Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶ್ರೀಲಂಕಾದಲ್ಲಿ ಜನಪರ ಸಿನೆಮಾಗಳಿಗೆ...

ಶ್ರೀಲಂಕಾದಲ್ಲಿ ಜನಪರ ಸಿನೆಮಾಗಳಿಗೆ ನಿರ್ಬಂಧ: ನಿರ್ದೇಶಕ ಪ್ರಸನ್ನ ವಿತನಘೆ

ವಾರ್ತಾಭಾರತಿವಾರ್ತಾಭಾರತಿ30 Jan 2016 11:31 PM IST
share
ಶ್ರೀಲಂಕಾದಲ್ಲಿ ಜನಪರ ಸಿನೆಮಾಗಳಿಗೆ ನಿರ್ಬಂಧ: ನಿರ್ದೇಶಕ ಪ್ರಸನ್ನ ವಿತನಘೆ

ಬೆಂಗಳೂರು, ಜ.30: ಶ್ರೀಲಂಕಾದಲ್ಲಿ ಅಭಿವ್ಯಕ್ತಿ ಸ್ವಾತಂತ್ರ ಹರಣವಾಗುತ್ತಿದ್ದು, ಜನಪರ ಆಶಯಗಳನ್ನೊಳಗೊಂಡ ಸಿನೆಮಾಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಇಲ್ಲವಾಗಿದೆ ಎಂದು ಶ್ರೀಲಂಕಾದ ಸಾಕ್ಷಚಿತ್ರ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.
ಶನಿವಾರ ವಾರ್ತಾಇಲಾಖೆ, ಕರ್ನಾಟಕ ಚಲನಚಿತ್ರ ಅಕಾಡಮಿ ನಗರದ ಒರಾಯನ್ ಮಾಲ್‌ನಲ್ಲಿ ಆಯೋಜಿ ಸಿರುವ 8ನೆ ಬೆಂಗಳೂರು ಚಲನಚಿತ್ರೋತ್ಸವದಲ್ಲಿ ಭಾಗವ ಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಲಂಕಾದಲ್ಲಿ ಸಿನೆಮಾ ತಯಾರಿಸಿರುವುದು ದೊಡ್ಡ ಸಾಹಸದ ಕೆಲಸವೆಂದು ತಿಳಿಸಿದರು.
 
2015ರಲ್ಲಿ ‘ಸೈಲೆನ್ಸ್ ಇನ್ ದಿ ಕೋರ್ಟ್’ ಸಾಕ್ಷ ಚಿತ್ರವನ್ನು ಹಲವು ಸಂಕಷ್ಟಗಳ ನಡುವೆ ತಯಾರಿಸಿದ್ದೇನೆ. ಶ್ರೀಲಂಕಾದ ನ್ಯಾಯಾಂಗ ವ್ಯವಸ್ಥೆಯ ಜನವಿರೋಧಿ ನೀತಿ ಹಾಗೂ ಇದಕ್ಕೆ ಪೂರಕವಾಗಿ ಶ್ರೀಲಂಕಾದ ಆಡಳಿತ ವರ್ಗ ಜನತೆಯ ಮೇಲೆ ನಡೆಸುತ್ತಿರುವ ದೌರ್ಜನ್ಯಗಳನ್ನು ಸಾಕ್ಷಚಿತ್ರವಾಗಿಸಿದ್ದೇನೆಂದು ಅವರು ತಿಳಿಸಿದರು. ‘ಸೈಲೆನ್ಸ್ ಇನ್ ದಿ ಕೋರ್ಟ್’ ಸಾಕ್ಷ ಚಿತ್ರ ನಿರ್ದೇಶಿಸಿದ ನಂತರ ಶ್ರೀಲಂಕಾ ಸರಕಾರದಿಂದ ಬೆದರಿಕೆಗಳು ಶುರುವಾಗಿವೆ. ಸರಕಾರದ ಜನವಿರೋಧಿ ನೀತಿಗಳ ವಿರುದ್ಧವಾಗಿ ಹೋರಾಟ ಮಾಡುವವರನ್ನು ದಮನಿಸುವಂತಹ ಕೆಲಸ ನಡೆಯುತ್ತಿದೆ. ಅದರಲ್ಲೂ ಸಿನೆಮಾ ನಿರ್ದೇಶಕರು ಸದಾ ಪ್ರಾಣಾಪಾಯದಲ್ಲಿ ಬದುಕುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ಭಾರತದಲ್ಲಿ ಸಿನೆಮಾ ಕ್ಷೇತ್ರಕ್ಕೆ ಮುಕ್ತ ಅವಕಾಶವಿದೆ. ಹೀಗಾಗಿ ನನ್ನ ಚಿತ್ರಗಳ ಎಡಿಟಿಂಗ್ ಸೇರಿದಂತೆ ಎಲ್ಲ ತರಹದ ತಾಂತ್ರಿಕ ಕೆಲಸಗಳು ಭಾರತದಲ್ಲೇ ನಡೆಸುತ್ತೇನೆ. ಏಷ್ಯಾದ ಸಿನೆಮಾ ನಿರ್ದೇಶಕರಿಗೆ ಹಾಗೂ ತಂತ್ರಜ್ಞರಿಗೆ ಭಾರತ ಒಳ್ಳೆಯ ಅವಕಾಶವನ್ನು ನೀಡುತ್ತಿದೆ ಎಂದು ಅವರು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ನರಹರಿರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X