Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು : ಅರೇಬಿಕ್ ...

ಕಾಸರಗೋಡು : ಅರೇಬಿಕ್ ವಿಶ್ವವಿದ್ಯಾನಿಲಯ ಶೀಘ್ರ ಅಸ್ತಿತ್ವಕ್ಕೆ, ಮಾಜಿ ಸಚಿವ ಚೆರ್ಕಳ೦ ಅಬ್ದುಲ್ಲ

ವಾರ್ತಾಭಾರತಿವಾರ್ತಾಭಾರತಿ1 Feb 2016 5:15 PM IST
share
ಕಾಸರಗೋಡು :  ಅರೇಬಿಕ್  ವಿಶ್ವವಿದ್ಯಾನಿಲಯ  ಶೀಘ್ರ  ಅಸ್ತಿತ್ವಕ್ಕೆ, ಮಾಜಿ ಸಚಿವ  ಚೆರ್ಕಳ೦  ಅಬ್ದುಲ್ಲ

ಕಾಸರಗೋಡು :  ಅರೇಬಿಕ್  ವಿಶ್ವವಿದ್ಯಾನಿಲಯ  ಶೀಘ್ರ  ಅಸ್ತಿತ್ವಕ್ಕೆ ಬರಲಿದೆ ಎಂದು ಮಾಜಿ ಸಚಿವ  ಚೆರ್ಕಳ೦  ಅಬ್ದುಲ್ಲ ಹೇಳಿದರು.

ಅವರು ಕಾಸರಗೋಡು ಹೊಸ ಬಸ್ಸು ನಿಲ್ದಾಣ ಬಳಿಯ  ಬ್ಯಾಂಕ್ ಸಭಾಂಗಣದಲ್ಲಿ  ಸೋಮವಾರ ದಂದು  ಕೇರಳ ಅರೇಬಿಕ್  ಶಿಕ್ಷಕರ ಸಂಘಟನೆಯ   ೬೪ ನೇ ರಾಜ್ಯ ಸಮ್ಮೇಳನವನ್ನು  ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ವರ್ಷದೊಳಗೆ ವಿಶ್ವ ವಿದ್ಯಾನಿಲಯ ಆರಂಭಗೊಳ್ಳಲಿದೆ . ಈ ನಿಟ್ಟಿನಲ್ಲಿ  ಪ್ರಾಮಾಣಿಕ ಪ್ರಯತ್ನ  ನಡೆಯುತ್ತಿದೆ ಎಂದು ಹೇಳಿದರು.

ಸಂಘಟನೆಯ ರಾಜ್ಯ  ಅಧ್ಯಕ್ಷ  ಕಣ್ಣೂರು  ಅಬ್ದುಲ್  ಮಾಸ್ಟರ್ ಅಧ್ಯಕ್ಷತೆ ವಹಿಸಿದ್ದರು.  ಕಾರ್ಯಾಧ್ಯಕ್ಷ  ಎನ್. ಎ  ಅಬ್ದುಲ್ ಖಾದರ್ ಮಾಸ್ಟರ್,  ಎಂ . ಇಮಾಮುದ್ದಿನ್ , ಕಾನ್ಚಂಗಾಡ್ ಶಾಸಕ ಇ. ಚಂದ್ರಶೇಖರನ್,  ಹಾಜಿ ಎ. ಎಂ . ಕಡವತ್,  ಅಬ್ಬಾಸ್ ಬೀಗಂ,  ಖಾಲಿದ್ ,  ಕೆ. ಎಂ ಸೈನುದ್ದೀನ್  ಹಾಜಿ , ಪಿ. ಕಮ್ಮುಕುಟ್ಟಿ ಮಾಸ್ಟರ್,  ಪಿ. ಹಂಜ ಮದನಿ , ಎ . ಎ ವಹಾಬ್ , ಅಬ್ದುಲ್ ರಹಮಾನ್ , ಮಂಜೇಶ್ವರ ಉಪಜಿಲ್ಲಾ  ಶಿಕ್ಷಣಾಧಿಕಾರಿ ನಂದಿಕೇಶನ್,  ಸಿ. ಎ. ಅಬ್ದುಲ್ ಕುನ್ಚಿ ಚಾಲ ಮೊದಲಾದವರು  ಉಪಸ್ಥಿತರಿದ್ದರು.

ಕಾಸರಗೋಡು ಶಾಸಕ  ಎನ್ .ಎ  ನೆಲ್ಲಿಕುನ್ನು  ಧ್ವಜಾರೋಹಣ ನೆರವೇರಿಸಿದರು.

ಎನ್. ಎ  ಅಬ್ದುಲ್ ಖಾದರ್ ಮಾಸ್ಟರ್ ಸ್ವಾಗತಿಸಿದರು.

ರಾಜ್ಯ ಕೋಶಾಧಿಕಾರಿ ಎ . ಎ  ವಹಾಬ್  ವಂದಿಸಿದರು.ವಿವಿಧ  ವಿಚಾರಗೋಷ್ಠಿಗಳು  ನಡೆಯುತ್ತಿದ್ದು , ನಾಳೆ ಸಮ್ಮೇಳನ ಕೊನೆಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X