Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು;ಹೆತ್ತ...

ಬೆಂಗಳೂರು;ಹೆತ್ತ ಮಕ್ಕಳು,ಮೊಮ್ಮಕ್ಕಳು,ವೃದ್ಧ ಹೆತ್ತವರನ್ನು ಆಸ್ತಿಗಾಗಿ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ

ವಾರ್ತಾಭಾರತಿವಾರ್ತಾಭಾರತಿ31 Jan 2016 7:31 PM IST
share

ಬೆಂಗಳೂರು,ಜ.31- ವಿಜಯನಗರದಲ್ಲಿ ವೃದ್ಧಾಪ್ಯದಲ್ಲಿ ಊರುಗೋಲಾಗಬೇಕಾಗಿದ್ದ ಹೆತ್ತ ಮಕ್ಕಳು ಮೊಮ್ಮಕ್ಕಳು ನಯವಂಚಕತನದಿಂದ ವೃದ್ಧ ಹೆತ್ತವರನ್ನು ಆಸ್ತಿಗಾಗಿ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ನಡೆದಿದೆ.
ತಮ್ಮ ಮಕ್ಕಳು ವೃದ್ಧಾಪ್ಯದಲ್ಲಿ ತಮಗೆ ಆಸರೆಯಾಗಿರುತ್ತಾರೆ ಎನ್ನುವ ಆಸೆ ಇಟ್ಟುಕೊಂಡಿದ್ದ ಹೊರಹಾಕಿದ ವೃದ್ಧ ತಿಮ್ಮಯ್ಯ ಹಾಗೂ ಅಕ್ಕಯಮ್ಮ ದಂಪತಿ ಇದೀಗ ಮನೆಯ ಮುಂದೆ ಗಂಟು ಮೂಟೆ ಇಟ್ಟಿಕೊಂಡು ಅಳುತ್ತಾ ಕುಳಿತ್ತಿದ್ದಾರೆ.

ತಿಮ್ಮಯ್ಯ ಹಾಗೂ ಅಕ್ಕಯಮ್ಮ ಅವರಿಗೆ ಮೂರು ಗಂಡು ಮಕ್ಕಳು. ಅದಾಗಲೇ ಇವರಿಂದ ಎಲ್ಲ ಮಕ್ಕಳು ದೂರವಾಗಿದ್ದಾರೆ. ಇನ್ನು ತಾವು ವಾಸವಾಗಿದ್ದ ಮನೆಯ ಅರ್ದಭಾಗವನ್ನು ಹಿರಿಯ ಮಗನ ಮಗಳಾದ ವೆಂಕಟಲಕ್ಷ್ಮೀಗೆ ಬರೆದುಕೊಟ್ಟಿದ್ದರು. ಆದರೆ ಮೊಮ್ಮಗಳ ದುರಾಸೆಯಿಂದ ಎಲ್ಲ ಮನೆಯನ್ನು ತನ್ನ ಹೆಸರಿಗೆ ಬರೆಸಿಕೊಂಡು ಅಜ್ಜ ಅಜ್ಜಿಯನ್ನು ಮನೆಯಿಂದ ಹೊರಗೆ ಹಾಕಿದ್ದಾಳೆ.

ಮೊಮ್ಮಗಳು ಮಾಡಿದ ಮೊಸದಿಂದಾಗಿ ಮನೆ ಮಠವನ್ನು ಕಳೆದುಕೊಂಡ ಇವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ನಗರದ ಎಸಿ ನ್ಯಾಯಾಲಯ ಮನೆಯನ್ನು ಇವರಿಗೆ ನೀಡುವಂತೆ ಆದೇಶ ಮಾಡಿದೆ. ಆದರೆ ಮೊಮ್ಮಗಳು ಮತ್ತು ಆಕೆಯ ಪತಿ ಹೈಕೋರ್ಟ್ ಮೊರೆ ಹೊಗಿದ್ದಾರೆ. ಆದರೆ ಅಲ್ಲಿಯೂ ಅಜ್ಜ ಅಜ್ಜಿಗೆ ಗೆಲುವಾಗಿದೆ. ಹೀಗಿದ್ದರೂ ಇವರಿಗೆ ವಾಸಮಾಡಲು ಮನೆ ಇದೂವರೆಗೆ ಸಿಕ್ಕಿಲ್ಲ. ಇನ್ನು ಸ್ಥಳೀಯ ಪೊಲೀಸರು ಸಹಾಯ ಕೇಳಿದರೆ ಇವರ ಸಹಾಯಕ್ಕೆ ಪೊಲೀಸರು ಬಂದಿಲ್ಲ ಎನ್ನುವುದು ಇವರ ಆರೋಪವಾಗಿದೆ.ಒಟ್ಟಿನಲ್ಲಿ ಇಳಿವಯಸ್ಸಿನಲ್ಲಿ ಆಸರೆ ಆಗಬೇಕಿದ್ದವರೇ ಇವರ ಪಾಲಿಗೆ ಇಲ್ಲದಂತ್ತಾಗಿ ಅನಾಥರಾಗಿರುವುದು ದುರಂತವೇ ಸರಿ.!

share
ವಾರ್ತಾಭಾರತಿ
ವಾರ್ತಾಭಾರತಿ
Next Story
X