Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು;ಪತಿಯನ್ನು ಉಳಿಸಿಕೊಳ್ಳಲು...

ಬೆಂಗಳೂರು;ಪತಿಯನ್ನು ಉಳಿಸಿಕೊಳ್ಳಲು ಹೆತ್ತ ಕಂದಮ್ಮನನ್ನೇ ಮಾರಲು ಹೊರಟ ತಾಯಿ

ವಾರ್ತಾಭಾರತಿವಾರ್ತಾಭಾರತಿ31 Jan 2016 7:36 PM IST
share

ಬೆಂಗಳೂರು,ಜ.31-ಪೌರಾಣಿಕದಲ್ಲಿ ಪತಿಯನ್ನು ಉಳಿಸಿಕೊಳ್ಳೋಕೆ ಯಮನನ್ನು ಗೆದ್ದ ಸತಿಯ ಕಥೆಯನ್ನು ಕೇಳಿದೀರಿ, ಆದರೆ ಇಲ್ಲಿನ ಸತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪತಿಯನ್ನು ಉಳಿಸಿಕೊಳ್ಳಲು ಹೆತ್ತ ಕಂದಮ್ಮನನ್ನೇ ಮಾರಲು ಹೊರಟಿದ್ದಾಳೆ.!
ನಿಜ,ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಡನನ್ನು ಉಳಿಸಿಕೊಳ್ಳಲು ಪತ್ನಿಯೊಬ್ಬಳು ತನ್ನ ಕಂದಮ್ಮನನ್ನೇ ಮಾರಲು ಹೊರಟಿದ್ದಾಳೆ,

ಚಿತ್ರದುರ್ಗ ಮೂಲದ ಜಯಣ್ಣ-ರೂಪಾ ಅವರು 7 ವರ್ಷದ ಹಿಂದೆ ಮನೆಯವರ ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿ ಬನಶಂಕರಿಯಲ್ಲಿ ವಾಸವಾಗಿದ್ದು ದಂಪತಿ ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದಾರೆ. ಕಳೆದ ಮಂಗಳವಾರ 3 ಮಕ್ಕಳ ಸುಂದರ ಕುಟುಂಬಕ್ಕೆ ಸಂಕಷ್ಟ ಒದಗಿಬಂದಿತ್ತು. ಅಂದು ಗಾರೆ ಕೆಲಸ ಮಾಡುವಾಗ ಜಯಣ್ಣನಿಗೆ ಸೀಲಿಂಗ್ ಶೀಟ್ ಬಿದ್ದು ಕೈಬೆರಳು ತುಂಡಾಗಿ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದು ಮಧುಮೇಹದ ಸಮಸ್ಯೆಯಿರುವುದರಿಂದ ಆಪರೇಷನ್ ಕೂಡ ಆಗಿದೆ.

ಬಡತನದ ಬೇಗೆಯಲ್ಲಿರುವ ಇವರಿಗೆ ಆಸ್ಪತ್ರೆಯಲ್ಲಿ ದೊರೆಯದ ಕೆಲವೊಂದು ಔಷಧಗಳನ್ನು ತರಲು ಹೇಳಿದ್ದಾರೆ. ಆದರೆ ತುತ್ತು ಅನ್ನಕ್ಕೂ ಪರದಾಡುವ ಇವರು ಹಣಕ್ಕಾಗಿ ದಿಕ್ಕು ತೋಚದೇ ತಮ್ಮ 6 ತಿಂಗಳ ಹಸುಗೂಸನ್ನು ಮಾರಲು ನಿರ್ಧರಿಸಿದ್ದಾರೆ. ನಿನ್ನೆ ರಾತ್ರಿ ದಿಕ್ಕು ಕಾಣದ ರೂಪಾ ಗಂಡನ ಚಿಕಿತ್ಸೆಗಾಗಿ ಮಗುವನ್ನು ಮಾರ್ತೀನಿ ಹಣ ಕೊಡಿಸಿ ಅಂತ ಕಂಡ ಕಂಡವರಿಗೆ ಕಾಲು ಹಿಡಿದಿದ್ದಾಳೆ. ಅಕ್ಕ ಪಕ್ಕದ ಬೆಡ್‌ನವರು ರೂಪನ ಕಷ್ಟವನ್ನ ನೋಡಲಾರದೆ ಎಲ್ಲರೂ ನೂರು ಇನ್ನೂರು ಸಹಾಯ ಮಾಡಿ ಮಗುವನ್ನು ಮಾರದಂತೆ ಬುದ್ದಿ ಹೇಳಿದ್ದಾರೆ.
ಹೀಗೆ ಅವರು ಇವರು ಕೊಟ್ಟ ಹಣದಿಂದ ರೂಪ ಗಂಡನಿಗೆ ಚಿಕಿತ್ಸೆ ಕೊಡಿಸುತ್ತಿದ್ದಾರೆ. ರೂಪಾ ಪತಿಗೆ ಮಧುಮೇಹ ಬೇರೆ ಇರುವುದರಿಂದ ಇನ್ನೂ 6 ತಿಂಗಳು ಚಿಕಿತ್ಸೆ ಕೋಡಿಸಬೇಕಾಗಿದೆ. ಹೀಗಾಗಿ ದಿಕ್ಕು ತೋಚದೆ ಕೂತಿರುವ ರೂಪಾ ನೆರವಿನ ನಿರೀಕ್ಷೆಯಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X