Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸದಿಲ್ಲಿ;ಗುಜರಾತ್‌ ಭಯೋತ್ಪಾದನಾ ಮಸೂದೆ...

ಹೊಸದಿಲ್ಲಿ;ಗುಜರಾತ್‌ ಭಯೋತ್ಪಾದನಾ ಮಸೂದೆ ಹಿಂಪಡೆಯಲು ಪಿಎಫ್‌ಐ ಆಗ್ರಹ.

ವಾರ್ತಾಭಾರತಿವಾರ್ತಾಭಾರತಿ3 Feb 2016 8:53 PM IST
share

ಹೊಸದಿಲ್ಲಿ: ಗುಜರಾತ್‌ ಸರಕಾರವು ಜಾರಿಗೊಳಿಸಲು ಪ್ರಯತ್ನಿಸುತ್ತಿರುವ ಭಯೋತ್ಪಾದನಾ ನಿಯಂತ್ರಣ ಮತ್ತು ಸಂಘಟಿತ ಅಪರಾಧಗಳ ತಡೆ ಮಸೂದೆಯನ್ನು ಹಿಂಪಡೆಯಬೇಕು ಎಂದು ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾದ ರಾಷ್ಟ್ರೀಯ ಸೆಕ್ರೆಟೆರಿಯೇಟ್‌ ಒತ್ತಾಯಿಸಿದೆ. ಇದು ಈಗಾಗಲೆ ದೇಶದಲ್ಲಿ  ಜನಾಕ್ರೋಶಕ್ಕೆ ಕಾರಣವಾಗಿರುವ ಯುಎಪಿಎ ಮತ್ತು ಎಎಫ್‌ಎಸ್‌ಪಿಎ ಗಳಂತಹ ಕರಾಳ ಕಾನೂನಿನ ಇನ್ನೊಂದು ಮುಖವಾಗಿದೆ ಎಂದು ಸಭೆಯು ತಿಳಿಸಿದೆ.
 ಪೋಟಾ, ಟಾಡಾದಂತಹ ಕಾನೂನು ಈ ಹಿಂದೆ ಹಲವಾರು ರಾಜಕೀಯ ಎದುರಾಳಿಗಳನ್ನು ಮಣಿಸಲು ಬಳಕೆಯಾಗಿದ್ದು, ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಿದೆ ಎಂಬುದನ್ನು ಈಗಾಗಲೇ ನೋಡಿದ್ದೇವೆ. ದೊಡ್ಡ ಮಟ್ಟದ ಜನಾಕ್ರೋಶಕ್ಕೆ ಕಾರಣವಾಗಿ ಈ ಕಾನೂನುಗಳನ್ನು ಹಿಂಪಡೆಯಲಾಯಿತಾದರೂ ಯುಎಪಿಎ ಯಂತಹ ಇನ್ನೊಂದು ಕರಾಳ ಕಾನೂನು ಅದರ ಸ್ಥಾನವನ್ನು ತುಂಬಿದ್ದು ದುರಂತ. ಯುಎಪಿಎಯ ಕರಾಳ ವಿಧಿಗಳ ಕಾರಣದಿಂದಲೇ ಸಾವಿರಾರು ನಿರಪರಾಧಿಗಳು ಈಗಲೂ ಕೊಳೆಯುತ್ತಿದ್ದಾರೆ. ಯಾವ ರಾಜ್ಯಗಳಲ್ಲಿ ಎಎಫ್‌ಎಸ್‌ಪಿಎ ಜಾರಿಯಲ್ಲಿದೆಯೋ ಅಲ್ಲೆಲ್ಲ ಜನಸಾಮಾನ್ಯರ ಜೀವನ ಕತ್ತಲೆಯಲ್ಲಿದೆ ಎಂದು ಚೆಯರ್‌ಮೆನ್‌ ಕೆ.ಎ.ಶರೀಫ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತಿಳಿಸಿದೆ.
ಗುಜರಾತ್ ಭಯೋತ್ಪಾದನಾ ನಿಯಂತ್ರಣ ಮತ್ತು ಸಂಘಟಿತ ಅಪರಾಧಗಳ ತಡೆ ಮಸೂದೆಯು (ಜಿಸಿಟಿಒಸಿ) ತನಿಖಾ ಸಂಸ್ಥೆಗಳಿಗೆ ಹೆಚ್ಚಿನ ಅಧಿಕಾರ ನೀಡಲಿದ್ದು, ಖಾಸಗಿ ಸಂಭಾಷಣೆಗಳಲ್ಲಿಯೂ ಕೂಡ ಮಧ್ಯಪ್ರವೇಶಿಸಲು ಅವಕಾಶವಿದೆ. ಕರಾಳತೆಯ ವಿಧಿಗಳು ಅದರಲ್ಲಿರುವ ಕಾರಣದಿಂದಲೇ ಯುಪಿಎ ಸರಕಾರವು ಅದನ್ನು 3 ಬಾರಿ ತಿರಸ್ಕರಿಸಿದೆ. ರಾಷ್ಟ್ರಪತಿಗಳ ಒಪ್ಪಿಗೆಗೆ ಕಾಯುತ್ತಿರುವ ಈ ಮಸೂದೆಯನ್ನು ಕೇಂದ್ರ ಗೃಹ ಸಚಿವಾಲಯವು ಮರುಪರಿಶೀಲಿಸಿದೆ. ಗುಜರಾತ್‌ ಸರಕಾರದ ಈ ಮಸೂದೆಯನ್ನು ಹಿಂಪಡೆಯಲು ರಾಷ್ಟ್ರೀಯ ಸೆಕ್ರೆಟೆರಿಯೇಟ್‌ ಆಗ್ರಹಿಸಿದೆ ಎಂದು ಪಿಎಫ್‌ಐನ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X