Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸದಿಲ್ಲಿ;ಎರಡು ವರ್ಷಗಳಲ್ಲಿ...

ಹೊಸದಿಲ್ಲಿ;ಎರಡು ವರ್ಷಗಳಲ್ಲಿ ಶೇ.50ರಷ್ಟು ರೈತರು ಬೆಳೆ ವಿಮೆ ಯೋಜನೆಗೆ ಸೇರಬೇಕು:ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ31 Jan 2016 8:14 PM IST
share

ಹೊಸದಿಲ್ಲಿ,ಜ.31: ಇತ್ತೀಚಿಗಷ್ಟೇ ಪ್ರಕಟಿಸಲಾಗಿರುವ ಬೆಳೆ ವಿಮೆ ಯೋಜನೆಯ ಲಾಭಗಳನ್ನು ರವಿವಾರ ತನ್ನ ಮಾಸಿಕ ರೇಡಿಯೊ ಕಾರ್ಯಕ್ರಮ ‘‘ಮನ್ ಕಿ ಬಾತ್’’ನಲ್ಲಿ ಪ್ರಮುಖವಾಗಿ ಬಿಂಬಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಮುಂದಿನ ಎರಡು ವರ್ಷಗಳಲ್ಲಿ ಕನಿಷ್ಠ ಶೇ.50ರಷ್ಟು ಕೃಷಿಕರು ಯೋಜನೆಗೆ ಸೇರ್ಪಡೆಗೊಳ್ಳುವಂತಾಗಲು ರಾಷ್ಟ್ರಾದ್ಯಂತ ಅದರ ಕುರಿತು ಅರಿವನ್ನು ಮೂಡಿಸಬೇಕು ಎಂದು ಹೇಳಿದರು.
ಖಾದಿಯನ್ನು ಜನಪ್ರಿಯಗೊಳಿಸಲು ನಿರಂತರ ಪ್ರಯತ್ನ ಮತ್ತು ಹೆಣ್ಣುಮಕ್ಕಳ ರಕ್ಷಣೆಗಾಗಿ ಜಾಗೃತಿಗೆ ಒತ್ತು ನೀಡಿದ ಅವರು ಮಹತ್ವಾಕಾಂಕ್ಷೆಯ ‘‘ಸ್ಟಾರ್ಟ್-ಅಪ್ ಇಂಡಿಯಾ’’ಕಾರ್ಯಕ್ರಮವನ್ನೂ ಪ್ರಸ್ತಾಪಿಸಿದರು. ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಗೆ ಸಂಬಂಧಿಸಿದಂತೆ ಅರಿವನ್ನು ಹರಡುವಲ್ಲಿ ಜನತೆಯಿಂದ ‘‘ಗರಿಷ್ಠ ನೆರವು’’ತನಗೆ ಅಗತ್ಯವಿದೆ ಎಂದು ಹೇಳಿದರು.


ನಮ್ಮ ದೇಶದಲ್ಲಿ ಕೃಷಿಕರ ಕುರಿತು ಬಹಳಷ್ಟು ಮಾತುಗಳನ್ನಾಡಲಾಗುತ್ತದೆ. ಈ ಚರ್ಚೆಯಲ್ಲಿ ಭಾಗಿಯಾಗಲು ನಾನು ಬಯಸುವುದಿಲ್ಲ. ಆದರೆ ಕೃಷಿಕರು ಭಾರೀ ಬಿಕ್ಕಟ್ಟನ್ನೆದುರಿಸುತ್ತಿದ್ದಾರೆ. ಪ್ರಕೃತಿ ವಿಕೋಪವುಂಟಾದಾಗ ಅವರ ಇಡೀ ಪ್ರಯತ್ನವು ವ್ಯರ್ಥವಾಗುತ್ತದೆ. ಬೆಳೆ ವಿಮೆಯೊಂದೇ ಅವರಿಗೆ ಭದ್ರತೆಯನ್ನೊದಗಿಸಬಲ್ಲುದು ಎಂದು ಮೋದಿ ನುಡಿದರು.
ಈ ಎಲ್ಲ ವರ್ಷಗಳಲ್ಲಿ ಬೆಳೆ ವಿಮೆಯ ಬಗ್ಗೆ ಮಾತುಗಳು ಕೇಳಿ ಬರುತ್ತಿದ್ದವಾದರೂ ಶೇ.20-25ಕ್ಕೂ ಕಡಿಮೆ ಕೃಷಿಕರಿಗೆ ಮಾತ್ರ ಯೋಜನೆಯ ಲಾಭಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿತ್ತು. ಇನ್ನೆರಡು ವರ್ಷಗಳಲ್ಲಿ ಕನಿಷ್ಠ ಶೇ.50ರಷ್ಟು ರೈತರನ್ನಾದರೂ ನಾವು ಈ ಯೋಜನೆಗೆ ಸದಸ್ಯರನ್ನಾಗಿಸಬೇಕಾಗಿದೆ ಮತ್ತು ಇದಕ್ಕಾಗಿ ನನಗೆ ಜನತೆಯ ನೆರವಿನ ಅಗತ್ಯವಿದೆ ಎಂದರು.


  ತಂತ್ರಜ್ಞಾನ ಬಳಕೆಯು ಪರಿಹಾರದ ತ್ವರಿತ ನಿರ್ಧಾರ ಮತ್ತು ವಿತರಣೆಯನ್ನು ಖಚಿತ ಪಡಿಸಲಿದೆ ಎಂದ ಅವರು,ಯಾರೂ ಊಹಿಸಲೂ ಸಾಧ್ಯವಿಲ್ಲದಷ್ಟು ಕಡಿಮೆ ಪ್ರೀಮಿಯಂ ನಿಗದಿಗೊಳಿಸಿರುವುದು ಈ ಯೋಜನೆಯ ಅತ್ಯಂತ ಪ್ರಮುಖ ಅಂಶವಾಗಿದೆ. ಮುಂಗಾರು ಬೆಳೆಗೆ ಕೇವಲ ಶೇ.2 ಮತ್ತು ಹಿಂಗಾರು ಬೆಳೆಗೆ ಶೇ.1.5 ಪ್ರೀಮಿಯಂ ದರವನ್ನಿರಿಸಲಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X