Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ನುಸ್ರತುಲ್ ಮಸಾಕೀನ್ ಅಸೋಸಿಯೇಷನ್...

ನುಸ್ರತುಲ್ ಮಸಾಕೀನ್ ಅಸೋಸಿಯೇಷನ್ ಕುಂದಾಪುರ: ರಿಯಾದ್ ಘಟಕದ ಅಧ್ಯಕ್ಷರಾಗಿ ಅಸ್ಲಂ ಕೋಯ

ಯಾಕೂಬ್ ಫೈರೋಝ್ಯಾಕೂಬ್ ಫೈರೋಝ್1 Feb 2016 2:43 PM IST
share
ನುಸ್ರತುಲ್ ಮಸಾಕೀನ್ ಅಸೋಸಿಯೇಷನ್ ಕುಂದಾಪುರ: ರಿಯಾದ್ ಘಟಕದ ಅಧ್ಯಕ್ಷರಾಗಿ ಅಸ್ಲಂ ಕೋಯ

ನುಸ್ರತುಲ್ ಮಸಾಕೀನ್ ಅಸೋಸಿಯೇಷನ್ ಕುಂದಾಪುರ ತಾಲ್ಲೂಕಿನ ರಿಯಾದ್ ಘಟಕದ ವಾರ್ಷಿಕ ಮಹಾಸಭೆಯು NMA ಕೇಂದ್ರ ಸಮಿತಿ ಅಧ್ಯಕ್ಷರಾದ ಮಹಮ್ಮದ್ ತಾಹೀರ್ ಹಸನ್ ರವರ ಅಧ್ಯಕ್ಷತೆಯಲ್ಲಿ ರಿಯಾದ್ ನ ಅಲ್ ಮದೀನ ಹೈಪರ್ ಮಾರ್ಕೆಟ್ ಸಭಾಂಗಣ ದಲ್ಲಿ ಮಾಸ್ಟರ್ ರಯಾನ್ ರವರ ಕಿರಾತ್ ಹಾಗೂ ಅಸ್ಲಂ ಕೋಯರವರ ದುಃಆ ದೊಂದಿಗೆ ಆರಂಭಗೊಂಡಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಭಾಷಣ ಮಾಡಿದ NMA ಕುಂದಾಪುರ ತಾಲ್ಲೂಕಿನ ಕೇಂದ್ರ ಸಮಿತಿ ಅಧ್ಯಕ್ಷರಾದ ಮಹಮ್ಮದ್ ತಾಹೀರ್ ಹಸನ್ NMA ಕುಂದಾಪುರ ತಾಲ್ಲೂಕಿನ ಸಂಘಟನೆಯ ಬಗ್ಗೆ ನೆರೆದಂತಹ ಜನರಿಗೆ ಕಿರು ಪರಿಚಯ ನೀಡಿದರು.

NMA ಕುಂದಾಪುರ ತಾಲ್ಲೂಕಿನ ರಿಯಾದ್ ಘಟಕದ ಕಾರ್ಯದರ್ಶಿಯಾದ ಅನ್ವರ್ ಅಲಿ ಕೋಟೇಶ್ವರವರು 2015 ರ ಲೆಕ್ಕ ಪತ್ರ ಮಂಡಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾಕ್ಟರ್ ಮಹಮ್ಮದ್ ತಾಹಿರ್ ಉಲ್ಲಾ ಸಿದ್ದೀಕಿ (ENT Surgeon King Abdul Aziz Hospital) ಹಾಗೂ ಆಹ್ಮದ್ ಮೂಸ ಅಲ್ ಶಿರಾನಿ(H.R Manager Omega Factory Riyadh) NMA ಕುಂದಾಪುರ ತಾಲ್ಲೂಕಿನ ದಮ್ಮಾಮ್ ಘಟಕದ ಅಧ್ಯಕ್ಷರಾದ ಅಬುಬಕ್ಕರ್ ಕೋಡಿ ಹಾಗೂ NMA ಕುಂದಾಪುರ ತಾಲ್ಲೂಕಿನ ರಿಯಾದ್ ಘಟಕದ ಅಧ್ಯಕ್ಷರಾದ ಕೋಡಿ ಮುಲ್ಲಾ ಮೈದೀನ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

