Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣ್ಣು- ಹೊಯ್ಗೆ ತಿಂದು ಈತ...

ಮಣ್ಣು- ಹೊಯ್ಗೆ ತಿಂದು ಈತ ಗಟ್ಟಿಮುಟ್ಟಾಗಿಯೇ ಇದ್ದಾನೆ!

ವಾರ್ತಾಭಾರತಿವಾರ್ತಾಭಾರತಿ1 Feb 2016 4:36 PM IST
share
ಮಣ್ಣು- ಹೊಯ್ಗೆ ತಿಂದು ಈತ ಗಟ್ಟಿಮುಟ್ಟಾಗಿಯೇ ಇದ್ದಾನೆ!

ಕಾನ್‌ಪುರ: ಉತ್ತಪ್ರದೇಶದ ಫಾರೂಕ್‌ಬಾದ್ ಜಿಲ್ಲೆಯ ನೇಕ್‌ಪುರ ಚೌಸರಿ ಕಸ್ಬಾದ 45ವರ್ಷ ವಯಸ್ಸಿನ ಹಂಸ್‌ರಾಜ್ ಕಳೆದ 25 ವರ್ಷಗಳಿಂದ ಮರಳು ಅಥವಾ ಮಣ್ಣನ್ನು ತಿನ್ನುತ್ತಿದ್ದಾನೆ. ಆಶ್ಚರ್ಯಕಾರಿ ಸುದ್ದಿಯೆಂದರೆ ಹಂಸ್‌ರಾಜ್ ಮರಳು ಅಥವಾ ಮಣ್ಣನ್ನು ತಿಂದ ನಂತರವೂ ಸಂಪೂರ್ಣ ಆರೋಗ್ಯದಿಂದ್ದಾನೆ.

  

ವರದಿಯಾಗಿರುವಂತೆ ಇಪ್ಪತ್ತು ವರ್ಷದವನಾಗಿದ್ದಾಗ ಮಣ್ಣು ಅಥವಾ ಮರಳು ತಿನ್ನುವ ಚಟ ಅವನಿಗೆ ಅಂಟಿಕೊಂಡಿತ್ತು. ಆಗಲೆಲ್ಲ ಅವನು ಬೆಳಗ್ಗೆ ಎದ್ದು ಕೆಲಸಕ್ಕೆ ಹೋಗಲು ತಯಾರಾದರೆ ಅವನಿಗೆ ಚಾ-ನಾಷ್ಟದ ಜೊತೆಗೆ ಮಣ್ಣು ಅಥವಾ ಹೊಯ್ಗೆ ಸಿಗದಿದ್ದರೆ ಮಾಡುವ ಕೆಲಸದಲ್ಲಿ ಉತ್ಸಾಹವಿರುತ್ತಿರಲಿಲ್ಲ.

ಬಾಲ್ಯದಿಂದ ಹಿಡಿದು ಯುವಕನಾಗುವವರೆಗೆ ಮಣ್ಣು ಅಥವಾ ಹೊಯ್ಗೆ ತಿನ್ನುತ್ತಾ ಅವನಿಗೆ 25ವರ್ಷವಾಯಿತು. ಆ ಇಪ್ಪತ್ತೈದು ವರ್ಷಗಳಲ್ಲಿ ಮಣ್ಣು ಹೊಯ್ಗೆ ತಿಂದದಕ್ಕಾಗಿ ಅವನಿಗೆ ರೋಗ ತಗಲಿರಲಿಲ್ಲ. ಅವನಿಗೆ ಹೊಟ್ಟೆಯಲ್ಲಿ ಯಾವುದೇ ರೀತಿಯ ನೋವು ಕಾಣಿಸಿಕೊಂಡಿರಲಿಲ್ಲ. ಡಾ. ರಮೇಶ್ ಎನ್ನುವವರು ಹಂಸ್‌ರಾಜ್‌ನ ಈ ಅಭ್ಯಾಸಕ್ಕೆ ವೈಜ್ಞಾನಿಕ ದೃಢೀಕರಣ ಇದೆ ಎನ್ನುತ್ತಾರೆ. ಹಂಸ್‌ರಾಜ್‌ನ ಮೆದುಳು ಅವನಿಗೆ ಮಣ್ಣು ಅಥವಾ ಹೊಯ್ಗೆ ತಿನ್ನಲು ಪ್ರಚೋದನೆ ನೀಡುತ್ತಿದೆ. ಅವನಿಗೆ ಅದನ್ನು ಕರಗಿಸುವಶಕ್ತಿಯನ್ನೂ ನೀಡಿದೆ. ಮಾತ್ರವಲ್ಲ ಡಾ. ರಮೇಶ್ ಹಂಸ್‌ರಾಜ್‌ನ ಈ ಅಭ್ಯಾಸವನ್ನು ಮುಂದಿಟ್ಟು ಸಂಶೋಧನೆಯನ್ನೂ ನಡೆಸಲಾಗುತ್ತಿದೆ ಆ ಬಳಿಕ ಈ ಬಗ್ಗೆ ಸರಿಯಾದ ಮಾಹಿತಿ ಹೇಳಲು ಸಾಧ್ಯ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X