Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಶ್ಯ ದಾಳಿಯಲ್ಲಿ 1,400 ನಾಗರಿಕರು ಹತ

ರಶ್ಯ ದಾಳಿಯಲ್ಲಿ 1,400 ನಾಗರಿಕರು ಹತ

ವಾರ್ತಾಭಾರತಿವಾರ್ತಾಭಾರತಿ31 Jan 2016 11:12 PM IST
share
ರಶ್ಯ ದಾಳಿಯಲ್ಲಿ 1,400 ನಾಗರಿಕರು ಹತ

ಸಿರಿಯದ ಯುದ್ಧ ಭೂಮಿಯಿಂದ ದೂರದ ನಾಗರಿಕ ಪ್ರದೇಶಗಳೇ ಗುರಿ: ನಿವಾಸಿಗಳು

ಅಮ್ಮಾನ್, ಜ. 31: ಸುಮಾರು ನಾಲ್ಕು ತಿಂಗಳ ಹಿಂದೆ ರಶ್ಯ ವಾಯು ದಾಳಿ ನಡೆಸಲು ಆರಂಭಿಸಿದಂದಿನಿಂದ ಸಿರಿಯದಲ್ಲಿ ಸುಮಾರು 1,400 ನಾಗರಿಕರು ಮೃತಪಟ್ಟಿದ್ದಾರೆ ಎಂದು ಬ್ರಿಟನ್‌ನ ‘ಸಿರಿಯನ್ ಅಬ್ಸರ್ವೇಟರಿ ಫಾರ್ ಹ್ಯೂಮನ್ ರೈಟ್ಸ್’ ಹೇಳಿದೆ.
ಅದೇ ವೇಳೆ, ರಶ್ಯದ ವಾಯು ದಾಳಿಗಳಲ್ಲಿ 965 ಐಸಿಸ್ ಉಗ್ರರು ಹಾಗೂ ಇತರ ಬಂಡುಕೋರ ಗುಂಪುಗಳ 1,233 ಹೋರಾಟಗಾರರು ಕೂಡ ಹತರಾಗಿದ್ದಾರೆ ಎಂದು ಅದು ಹೇಳಿದೆ.
ರಶ್ಯ ಮತ್ತು ಸಿರಿಯಗಳು ಜಂಟಿಯಾಗಿ ನಡೆಸುತ್ತಿರುವ ವಾಯು ದಾಳಿಯನ್ನು ನಿಲ್ಲಿಸುವಂತೆ ಜಿನೇವ ಶಾಂತಿ ಮಾತುಕತೆಗಳಿಗಾಗಿ ತೆರಳಿರುವ ಸಿರಿಯದ ಪ್ರಮುಖ ಪ್ರತಿಪಕ್ಷ ಶನಿವಾರ ಒತ್ತಾಯಿಸಿದೆ. ಈ ದಾಳಿಗಳು ಬಂಡುಕೋರರ ವಶದಲ್ಲಿರುವ ಪ್ರದೇಶಗಳಲ್ಲಿರುವ ನಾಗರಿಕರನ್ನೇ ಹೆಚ್ಚಾಗಿ ಗುರಿಯಾಗಿಸಿವೆ ಎಂದು ಅವರು ಆರೋಪಿಸಿದ್ದಾರೆ.
ಸಿರಿಯ ಸರಕಾರದೊಂದಿಗೆ ಶಾಂತಿ ಮಾತುಕತೆಯಲ್ಲಿ ತೊಡಗಬೇಕಾದರೆ ಈ ಜಂಟಿ ದಾಳಿ ನಿಲ್ಲಬೇಕು ಎಂಬ ಪೂರ್ವ ಶರತ್ತನ್ನು ಅವರು ಹಾಕಿದ್ದಾರೆ.
ತನ್ನ ಮಿತ್ರ ಸಿರಿಯದ ಅಧ್ಯಕ್ಷ ಬಶರ್ ಅಲ್ ಅಸಾದ್‌ಗೆ ನೆರವು ನೀಡುವ ಭಾಗವಾಗಿ ರಶ್ಯ ಸೆಪ್ಟಂಬರ್ 30ರಂದು ಸಿರಿಯದಲ್ಲಿ ಬೃಹತ್ ಪ್ರಮಾಣದಲ್ಲಿ ವಾಯು ದಾಳಿಯನ್ನು ಆರಂಭಿಸಿತ್ತು. 2015ರ ಆರಂಭದಲ್ಲಿ ಸಿರಿಯದ ಅಧ್ಯಕ್ಷರ ಪಡೆಗಳು ಹಿನ್ನಡ ಅನುಭವಿಸಿದ ಬಳಿಕ, ರಶ್ಯದ ವಾಯು ದಾಳಿಗಳು ಅಧ್ಯಕ್ಷರ ಪಡೆಗಳು ಮೇಲುಗೈ ಪಡೆಯುವಲ್ಲಿ ನೆರವಾದವು. ರಶ್ಯದ ಭೀಕರ ವಾಯು ದಾಳಿಗಳ ಪರಿಣಾಮವಾಗಿ ಬಂಡುಕೋರ ಗುಂಪುಗಳು ಹಿಮ್ಮೆಟ್ಟಿದವು.

ತಾನು ಐಸಿಸ್ ಉಗ್ರರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿರುವುದಾಗಿ ರಶ್ಯ ಹೇಳಿಕೊಳ್ಳುತ್ತಿದೆ. ಆದರೆ, ಯುದ್ಧ ಭೂಮಿಯಿಂದ ದೂರವಿರುವ ನಾಗರಿಕ ಪ್ರದೇಶಗಳ ಮೇಲೆ ರಶ್ಯದ ಯುದ್ಧ ವಿಮಾನಗಳು ವಿವೇಚನಾರಹಿತ ಬಾಂಬ್ ದಾಳಿಗಳನ್ನು ನಡೆಸುತ್ತಿದ್ದು, ನೂರಾರು ಸಂಖ್ಯೆಯಲ್ಲಿ ನಾಗರಿಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ ಎಂದು ನಿವಾಸಿಗಳು ಮತ್ತು ಬಂಡುಕೋರರು ಆರೋಪಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X