Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಪು ಮುಖಂಡನಿಂದ ಅನಿರ್ದಿಷ್ಟಾವಧಿ ನಿರಶನ...

ಕಾಪು ಮುಖಂಡನಿಂದ ಅನಿರ್ದಿಷ್ಟಾವಧಿ ನಿರಶನ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ1 Feb 2016 11:34 PM IST
share

ಹೈದರಾಬಾದ್, ಫೆ.1: ಕಾಪು ಜನಾಂಗವನ್ನು ಹಿಂದುಳಿದ ವರ್ಗಕ್ಕೆ ಸೇರಿಸಬೇಕು ಎಂದು ಒತ್ತಾಯಿಸಿ, ಹಿಂಸಾತ್ಮಕ ಪ್ರತಿಭಟನೆಗೆ ಇಳಿದಿರುವ ಜನಾಂಗದ ಮುಖಂಡ ಮುದ್ರಾಗದ ಪದ್ಮನಾಭಂ, ಅನಿರ್ದಿಷ್ಟಾವಧಿ ನಿರಶನ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.

ಜೈಲಿಗೆ ತಳ್ಳಿದರೂ ನಿರಶನ ಮುಂದುವರಿಸುತ್ತೇನೆ. ಜನಾಂಗವನ್ನು ಅವಮಾನಿಸುವ ಸಲುವಾಗಿ ರಾಜ್ಯ ಸರಕಾರ ಭಯದ ವಾತಾವರಣ ಸೃಷ್ಟಿಸುವ ಸಂಚು ಹೂಡಿದೆ ಎಂದು ಪೂರ್ವಗೋದಾವರಿ ಜಿಲ್ಲೆಯ ಅವರು ಸುದ್ದಿಗಾರರಿಗೆ ತಿಳಿಸಿದರು.
ತುನಿಯಲ್ಲಿ ಆರಂಭವಾದ ಹಿಂಸಾಚಾರಕ್ಕೆ ಸರಕಾರಿ ಬೆಂಬಲಿತ ದುಷ್ಟಶಕ್ತಿಗಳು ಕಾರಣ. ಸಾರ್ವಜನಿಕ ಸಭೆಗಳಿಗೆ ತಡೆ ಒಡ್ಡುವ ಮೂಲಕ ಸರಕಾರ ಪ್ರತಿಭಟನೆ ಹತ್ತಿಕ್ಕುವ ಹುನ್ನಾರ ನಡೆಸಿದೆ ಎಂದು ಆಪಾದಿಸಿದರು. ಈ ರಾಜ್ಯ ಅವರ ಸಾಮ್ರಾಜ್ಯವೇ ಎಂದು ಪ್ರಶ್ನಿಸಿದರು.
ಇದೇ ವೇಳೆ ಉಪಮುಖ್ಯಮಂತ್ರಿ ಎನ್.ಚಿನ್ನರಾಜಪ್ಪ ಹಾಗೂ ಪೌರಾಡಳಿತ ಖಾತೆ ಸಚಿವ ಪಿ.ನಾರಾಯಣ ಅವರು ಪದ್ಮನಾಭಂ ಹೇಳಿಕೆಯನ್ನು ಖಂಡಿಸಿದ್ದಾರೆ. ನಿನ್ನೆಯ ಸಾರ್ವಜನಿಕ ಸಮಾರಂಭಕ್ಕೆ ಬಸ್ಸುಗಳನ್ನು ನೀಡಲು ಸರಕಾರ ಒಪ್ಪಿಗೆ ಕೊಟ್ಟಿತ್ತು ಎಂದು ಚಿನ್ನರಾಜಪ್ಪ ಸಮರ್ಥಿಸಿಕೊಂಡಿದ್ದಾರೆ. ಪದ್ಮನಾಭಂ ಅವರು ಸಾರ್ವಜನಿಕ ಸಭೆಯಲ್ಲಿ ಜನರನ್ನು ಉದ್ರೇಕಿಸಿದ್ದೇ ಹಿಂಸಾಚಾರಕ್ಕೆ ಕಾರಣ ಎಂದು ಆಪಾದಿಸಿದರು.
1990ರ ದಶಕದಲ್ಲಿ ಕೆ.ವಿಜಯಭಾಸ್ಕರ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರಕಾರ ಕಾಪು ಜನಾಂಗಕ್ಕೆ ಮೀಸಲಾತಿ ನಿಗದಿಪಡಿಸುವ ಸಂಬಂಧ ಹೊರಡಿಸಿದ ಆದೇಶ ಸ್ಪಷ್ಟವಾಗಿಲ್ಲ. ಟಿಡಿಪಿ ಭರವಸೆಯಂತೆ ಜನಾಂಗಕ್ಕೆ ಮೀಸಲಾತಿ ನೀಡಲು ಸರಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯನ್ನೂ ರಚಿಸಿದೆ ಎಂದು ವಿವರಿಸಿದರು.

ಹಿರಿಯ ಜಿಲ್ಲಾ ಪೊಲೀಸ್ ಅಧಿಕಾರಿ ಸೇರಿದಂತೆ 15 ಮಂದಿ ಪೊಲೀಸರು ನಿನ್ನೆ ನಡೆದ ಹೆದ್ದಾರಿ ತಡೆ ಹಾಗೂ ರೈಲು ತಡೆ ಚಳವಳಿ ವೇಳೆ ಗಾಯಗೊಂಡಿದ್ದಾರೆ. ರವಿವಾರ ತಡರಾತ್ರಿ ಪ್ರತಿಭಟನಾಕಾರರು ಹೆದ್ದಾರಿ ತಡೆ ವಾಪಸು ಪಡೆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X