Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಿನೆಮೋತ್ಸವ ಗ್ರಾಮಾಂತರ ಜನತೆಗೂ ತಲುಪಲಿ:...

ಸಿನೆಮೋತ್ಸವ ಗ್ರಾಮಾಂತರ ಜನತೆಗೂ ತಲುಪಲಿ: ನಟ ಸುಚೇಂದ್ರ ಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ30 Jan 2016 11:34 PM IST
share
ಸಿನೆಮೋತ್ಸವ ಗ್ರಾಮಾಂತರ ಜನತೆಗೂ ತಲುಪಲಿ: ನಟ ಸುಚೇಂದ್ರ ಪ್ರಸಾದ್

ಮಂಜುನಾಥ ದಾಸನಪುರ
ಬೆಂಗಳೂರು, ಜ.30: ನಗರದ ಒರಾಯನ್ ಮಾಲ್‌ನಲ್ಲಿ ನಡೆಯುತ್ತಿರುವ 8ನೆ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಯುವಜನತೆ ಯೊಂದಿಗೆ ಆಗಮಿಸಿದ್ದ ಹಿರಿಯ ನಟ ಸುಚೇಂದ್ರ ಪ್ರಸಾದ್ ಚಿತ್ರೋತ್ಸವದ ಕುರಿತು, ಯುವಜನತೆಯ ಸಿನೆಮಾಸಕ್ತಿ ಹಾಗೂ ಕನ್ನಡ ಚಿತ್ರರಂಗ ಭವಿಷ್ಯದಲ್ಲಿ ಸಾಗಬೇಕಾದ ದಾರಿಗಳ ಕುರಿತು ‘ವಾರ್ತಾಭಾರತಿ’ ಯೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ವಾ.ಭಾ: ಚಿತ್ರೋತ್ಸವದ ಕುರಿತು ನಿಮ್ಮ ಅಭಿಪ್ರಾಯವೇನು?
 ಸು.ಪ್ರ: ಸಿನೆಮೋತ್ಸವಕ್ಕೆ ಸಾಕಷ್ಟು ಹಣ ಖರ್ಚಾಗಿದೆ. ಆದರೆ, ಇದರ ಲಾಭ ಪಡೆಯುತ್ತಿ ರುವುದು ಕೇವಲ ಎರಡರಿಂದ ಮೂರು ಸಾವಿರ ಮಂದಿ. ಅದರಲ್ಲೂ ಶ್ರೀಮಂತರು ಮಾತ್ರ. ಆದರೆ, ಬೆಂಗಳೂರಿನ ಕೂಗಳತೆ ದೂರದಲ್ಲಿರುವ ಗ್ರಾಮಾಂತರ ಜನತೆಗೆ ಇದರ ಲಾಭ ಆಗುತ್ತಿದೆಯೇ ಎಂಬುದನ್ನು ಸರಕಾರ ಗಮನಿಸಬೇಕಾಗಿತ್ತು. ಮುಂದಿನ ವರ್ಷಗಳಲ್ಲಾದರೂ ಗ್ರಾಮೀಣ ಹಾಗೂ ಸಾಮಾನ್ಯ ಜನತೆಯನ್ನು ಒಳಗೊಳ್ಳುವಂತೆ ಸಿನಿಮೋತ್ಸವ ನಡೆಯಲಿ.
ವಾ.ಭಾ: ಸಿನೆಮಾಸಕ್ತ ವಿದ್ಯಾರ್ಥಿಗಳು ಸಿನೆಮೋತ್ಸವದಲ್ಲಿ ಗಮನಿಸಬೇಕಾದಅಂಶಗಳೇನು?
ು.ಪ್ರ:
ಹೊರ ರಾಜ್ಯದ, ಹೊರ ದೇಶದ ಸಿನೆಮಾ ವಿದ್ಯಾರ್ಥಿಗಳ ಕುರಿತು ನಾನು ಮಾತನಾಡುವುದಿಲ್ಲ. ಆದರೆ, ಕರ್ನಾಟಕದ ಸಿನೆಮಾ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದ ಸಿನೆಮಾ ವ್ಯಾಕರಣವನ್ನೇ ಕಲಿಸುವವರು ಇಲ್ಲವಾಗಿದ್ದಾರೆ. ರಾಜ್ಯದಲ್ಲಿ ಸಿನೆಮಾ ಕುರಿತು ಬರೆಯುವ, ವಿಮರ್ಶಿಸುವ ಪಂಡಿತರೆಲ್ಲರೂ ಸಿನೆಮಾದ ವ್ಯಾಕರಣ ಗೊತ್ತಿಲ್ಲದವರಾಗಿದ್ದಾರೆ. ಹೀಗಾಗಿ ಇಂದು ನಡೆಯುತ್ತಿರುವ ಅಂತಾ ರಾಷ್ಟ್ರೀಯ ಸಿನಿಮೋತ್ಸವಕ್ಕೆ ವಿದೇಶಿ ಚಿತ್ರ ನಿರ್ದೇಶಕರೊಂದಿಗೆ ಸಂವಾದ ನಡೆಸುವುದು ಒಳ್ಳೆಯದು. ಹಾಗೆಯೆ ಇಲ್ಲಿ ತೆರೆ ಕಾಣುತ್ತಿರುವ ಸಿನೆಮಾಗಳನ್ನು ಆಸಕ್ತಿಯಿಂದ ನೋಡುವುದು.
ವಾ.ಭಾ: ಭವಿಷ್ಯದ ಕನ್ನಡ ಸಿನೆಮಾ ಕ್ಷೇತ್ರ ಕುರಿತು ನಿಮ್ಮ ಅಭಿಪ್ರಾಯವೇನು?
ಸು.ಪ್ರ: ಭವಿಷ್ಯದ ಕನ್ನಡ ಸಿನೆಮಾ ರಂಗವನ್ನು ರೂಪಿಸಲು ಅವಕಾಶವಿರುವ ಜಾಗಗಳನ್ನು ಸಿನೆಮಾ ಕುರಿತು ಗಂಧ, ಗಾಳಿ ಇಲ್ಲದವರು ಆಕ್ರಮಿಸಿದ್ದಾರೆ. ಆದರೂ, ಇತ್ತೀಚಿನ ದಿನಗಳಲ್ಲಿ ಯುವಕರು ಸಿನೆಮಾ ಕ್ಷೇತ್ರಕ್ಕೆ ಸೃಜನಾತ್ಮಕವಾದ ಆಯಾಮವನ್ನು ಕೊಡುತ್ತಿರುವುದು ಒಳ್ಳೆಯ ಬೆಳವಣಿಗೆ ಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X