Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಚ್ಛೇ ದಿನ್ ಕಬ್ ಆಯೇಗಾ ಮೋದೀಜಿ

ಅಚ್ಛೇ ದಿನ್ ಕಬ್ ಆಯೇಗಾ ಮೋದೀಜಿ

-ಜೆ.ಎಫ್.ಡಿ’ ಸೋಜ, ಅತ್ತಾವರ-ಜೆ.ಎಫ್.ಡಿ’ ಸೋಜ, ಅತ್ತಾವರ1 Feb 2016 11:28 PM IST
share

ದೇಶಾದ್ಯಂತ ಮೋದಿಯ ಧ್ಯೇಯ ಧೋರಣೆಯಂತೆ ಅಚ್ಛೇ ದಿನ್ ಭಾರತೀಯ ಪ್ರಜೆಗೆ ಯಾವಾಗ ಬರುತ್ತದೆ ಎಂಬುದರ ಬಗ್ಗೆ ಮಾತುಕತೆಯಲ್ಲಿ ವ್ಯಕ್ತಪಡಿಸಿದರೆ, ಇನ್ನು ಕೆಲವು ವಿಷಯಗಳು ವಿವಿಧ ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿವೆ. ಆದರೆ ಸದ್ಯಕ್ಕೆ ‘ಅಚ್ಛೆ ದಿನ್’ ಬರುವ ಹಾಗೆ ಕಾಣಿಸುತ್ತಿಲ್ಲ. ಇದು ಭಾರೀ ಬೊಗಳೆ ಮಾತಿನಂತೆ ಭಾಸವಾಗುತ್ತಿದೆ.

ಇತ್ತೀಚೆಗೆ ಹಿರಿಯ ನಾಗರಿಕರು, ವಿದ್ಯಾರ್ಥಿಗಳ ರೈಲ್ವೆ ಪಾಸು ರಿಯಾಯಿತಿಗೆ ಕತ್ತರಿ ಬೀಳುವ ಸಾಧ್ಯತೆ ಇದೆ. ಅಲ್ಲದೆ ರೋಗಿ, ಕ್ರೀಡಾಳು, ಶೌರ್ಯ ಪ್ರಶಸ್ತಿ ವಿಜೇತರಿಗೂ ನೀಡುವ ರಿಯಾಯಿತಿ-ವಿನಾಯಿತಿಗಳನ್ನು ಕಡಿತಗೊಳಿಸುವ ಚಿಂತನೆ ಭಾರತೀಯ ರೈಲ್ವೆ ಮಾಡಲಿದೆ ಎಂದು ತಿಳಿದು ಬಂದಿದೆ. ಎಷ್ಟೋ ವರ್ಷಗಳಿಂದ ರಿಯಾಯಿತಿ ವಿನಾಯಿತಿಗಳಿಗೆ ಒಮ್ಮೆಲೆ ಕತ್ತರಿ ಹಾಕುವುದೆಂದರೆ ಏನಿದರ ಅರ್ಥ! ಮರ್ಮ? ಭಾರತೀಯ ರೈಲ್ವೆ ತೀವ್ರ ಅರ್ಥಿಕ ಸಂಕಟಕ್ಕೆ ಸಿಲುಕಿರುವ ಕಾರಣ ಹಿರಿಯ ನಾಗರಿಕರಿಗೆ ವಿದ್ಯಾರ್ಥಿಗಳಿಗೆ ಹಾಗೂ ಇನ್ನಿತರಿಗೆ ರಿಯಾಯಿತಿ-ವಿನಾಯಿತಿಯಲ್ಲಿ ಕಡಿತ-ಕತ್ತರಿ ಹಾಕಿದರೆ ಇದೆಲ್ಲಾ ನಮ್ಮ ದುರ್ದೈವವಲ್ಲವೇ? ನಮ್ಮ ಯಾವುದೇ ಸರಕಾರಿ ಸಂಸ್ಥೆ, ಕಾರ್ಖಾನೆ, ಉದ್ಯಮಗಳು ಲಾಭದಲ್ಲಿ ನಡೆದಿವೆಯೇ, ನಡೆಯುತ್ತಿವೆಯೇ? ನಷ್ಟದಲ್ಲಿರುವ ಉದ್ಯಮ ಸಂಸ್ಥೆಗಳೆಲ್ಲ ಮಣ್ಣು ಮುಕ್ಕಿ ಹೋಗಿವೆ. ಭಾರತೀಯ ರೈಲ್ವೆ ಲಾಲೂ ಪ್ರಸಾದ್ ಯಾದವ್ ರೈಲ್ವೆ ಮಂತ್ರಿಯಾಗಿರುವ ವೇಳೆ ಅದೆಷ್ಟೋ ಕೋಟಿ ಆದಾಯ ತಂದಿದೆ. ಆದರೆ ಆನಂತರ ರೈಲ್ವೆ ಇಲಾಖೆಗೆ ಏನು ದರಿದ್ರ ಬಡಿಯಿತು. ಪ್ರಧಾನ ಮಂತ್ರಿ ಮೋದಿಯವರೇ ನೀವು ಭಾರತದ ಚುಕ್ಕಾಣಿ ಹಿಡಿದ ನಂತರ ಷೇರು ವಹಿವಾಟಿನಲ್ಲಿ ತುಂಬಾ ನಷ್ಟವಾಗಿ ಈಗ ಸೆನ್ಸೆಕ್ಸ್ 24, 000ದ ತನಕದ ಕನಿಷ್ಠ್ಟ ಮಟ್ಟಕ್ಕೆ ಇಳಿದಿದೆ. ಈಗ ಹಿರಿಯ ನಾಗರಿಕರ ಮೇಲೆ ಗದಾಪ್ರಹಾರ ಮಾಡಲು ಹೊರಟಿರುವುದು ನ್ಯಾಯವೇ? ನಿಮ್ಮ ಅಚ್ಛೆ ದಿನ್ ಕಲ್ಪನೆ-ಭಾವನೆಗೆ ಅಂತ್ಯ ಹಾಡಿ.
 

share
-ಜೆ.ಎಫ್.ಡಿ’ ಸೋಜ, ಅತ್ತಾವರ
-ಜೆ.ಎಫ್.ಡಿ’ ಸೋಜ, ಅತ್ತಾವರ
Next Story
X