NMA ಕುಂದಾಪುರ ತಾಲ್ಲೂಕಿನ ರಿಯಾದ್ ಘಟಕದ ಗೌರವ ಅಧ್ಯಕ್ಷರಾದ ಅಬ್ದುಲ್ಲಾ ವಳಚ್ಚಿಲ್ ನೂತನ ಕಮೀಟಿ ರಚನೆಗೆ ಚಾಲನೆ ನೇತೃತ್ವ ನೀಡಿದರು. ನೂತನ ಅಧ್ಯಕ್ಷರಾಗಿ ಅಸ್ಲಂ ಕೋಯ ಹಾಗೂ ಉಪಾಧ್ಯಕ್ಷರಾಗಿ ಆದಮ್ ಸಾಸ್ತಾನ , ಕಾರ್ಯದರ್ಶಿಯಾಗಿ ಅನ್ವರ್ ಅಲಿ ಕೋಟೇಶ್ವರ ಹಾಗೂ ಜೊತೆ ಕಾರ್ಯದರ್ಶಿಯಾಗಿ K.S ರಹೀಮ್ ಹಾಗೂ ಖಜಾಂಚಿಯಾಗಿ ಸುಲೈಮಾನ್ ಕೋಡಿ, ಸಲಹೆಗಾರರಾಗಿ ಅಬ್ದುಲ್ ಹಮೀದ್ ಕೋಟೇಶ್ವರ ಹಾಗೂ ಮಾಧ್ಯಮ ವಕ್ತಾರರಾಗಿ ಯಾಕೂಬ್ ಫೈರೋಝ್ ಆಯ್ಕೆ ಮಾಡಲಾಯಿತು. ಹಾಗೂ ಕಾರ್ಯ ನಿರ್ವಾಹಕ ಸಮಿತಿಯ ಸದಸ್ಯರಾಗಿ ಶಂಶುದ್ದೀನ್ ಸಾಗರ, ಹಸೈನಾರ್ ಕೋಡಿ, ತಾಹಿರ್, ಉಸ್ಮಾನ್ ಕೋಡಿ, ಮುನಾಫ್ ಗುಲ್ವಾಡಿ, ತೌಸೀಫ್ G  ಹುಸೈನ್ , ಕೋಡಿ ಮುಲ್ಲಾ ಮೈದೀನ್, ಇಬ್ರಾಹಿಂ ಗುಲ್ವಾಡಿ, ಮಹಮ್ಮದ್ ತಾಹಿರ್, ಇಂತಿಯಾಝ್ ಕುಂದಾಪುರ, ಯಾಸೀನ್ ಅಬ್ಬಾಸ್, ಅಹ್ಮದ್ ಕೋಡಿ, ಉಸ್ಮಾನ್ ಗುಲ್ವಾಡಿ , ಲತೀಫ್ ಉಚ್ಚಿಲ, ಹಾಗೂ ಆರೀಫ್ ಕೋಡಿಯವರನ್ನು ಆಯ್ಕೆ ಮಾಡಲಾಯಿತು.



ಅಬ್ದುಲ್ ಹಮೀದ್ ಕೋಟೇಶ್ವರವರು ಕಾರ್ಯಕ್ರಮವನ್ನು ನಿರೂಪಿಸಿ ಮುಲ್ಲಾ ಮೈದೀನ್ ಸ್ವಾಗತಿಸಿ , ತೌಫಿಕ್ G  ಹುಸೈನ್ ವಂದಿಸಿದರು.

share
ಯಾಕೂಬ್ ಫೈರೋಝ್
ಯಾಕೂಬ್ ಫೈರೋಝ್
Next Story
X