್ದಾಣಗಳಲ್ಲಿ ಬಂದವರನ್ನು ಪರೀಕ್ಷೆ ಮಾಡಿ ಪ್ರಯೋಜನವಿಲ್ಲ . ಏಕೆಂದರೆ ಅವರಲ್ಲಿ ಹೆಚ್ಚಿನವರಲ್ಲಿ ಅದರ ಲಕ್ಷಣಗಳು ಕಾಣುವುದಿಲ್ಲ . ಅದರ ಬದಲಿಗೆ ಸೊಳ್ಳೆ ಉತ್ಪಾದನಾ ಜಾಗಗಳನ್ನು ನಿರ್ಮೂಲನೆ ಮಾಡುವ ಬಗ್ಗೆ ಗಂಭೀರವಾಗಿ ಗಮನ ಹರಿಸಬೇಕು . ಅದರಲ್ಲೂ "ಏಡಿಸ್ ಅಜಿಪ್ಟಿ " ಸೊಳ್ಳೆ ನಿರ್ಮೂಲನೆಗೆ ಒಟ್ಟು ನೀಡಬೇಕು. ಈ ಸೊಳ್ಳೆ ಇಲ್ಲದ ಚಿಲಿ ಹಾಗು ಕೆನಡಗಳಲ್ಲಿ ಝಿಕಾ ದ ರಿಸ್ಕೇ ಇಲ್ಲ ಎಂದು ಕಕ್ಕಿಲ್ಲಾಯ ಹೇಳಿದರು. 

ಝಿಕಾ ದ ಮೊದಲ ಪ್ರಕರಣ ದಕ್ಷಿಣ ಪೂರ್ವ ಏಷ್ಯಾದಲ್ಲಿ ೧೯೬೬ ರಲ್ಲಿ ಪತ್ತೆಯಾಯಿತು ಹಾಗು ೧೯೭೦ ರಲ್ಲಿ ಅದು ಪಾಕಿಸ್ತಾನ್, ಭಾರತ , ಮಲೇಶಿಯ ಹಾಗು ಇಂಡೋನೇಷಿಯಗಳಲ್ಲಿ ಪತ್ತೆಯಾಯಿತು ಎಂಬ ವರದಿಗಳಿರುವುದರಿಂದ ಈ ವೈರಸ್ ಭಾರತೀಯರಲ್ಲಿ ಸುಪ್ತವಾಗಿರುವ ಸಾಧ್ಯತೆ ಇದೆ ಎಂದು ಕಕ್ಕಿಲ್ಲಾಯ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X