Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಸಿಗರ ವ್ಯಥೆಯನ್ನು ಮತ್ತೆ ಕೆದಕಿದ ಮಕ್ಕಳ...

ಲಸಿಗರ ವ್ಯಥೆಯನ್ನು ಮತ್ತೆ ಕೆದಕಿದ ಮಕ್ಕಳ ಸಾವು: ಏಜಿಯನ್ ಸಮುದ್ರದಲ್ಲಿ ದೋಣಿ ಮಗುಚಿ 40 ಸಾವು

ವಾರ್ತಾಭಾರತಿವಾರ್ತಾಭಾರತಿ31 Jan 2016 11:15 PM IST
share

ಇಸ್ತಾಂಬುಲ್, ಜ. 31: ಕಳೆದ ವಾರ ಟರ್ಕಿಯಿಂದ ಗ್ರೀಸ್‌ಗೆ ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯೊಂದು ಏಜಿಯನ್ ಸಮುದ್ರದಲ್ಲಿ ಬಂಡೆಗೆ ಅಪ್ಪಳಿಸಿ ಮಗುಚಿ ಬಿದ್ದಾಗ ಸುಮಾರು 40 ಮಂದಿ ಮುಳುಗಿ ಮೃತಪಟ್ಟರು ಹಾಗೂ 75 ಮಂದಿಯನ್ನು ರಕ್ಷಿಸಲಾಯಿತು.
ಮೃತಪಟ್ಟವರಲ್ಲಿ ಕನಿಷ್ಠ 10 ಮಕ್ಕಳೂ ಇದ್ದರು. ಸಮುದ್ರ ತೀರದಲ್ಲಿ ಮಕ್ಕಳ ನಿರ್ಜೀವ ದೇಹಗಳು ಬಿದ್ದುಕೊಂಡಿದ್ದ ಚಿತ್ರಗಳು ಮತ್ತೊಮ್ಮೆ ಜಗತ್ತಿನ ಕಣ್ಣಿಗೆ ರಾಚಿದವು. ಉತ್ತಮ ಬದುಕನ್ನು ಹುಡುಕುತ್ತಾ ಅರಿಯದ ದೇಶವೊಂದಕ್ಕೆ ತಮ್ಮ ಜೀವಗಳನ್ನೇ ಪಣವಾಗಿಟ್ಟು ಅಪಾಯಕಾರಿ ಸಮುದ್ರ ಯಾನ ಕೈಗೊಳ್ಳುವ ನಿರಾಶ್ರಿತರ ದುರಂತ ಕತೆಯೊಂದು ಮತ್ತೊಮ್ಮೆ ಜಗತ್ತಿನ ಮಾಧ್ಯಮಗಳಲ್ಲಿ ಸುದ್ದಿಯಾಯಿತು.
ಕೆಲವು ತಿಂಗಳ ಹಿಂದೆ ಸಮುದ್ರ ದಂಡೆಯ ಮೇಲೆ ಬೋರಲಾಗಿ ಬಿದ್ದಿದ್ದ ಮೂರು ವರ್ಷದ ಬಾಲಕ ಅಯ್ಲನ್ ಕುರ್ದಿಯ ನಿರ್ಜೀೀವ ದೇಹ ಜಗತ್ತಿನ ಆತ್ಮಸಾಕ್ಷಿಯನ್ನು ಕಲಕ್ಕಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.
ಈ ದುರಂತಕ್ಕೆ ಜಗತ್ತು ಹೆಚ್ಚಿನ ಗಮನ ನೀಡಿಲ್ಲವಾದರೂ, ಸಾವಿನ ಸಂಖ್ಯೆಗಳು ನಿರಂತರವಾಗಿ ಹೆಚ್ಚುತ್ತಿವೆ.
ಗ್ರೀಕ್ ದ್ವೀಪಗಳಿಗೆ ತಲುಪುವ ಪ್ರಯತ್ನದಲ್ಲಿ ಈ ತಿಂಗಳು ಶುಕ್ರವಾರದವರೆಗೆ 218 ಮಂದಿ ಏಜಿಯನ್ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ ತಿಳಿಸಿದೆ.

ಕರಗುತ್ತಿರುವ ಸಹಾನುಭೂತಿ
ವಲಸಿಗರ ಸಾವುಗಳು ಹೆಚ್ಚುತ್ತಿರುವಂತೆಯೇ, ಅವರ ಕುರಿತ ಸಹಾನುಭೂತಿಯೂ ಕರಗುತ್ತಿರುವಂತೆ ಅನಿಸುತ್ತಿದೆ. ಒಮ್ಮೆ, ತನ್ನ ದೇಶದ ಗಡಿಗಳನ್ನು ವಲಸಿಗರಿಗಾಗಿ ತೆರೆದು ಹೀರೋ ಎನಿಸಿಕೊಂಡಿದ್ದ ಜರ್ಮನ್ ಚಾನ್ಸಲರ್ ಆ್ಯಂಜೆಲಾ ಮರ್ಕೆಲ್, ವಲಸಿಗರ ನಿರಂತರ ಪ್ರವಾಹವನ್ನುನಿಲ್ಲಿಸಬೇಕೆನ್ನುವ ಒತ್ತಡಕ್ಕೆ ಸಿಲುಕಿಕೊಂಡಿದ್ದಾರೆ. ಒಂದು ದಿನ ತಮ್ಮ ಸ್ವದೇಶಕ್ಕೆ ವಾಪಸಾಗಬೇಕು ಎನ್ನವುದನ್ನು ವಲಸಿಗರು ತಿಳಿದುಕೊಳ್ಳಬೇಕು ಎಂದು ಶನಿವಾರ ಅವರು ಹೇಳಿದ್ದಾರೆ.

ಗ್ರೀಸ್ ಮತ್ತು ಟರ್ಕಿ ನಡುವಿನ ಅಪಾಯಕಾರಿ ಪ್ರಯಾಣವನ್ನು ಕೈಗೊಳ್ಳುವವರಿಗೆ ಜನವರಿ ಈವರೆಗಿನ ಭಯಾನಕ ತಿಂಗಳಾಗಿದೆ.

- ಮಾನವ ಹಕ್ಕುಗಳ ಸಂಘಟನೆ ‘ಹ್ಯೂಮನ್ ರೈಟ್ಸ್ ವಾಚ್’ನ ಪದಾಧಿಕಾರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X