Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಂಡನ್ : ಭಾರತೀಯ ಮೂಲದ ಮುಸ್ಲಿಂ...

ಲಂಡನ್ : ಭಾರತೀಯ ಮೂಲದ ಮುಸ್ಲಿಂ ಧರ್ಮಗುರುಗೆ ಲೀಸ್ಟರ್ ವಿವಿ ಗೌರವ ಡಾಕ್ಟರೇಟ್

ವಾರ್ತಾಭಾರತಿವಾರ್ತಾಭಾರತಿ31 Jan 2016 1:00 PM IST
share
ಲಂಡನ್ : ಭಾರತೀಯ ಮೂಲದ ಮುಸ್ಲಿಂ ಧರ್ಮಗುರುಗೆ ಲೀಸ್ಟರ್ ವಿವಿ ಗೌರವ ಡಾಕ್ಟರೇಟ್

ಲಂಡನ್  : ಇಲ್ಲಿನ ಭಾರತೀಯ ಮೂಲದ ಮುಸ್ಲಿಂ ಧರ್ಮಗುರುವೊಬ್ಬರಿಗೆ ಸಮಾಜ ಸೇವೆಗಾಗಿ ಪ್ರತಿಷ್ಠಿತ ಲೀಸ್ಟರ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ ಎಂದು ವರದಿಯಾಗಿದೆ . ಇಲ್ಲಿನ ಲೀಸ್ಟರ್ ಕೇಂದ್ರೀಯ ಮಸೀದಿಯಲ್ಲಿ ಇಮಾಂ (ಧರ್ಮಗುರು ) ಆಗಿರುವ ಹಾಗು ಇಂಗ್ಲೆಂಡ್ ನ ಪ್ರಮುಖ ಧಾರ್ಮಿಕ ಮುಖಂಡರಲ್ಲಿ ಒಬ್ಬರಾದ ಮುಹಮ್ಮದ್ ಶಾಹಿದ್ ರಝಾ ಅವರು ಮೂಲತ: ಬಿಹಾರದವರಾಗಿದ್ದು ಇಂಗ್ಲೆಂಡ್ ಗೆ ಹೋಗುವ ಮೊದಲು ಮೊರಾದಾಬಾದ್ , ಆಗ್ರಾ ಹಾಗು ಮೀರಟ್ ಗಳಲ್ಲಿ ಸೇವೆ ಸಲ್ಲಿಸಿದ್ದರು.

ನಾನು ೭೦ ರ ದಶಕದಲ್ಲಿ ಇಲ್ಲಿಗೆ ಬಂಡ ಮೇಲೆ   ಲೀಸ್ಟರ್ ನನ್ನ ಪಾಲಿಗೆ ಮಹತ್ವದ ಸ್ಥಳವಾಗಿದೆ. ಇಲ್ಲಿನ ಮಸೀದಿಯಲ್ಲಿ ಸೇವೆ ಪ್ರಾರಂಭಿಸಿದ ಬಳಿಕ ಸ್ಥಳೀಯ ಮಕ್ಕಳಲ್ಲಿ ನೈತಿಕ ಹಾಗು ಧಾರ್ಮಿಕ ಶಿಕ್ಷಣ ನೀಡಲು ನಾನು ಆದ್ಯತೆ ನೀಡಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. " ಮಕ್ಕಳು ಶಾಲಾ ಕಾಲೇಜುಗಳಲ್ಲಿ ಚೆನ್ನಾಗಿ ಅಧ್ಯಯನ ಮಾಡಬೇಕು ಹಾಗು ಉತ್ತಮ ಸಾಧನೆ ತೋರಬೇಕು . ಆ ಮೂಲಕ ತಾವಿರುವ ಸಮಾಜಕ್ಕೆ , ದೇಶಕ್ಕೆ ಅವರು ಕೊಡುಗೆ ನೀಡಬೇಕು ಎಂಬುದು ನಾನು ಅವರಿಗೆ ಸದಾ ಹೇಳುವ ಪಾಠ . ನನ್ನ ಹಲವಾರು ವಿದ್ಯಾರ್ಥಿಗಳು ಲೀಸ್ಟರ್ ನಿಂದ ಪದವಿ ಪಡೆದು ಈಗ ಸರಕಾರೀ ಅಧಿಕಾರಿಗಳಾಗಿ, ವೈದ್ಯರಾಗಿ, ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದನ್ನು ನೋಡಿದಾಗ ನನಗೆ ಅತ್ಯಂತ ಸಂತಸವಾಗುತ್ತದೆ  ಎಂದು ಮುಹಮ್ಮದ್ ಅವರು ಹೇಳಿದ್ದಾರೆ. ಇಂಗ್ಲೆಂಡ್ ನಲ್ಲಿ ಇಮಾಮರಿಗೆ ತರಬೇತಿ ನೀಡುವ ಪ್ರಪ್ರಥಮ ಕೋರ್ಸು ಪ್ರಾರಂಭಿಸಿದ ಕೀರ್ತಿಯೂ ಇವರಿಗಿದೆ. 

ಆದ್ದರಿಂದ ನನಗೆ ಈ ಡಾಕ್ಟರೇಟ್ ಗುರವದಿಂದ ಖುಷಿಯಾಗಿದೆ. ಇದು ಇನ್ನಷ್ಟು ಮುಸ್ಲಿಂ ಯುವಜನತೆಗೆ ಸ್ಪೂರ್ತಿಯಾಗಲಿ ಎಂದು ಅವರು ಆಶಿಸಿದ್ದಾರೆ. 

ಇತ್ತೀಚಿಗೆ ನಡೆದ ವಿವಿಯ ಘಟಿಕೋತ್ಸವದಲ್ಲಿ ಅಂತಾರಾಷ್ಟೀಯ ಗಣ್ಯರು, ವಿದ್ಯಾರ್ಥಿಗಳು ಹಾಗು ಪೋಷಕರ ಸಮ್ಮುಖದಲ್ಲಿ ವಿವಿಯ ಕುಲಪತಿ ಲಾರ್ಡ್ ಗ್ರೋಕೊಟ್ ಅವರು ಈ ಗೌರವ ಪದವಿಯನ್ನು ಮುಹಮ್ಮದ್ ಅವರಿಗೆ ಪ್ರದಾನ ಮಾಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X