Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಆಸ್ಕರ್ ನಲ್ಲಿ ಪ್ರಿಯಾಂಕ ಚೋಪ್ರ !

ಆಸ್ಕರ್ ನಲ್ಲಿ ಪ್ರಿಯಾಂಕ ಚೋಪ್ರ !

ವಾರ್ತಾಭಾರತಿವಾರ್ತಾಭಾರತಿ2 Feb 2016 11:08 AM IST
share
ಆಸ್ಕರ್ ನಲ್ಲಿ  ಪ್ರಿಯಾಂಕ ಚೋಪ್ರ !

ಹೊಸದಿಲ್ಲಿ , ಫೆ. 2 : ಇತ್ತೀಚಿಗೆ ಭಾರತೀಯರು ಆಸ್ಕರ್ ನಲ್ಲಿ ಮಿಂಚುತ್ತಿದ್ದಾರೆ. ಬಾನು ಅಥೈಯ, ಸತ್ಯಜಿತ್ ರೇ, ಎ. ಆರ್ . ರೆಹಮಾನ್, ರಸೂಲ್ ಪೂಕುಟ್ಟಿ  ಮತ್ತಿತರರ ಬಳಿಕ ಈಗ ಪ್ರಿಯಾಂಕ ಚೋಪ್ರ ಸರದಿ ! ಆದರೆ ಅವರಿಗೆ ಆಸ್ಕರ್ ಪ್ರಶಸ್ತಿ ಸಿಕ್ಕಿಲ್ಲ , ಬದಲಿಗೆ ಅವರು ಆಸ್ಕರ್ ಪ್ರಶಸ್ತಿ ನೀಡುತ್ತಿದ್ದಾರೆ .  ಈ ಬಾರಿಯ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಒಂದು ಆಸ್ಕರ್ ಪ್ರಶಸ್ತಿಯನ್ನು ಮಾಜಿ ಮಿಸ್ ವರ್ಲ್ಡ್ , ಖ್ಯಾತ ನಟಿ ಪ್ರಿಯಾಂಕ ಚೋಪ್ರ ಪ್ರದಾನ ಮಾಡಲಿದ್ದಾರೆ. ಆಸ್ಕರ್ ಸಮಿತಿಯ ಪ್ರಕಟಣೆ ಇದನ್ನು ತಿಳಿಸಿದೆ. 

ಈಗಾಗಲೇ ಅಮೆರಿಕನ್ ಧಾರಾವಾಹಿ ಕ್ವಾನ್ಟಿಕೋ ಮೂಲಕ ಹಾಲಿವುಡ್ ನ ಗಮನ ಸೆಳೆದು ಇತ್ತೀಚಿಗೆ ಪ್ರತಿಷ್ಠಿತ ಎಸ್ ಎ ಜಿ ಪ್ರಶಸ್ತಿಯಲ್ಲೂ ಮಿಂಚಿದ ಪ್ರಿಯಾಂಕ ಈಗ ಆಸ್ಕರ್ನಲ್ಲಿ ಮಿಂಚಲಿದ್ದಾರೆ. ಈ ಮೂಲಕ ಹಾಲಿವುಡ್ ನ ಖ್ಯಾತನಾಮ ಸ್ಟಾರ್ಗಳ ಪಟ್ಟಿಯಲ್ಲಿ ನಮ್ಮ ಪ್ರಿಯಾಂಕ ಕೂಡ ಸೇರಿದ್ದಾರೆ. ಈಗಾಗಲೇ ದೀಪಿಕಾ ಪಡುಕೋಣೆ ಖ್ಯಾತ ನಟ ವಿನ್ ಡೀಸೆಲ್ ಅವರ ಜೊತೆ ಮುಂದಿನ ಚಿತ್ರದಲ್ಲಿ ನಟಿಸುವ ಮೂಲಕ ಹಾಲಿವುಡ್ನಲ್ಲಿ ಹೆಸರು ಮಾಡುತ್ತಿದ್ದಾರೆ. 

ಫೆಬ್ರವರಿ 28 ರಂದು ಹಾಲಿವುಡ್ ನ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುವ ಈ ಕಾರ್ಯಕ್ರಮವನ್ನು ಖ್ಯಾತ ಹಾಸ್ಯ ನಟ ಕ್ರಿಸ್ ರಾಕ್ ನಡೆಸಿಕೊಡಲಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X